ಪಶುಗಳ ಆಕೃತಿಯನ್ನು ಹೋಲುವ ಎರಡು ಆದಿ ಕಾಲದ ಶಿಲಾ ವರ್ಣಚಿತ್ರಗಳ ಪತ್ತೆ….. !

ಕಾಸರಗೋಡು: ಎರಿಕ್ಕುಲಂ ವಲಿಯ ಪಾರಾದಲ್ಲಿ ಪೂರಕ ಶಿಲಾ ಅಧ್ಯಯನದ ವೇಳೆ, 20 ಚದರ ಮೀಟರ್ ಪ್ರದೇಶದಲ್ಲಿರುವ ‘ಕರಿಂಪರಾ’ ಬಂಡೆಯಲ್ಲಿ ಇನ್ನೂ ಎರಡು ಹೊಸ ಶಿಲಾ ವರ್ಣಚಿತ್ರಗಳು ಪತ್ತೆಯಾಗಿವೆ ಕೇರಳ ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ವೇಳೆ ಈ ಪತ್ತೆ ನಡೆದಿದೆ.ಹೊಸವಾಗಿ ಕಂಡುಬಂದಿರುವ ಚಿತ್ರಗಳು ಎಂಟುಕುಡುಕ ಮತ್ತು ಅರಿಯಟ್ಟ ಪಾರಾ ಪ್ರದೇಶಗಳಲ್ಲಿ ಕಂಡುಬರುವ ದನಗಳ ಆಕೃತಿಗಳನ್ನು ಹೋಲುತ್ತವೆ ಪ್ರಾಣಿಗಳ ಚಿತ್ರಗಳು ನೈಋತ್ಯ ದಿಕ್ಕಿಗೆ ಸಾಗುವ ರೀತಿಯಲ್ಲಿ ಕತ್ತಲ್ಪಟ್ಟಿರುವುದು ಗಮನಾರ್ಹ. ಶತಮಾನಗಳ ಹಿಂದೆ ಮಹಾರಾಷ್ಟ್ರದ ರತ್ನಗಿರಿಯಿಂದ ವಯನಾಡಿನವರಗಿನ ಕೆಂಪು…

Read More

ಸುದೀರ್ಘ 12,000 ವರ್ಷಗಳ ಬಳಿಕ ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಮುನ್ನುಗುತ್ತಿರುವ ಬೃಹತ್ ದೂದ್ ಮೋಡಗಳ ಸಾಲು !

ನವದೆಹಲಿ: ಸುಮಾರು 12,000 ವರ್ಷಗಳ ಬಳಿಕ ಇಥಿಯೋಪಿಯಾದ ಉತ್ತರ ಅಫಾರ್ ಪ್ರದೇಶದ ಹೈಲಿ ಗುಬ್ಬಿ, ಹ್ಯಾಲಾಮುಖಿ ಭಾನುವಾರ ಸ್ಫೋಟಗೊಂಡಿದ್ದು ಅದರ ಬೂದಿ ಮೋಡಗಳು ಗಂಟೆಗೆ 100-120 ಕಿಮೀ ವೇಗದಿಂದ ಭಾರತ ಸೇರಿದಂತೆ ಅನೇಕ ದೇಶಗಳತ್ತ ಸಾಗುತ್ತಿದೆ ಎಂದು ಹವಾಮಾನ ಸಂಸ್ಥೆಗಳು ಎಚ್ಚರಿಸಿಕ ನೀಡಿದೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಪೋಟದ ಪರಿಣಾಮವಾಗಿ ಉಂಟಾದ ದಪ್ಪ ಬೂದಿ ಮೋಡಗಳು ಮೊದಲು ಗುಜರಾತ್ ಪ್ರದೇಶವನ್ನು ಪ್ರವೇಶಿಸಿ ನಂತರ ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್ ಕಡೆಗೆ ಚಲಿಸಿವೆ. ಈಗಾಗಲೇ ವಿಷಕಾರಿ ಗಾಳಿಯಿಂದ…

Read More

ಸತ್ಯಸಾಯಿ ಬಾಬಾ ರ ಶತಾಬ್ದಿ ಮತ್ತು ನವಚೇತನ ಕೇರ್ ಸೆಂಟರ್ ಲೋಕಾರ್ಪಣೆ

ದೈಗೋಳಿ : ಶ್ರೀ ಸಾಯಿ ನಿಕೇತನ ಸೇವಾಶ್ರಮ ದೈಗೋಳಿಯಲ್ಲಿ ಸತ್ಯ ಸಾಯಿ ಬಾಬಾರವರ ಶತಾಬ್ದಿ ಉತ್ಸವ ಮತ್ತು ನೂತನವಾಗಿ ನಿರ್ಮಿಸಲಾದ ನವಚೇತನ ಸೆಂಟರ್ ನ ಲೋಕಾರ್ಪಣೆಯು ತಾ. 23 ಭಾನುವಾರದಂದು ನಡೆಯಿತು. ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾ ಸ್ವಾಮಿಗಳು ಕೇರ್ ಸೆಂಟರ್ ನ್ನು ಲೋಕಾರ್ಪಣೆ ಗೈದರು. ಬೆಳಗ್ಗೆ 9 ರಿಂದ ಧನ್ವಂತರಿ ಪೂಜೆ ನಡೆದು ನಂತರ ಬೃಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಮಣಿಪಾಲ…

Read More

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ 19 ರ ತನಕ ಚಳಿಗಾಲದ ಅಧಿವೇಶ

ಮಂಗಳೂರು : ಡಿಸೆಂಬರ್ 8 ರಿಂದ 19 ರ ತನಕ ಚಳಿಗಾಲದ ಅಧಿವೇಶವು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು . ಅವರು ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಅಧಿವೇಶದ ಪೂರ್ವಭಾವಿಯಾಗಿ ಸಿದ್ದತೆಗಳು ನಡೆದು ಕೊಂಡು ಬರುತ್ತಿದೆ . ಪ್ರತಿಭಟನೆ ಮಾಡಲು ಸಂವಿಧಾನ ಬದ್ದವಾಗಿ ಅವಕಾಶವನ್ನು ಕಲ್ಪಿಸಿಕೊಡಲಾಗುವುದು . ಈ ಬಾರಿಯ ಅಧಿವೇಶಕ್ಕೆ ಬೆಳಗಾವಿಯ ಜನರು ಸಂಪೂರ್ಣ ಸಹಕಾರ ನೀಡಲಿದ್ದಾರೆ ….

Read More

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಸಂಭ್ರಮ : ಅರುಣ್‌ ಕುಮಾರ್ ಪುತ್ತಿಲ

ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ ಯೋಗಭಾಗ್ಯ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಬಿಯನ್ನು ಶಾಶ್ವತವಾಗಿ ಉಳಿಯಬೇಕೆಂಬ ಮತ್ತು ಹಿಂದು ಸಮಾಜ ಸಾಮೂಹಿಕ ವಿವಾಹಕ್ಕೆ ಮುಂದಿನ ದಿನ ಒತ್ತು ಕೊಡಬೇಕೆಂಬ ನಿಟ್ಟಿನಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ಮತ್ತು ಸಾಮೂಹಿಕ ವಿವಾಹವನ್ನು ಜೋಡಿಸಿದ್ದೇವೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು…

Read More

ಪ್ರಧಾನಿ ಮೋದಿ ಅವರು ನವೆಂಬರ್​​ 28 ರಂದು ಕೃಷ್ಣ ನಗರಿ ಭೇಟಿ …. ! ಸಿದ್ಧತೆ ಹೇಗಿದೆ ..?

ಉಡುಪಿ: ಪ್ರಧಾನಿ ಮೋದಿ ಅವರು ಇದೇ ನವೆಂಬರ್​​ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಐತಿಹಾಸಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ಶ್ರೀ ಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಉಡುಪಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಪ್ರಧಾನಿ ಮಂತ್ರಿಯವರ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಕಾರ್ಯಕ್ರಮದ ಸಂಪೂರ್ಣ ಸಿದ್ಧತೆ ನೋಡಿಕೊಳ್ಳುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ…

Read More

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ…

Read More

ನವೆಂಬರ್ 28ರಿಂದ 30ರವರೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ “ಮಂಗಳೂರು ಸಂಗೀತೋತ್ಸವ – 2025 ಸಮಾರಂಭ

ಮಂಗಳೂರು: ಸಂಗೀತ ಪರಿಷತ್ ಮಂಗಳೂರು (ರಿ) ಆಶ್ರಯದಲ್ಲಿ ಭಾರತೀಯ ವಿದ್ಯಾಭವನ ಹಾಗೂ ರಾಮಕೃಷ್ಣ ಮಠ, ಮಂಗಳೂರು ಇವರುಗಳ ಸಹಯೋಗದಲ್ಲಿ “ಮಂಗಳೂರು ಸಂಗೀತೋತ್ಸವ – 2025 ನವೆಂಬರ್ 28ರಿಂದ 30ರವರೆಗೆ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿ , ಸಂಗೀತೋತ್ಸವವನ್ನು ನವೆಂಬರ್ 28ರಂದು ಸಂಜೆ 5.00 ಗಂಟೆಗೆ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಅವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀಕ್ಷೇತ್ರ…

Read More

ರಬ್ಬರ್ ಬೆಳೆಗಾರರ ಸಮಸ್ಯೆಯ ಪರಿಹಾರಕ್ಕೆ ನವೆಂಬರ್ 29 ರಂದು ಉಜಿರೆಯಲ್ಲಿ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ …. !

ಮಂಗಳೂರು: ಕರ್ನಾಟಕ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ. ಉಜಿರೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿ., ಉಜಿರೆ ಹಾಗೂ ಕರ್ನಾಟಕ ರಾಜ್ಯದ ರಬ್ಬರು ಮಾರ್ಕೆಟಿಂಗ್ ಸೊಸೈಟಿಗಳ ಜಂಟಿ ಆಶ್ರಯದಲ್ಲಿ ನವೆಂಬರ್ 29 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಪೂರ್ವಾಹ್ನ ೧೦ ರಿಂದ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಭಿಡೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ನವೆಂಬರ್ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದಿವ್ಯ ಹಸ್ತದಿಂದ ಗೋಕರ್ಣ ಪರ್ತಗಾಳಿಯಲ್ಲಿ 77 ಅಡಿ ಎತ್ತರದ ಕಂಚಿನ ಶ್ರೀರಾಮನ ಪ್ರತಿಮೆಯ ಲೋಕಾರ್ಪಣೆ … !

ಮಂಗಳೂರು: ಗೋವಾ ಕಾಣಕೋಣ: ಸಮೀಪದ ಪರ್ತಗಾಳಿ ಕೇಂದ್ರ ಮಠದಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 07 ರ ತನಕ 11 ದಿನಗಳ ಸಾರ್ಧಪಂಚ ಶತಮಾನೋತ್ಸವ ಕಾರ್ಯಕ್ರಮವು ನಡೆಯಲಿದೆ . ಇದರ ಭಾಗವಾಗಿ ನವೆಂಬರ್ 28 ರಂದು ಮಧ್ಯಾಹ್ನ 3.30 ರಿಂದ ಸಾಯಂಕಾಲ 5.00 ಗಂಟೆ ತನಕ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು . ಈ ಸಂದರ್ಭದಲ್ಲಿ ಅವರು ಪ್ರಭು ಶ್ರೀ ರಾಮನ ಮೂರ್ತಿಯ ಅನಾವರಣದ ಜೊತೆಗೆ ಶ್ರೀ ರಾಮಾಯಣ ಥೀಮ್ ಪಾರ್ಕ,…

Read More
error: Content is protected !!