ಶೀಘ್ರ ಗುಣಮುಖರವಾಗುವಂತೆ ಮಾನ್ಯ ಶಾಸಕರಾದ ಶ್ರೀ.ಡಾ. ಮಂಜುನಾಥ ಭಂಡಾರಿಯರಿಗೆ – ಇತಿಹಾಸ ಪ್ರಸಿದ್ದ ಉಳ್ಳಾಲದಲ್ಲಿ ವಿಶೇಷ ಪ್ರಾರ್ಥನೆ
ಉಳ್ಳಾಲ: ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಮಾನ್ಯ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದ್ಯಕ್ಷರೂ,ಶಾಸಕರಾದ ಶ್ರೀ.ಮಂಜುನಾಥ ಭಂಡಾರಿ ಅವರು ಶೀಘ್ರವೇ ಸಂಪೂರ್ಣ ಚೇತರಿಸಿಕೊಂಡು, ಹಿಂದಿನಂತೆ ಪಕ್ಷ ಸಂಘಟನೆ ರಾಜಕೀಯ,ಸಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಲಿ. ಭಗವಂತನು ಅವರಿಗೆ ದೃಢ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಮುಸ್ಲಿಂ ಅಲ್ಪಸಂಖ್ಯಾತರ ನೇತೃತ್ವದಲ್ಲಿ ದಕ್ಷಿಣ ಭಾರತದ ಅಜ್ಮೀರ್ ಎಂದೇ ಕರೆಯಲ್ಪಡುವ ಇತಿಹಾಸ ಪ್ರಸಿದ್ದ ಮುಸ್ಲಿಮರ ಪುಣ್ಯಕ್ಷೇತ್ರವಾದ ಸೈಯದ್ ಮದನಿ ದರ್ಗಾ ಉಳ್ಳಾಲ…