ಹನಿಟ್ರ್ಯಾಪ್ ಜಾಲ ಬಯಲು: ಉದ್ಯಮಿಯಿಂದ ₹2.77 ಕೋಟಿ ವಸೂಲಿ ಆರೋಪ
ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ; ಆತ್ಮಹತ್ಯೆ ನಾಟಕವಾಡಿ ಹಣ ದೋಚಿದ ಆರೋಪ ಮಂಗಳೂರು, ಜೂನ್ 9: ಮಂಗಳೂರಿನ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ಗೆ ಒಳಪಡಿಸಿ, ಅಶ್ಲೀಲ ವಿಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ₹2.77 ಕೋಟಿ ಹಣ ವಸೂಲಿ ಮಾಡಿದ ಆರೋಪದಡಿ ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಆತನ ಸ್ನೇಹಿತ ಜಿತೇಶ್ ಎಂದು ಗುರುತಿಸಲಾಗಿದೆ. 2024ರಿಂದ 2026ರ ಅವಧಿಯಲ್ಲಿ ವಿವಿಧ…