ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ಭೇಟಿಯಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ …. !
ಕಾರ್ಕಳ: ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ರವರನ್ನು ಕಾರ್ಕಳದಲ್ಲಿ ಶ್ರೀಗಳು ಭೇಟಿಯಾಗಿ ಐತಿಹಾಸಿಕ ಪಾದಯಾತ್ರೆಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಆಹ್ವಾನವನ್ನು ನೀಡಿದರು , ಪಾದಯಾತ್ರೆ ನಡೆಯುವ ಸಂದರ್ಭ ದಲ್ಲಿ ದೊಡ್ಡ ಮಟ್ಟದ ಬಹಿರಂಗ ಸಭೆಯಲ್ಲಿ ಗಂಗಾವತಿ ನಗರದಲ್ಲಿ ಭಾಗವಹಿಸಲು ಶ್ರೀಗಳು ತಿಳಿಸಿದರು. ಈಡಿಗ, ಬಿಲ್ಲವ, ನಾಮಧಾರಿ ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6 ರಂದು ಶಕ್ತಿಪೀಠ ಕರದಾಳದಿಂದ ಬೆಂಗಳೂರು ತನಕ 41 ದಿನಗಳ 700 ಕಿಲೋ ಮೀಟರ್…