ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ, ಮಕ್ಕಳ ದಿನಾಚರಣೆ
ಭಾರತ ಸೇವಾದಳ ವತಿಯಿಂದ ತಾ 14.11.2025ರಂದು ನಗರದ ಪಾಂಡೇಶ್ವರದಲ್ಲಿರುವ ನೆಹರೂ ಪ್ರತಿಮೆ ಬಳಿ ದೇಶದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿಯವರು, ಜವಾಹರಲಾಲ್ ನೆಹರೂರವರು ಆಧುನಿಕ ಭಾರತದ ಶಿಲ್ಪಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಹಾಕಿದ ಪಂಚ ವಾರ್ಷಿಕ ಯೋಜನೆಗಳು ದೇಶವನ್ನು ಅಭಿವೃದ್ಧಿ ಪಡಿಸುವಲ್ಲಿ ಸಹಕಾರಿಯಾಯಿತು. ಅವರ ಅವಧಿಯಲ್ಲಿ ಅನೇಕ ಬೃಹತ್ ಕೈಗಾರಿಕೆಗಳು, ಬ್ಯಾಂಕ್…