ಪತ್ರಕರ್ತ ಗಿರೀಶ್ ಪಿಎಂ ಇವರಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….!

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಗಿರೀಶ್ ಪಿಎಂ ಇವರು ಮುಡೇರಿಸಿಕೊಂಡಿದ್ದಾರೆ. ಪ್ರಶಸ್ತಿ ಪ್ರಧಾನವನ್ನು ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳರು ಹಸ್ತಾತರಿಸಿದರು. ಪತ್ರಿಷ್ಠಾನವು ಪ್ರಶಸ್ತಿಯನ್ನು ಮಾಧ್ಯಮ ಮತ್ತು ಸಾಹಿತ್ಯ ಎಂಬ ವಿಭಾಗದಲ್ಲಿ ನೀಡಿರುತ್ತದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಸದಸ್ಯರಾದ ಜಗದೀಶ್ ಕೂಡ್ಲು, ಡಾ ವೆಂಕಟರಮಣ ಹೊಳ್ಳ ಸಹಿತ ಮುಂತಾದವರು ಉಪಸ್ಥಿತರಿದ್ದರು.ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ 60 ಸಾಧಕರಿಗೆ ಈ…

Read More

ಜಿಲ್ಲಾ ಬಿಜೆಪಿ ಮುಖಂಡರಿಂದ ವಂದೇ ಮಾತರಂ 150 ವರ್ಷದ ಸಂಭ್ರಮ

ಮಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಪ್ರೇರಣಾ ಮಂತ್ರ ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನಲೆಯಲ್ಲಿ ದೇಶಾದಾದ್ಯಂತ 150 ಕಡೆಗಳಲ್ಲಿ ವಂದೇ ಮಾತರಂ ಗೀತೆಯನ್ನು ಇಂದು ಹಾಡಲಿರುವವರು . ಈ ಸಂಭ್ರಮದ ಪ್ರಯುಕ್ತ ಜಿಲ್ಲಾ ಬಿಜೆಪಿ ಕಛೇರಿಯ ಮುಂದೆ ಬಿಜೆಪಿ ನಾಯರು, ಕಾರ್ಯಕರ್ತರ ಸಮ್ಮುಖದಲ್ಲಿ ಸಾಮೂಹಿಕವಾಗಿ ವಂದೇಮಾತರಂ ಗೀತೆಯನ್ನು ಹಾಡಲಾಯಿತು. ಸಾಮೂಹಿಕ ಗೀತೆಯ ನಂತರ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಇಂದು ವಂದೇ ಮಾತರಂ ಗೀತೆಗೆ 150 ವರ್ಷಗಳು ತುಂಬಿದೆ. ಈ…

Read More

ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೊನ್ನೆಯವರೆಗೆ ಇದ್ದ ಬದ್ದ ಅಧಿಕಾರಿಗಳನ್ನೆಲ್ಲಾ ಅವೈಜ್ಞಾನಿಕ ಸಮೀಕ್ಷೆಗೆ ನಿಯೋಜಿಸಿಕೊಂಡ ಪರಿಣಾಮ ಎಷ್ಟೇ ತುರ್ತು ಪರಿಸ್ಥಿತಿಯಿದ್ದರೂ ಸಾರ್ವಜನಿಕರಿಗೆ ಇ-ಖಾತಾ ಲಭಿಸಿರಲಿಲ್ಲ. ಇದೀಗ ಸಮೀಕ್ಷೆ ಮುಗಿದು ಅಧಿಕಾರಿಗಳು ಬಂದಿದ್ದಾರೆ. ಆದರೆ ಸರ್ವರ್ ಇಲ್ಲ ಎನ್ನುತ್ತಿದ್ದು ಸಾರ್ವಜನಿಕರ ತಾಳ್ಮೆಯ ಕಟ್ಟೆಯೊಡೆಯುತ್ತಿದೆ. ಕಳೆದ…

Read More

ನ.9 ರಂದು : ಗೋವನಿತಾಶ್ರಯ ಟ್ರಸ್ಟ್ ವತಿಯಿಂದ ಸಾಮೂಹಿಕ ಗೋಪೂಜೆ ಹಾಗೂ ಗೋವಿಗಾಗಿ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ

ಮಂಗಳೂರು : ಗೋವು ನಮ್ಮೆಲ್ಲರ ಸಂಪೂಜ್ಯತೆಯ ಪ್ರತೀಕ, ಮನುಕುಲಕ್ಕೆ ಸದಾ ಉಪಕಾರಿ, ಗೋವಂಶದ ಉಳಿವಿಗಾಗಿ ವಿಶ್ವಹಿಂದೂ ಪರಿಷತ್ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಗೋವುಗಳ ಪಾಲನೆ- ಪೋಷಣೆಯ ನಿಟ್ಟಿನಲ್ಲಿ ಕಳೆದ 25 ವರ್ಷಗಳಿಂದ ವಿಶ್ವಹಿಂದೂ ಪರಿಷತ್ತಿನ ನೇತೃತ್ವದಲ್ಲಿ ಗೋವನಿತಾಶ್ರಯ ಟ್ರಸ್ಟಿನ ಮುಖಾಂತರ ಗೋಶಾಲೆಯನ್ನು ನಡೆಸಿಕೊಂಡು ಬರುತ್ತಿದ್ದು ಸುಮಾರು 450ಕ್ಕೂ ಹೆಚ್ಚು ದನಕರುಗಳ ಪಾಲನೆ- ಪೋಷಣೆ ಮಾಡುತ್ತಿದ್ದೇವೆ. ಮಂಗಳೂರು ಮಹಾನಗರದಿಂದ 22ಕಿ.ಮೀ. ದೂರದ ಪಜೀರಿನಲ್ಲಿ 11 ಎಕರೆ ವಿಶಾಲ ನಿವೇಶನದಲ್ಲಿ ಈ ಗೋಶಾಲೆ ಇದ್ದು ನಿರ್ಗತಿಕ…

Read More

ಕೊನೆಗೂ ಮೋಕ್ಷ ಕಂಡ ಮಂಜೇಶ್ವರ ಕೆ ಜೆ ಎಂ ರಸ್ತೆ: ಮಂಜೇಶ್ವರ ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ಧಿಗೆ ಚಾಲನೆ

ಮಂಜೇಶ್ವರ : ಕಳೆದ ಹಲವು ವರ್ಷಗಳಿಂದ ಹದಗೆಟ್ಟ ಸ್ಥಿತಿಯಲ್ಲಿದ್ದ ಮಂಜೇಶ್ವರ ಕೆ.ಜೆ.ಎಂ. ರಸ್ತೆಗೆ ಕೊನೆಗೂ ಹೊಸ ಜೀವ ದೊರಕಿದೆ. ಮಂಜೇಶ್ವರ ಶಾಸಕರಾದ ಎ.ಕೆ.ಎಂ. ಅಶ್ರಫ್ ಅವರ ಅಭಿವೃದ್ಧಿ ನಿಧಿಯಿಂದ 97 ಲಕ್ಷ ರೂಪಾಯಿ ಮಂಜೂರಾಗಿದ್ದು, ಗುರುವಾರ ಈ ಮಹತ್ವದ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ದೊರಕಿದೆ. ಸುಮಾರು 1400 ಮೀಟರ್ ವಿಸ್ತೀರ್ಣದ ಈ ರಸ್ತೆ ನಿರ್ಮಾಣದಲ್ಲಿ 1100 ಮೀಟರ್ ಕಾಂಕ್ರೀಟ್ ರಸ್ತೆ ಹಾಗೂ 300 ಮೀಟರ್ ಡಾಮರು ರಸ್ತೆ ನಿರ್ಮಾಣವಾಗಲಿದೆ. ಜೊತೆಗೆ, ರಸ್ತೆ ನೀರು ನಿಲ್ಲದಂತೆ ಮಾಡಲು…

Read More

ಯೆನೆಪೋಯ ವರ್ಲ್ಡ್ ಸ್ಕೂಲ್ನಲ್ಲಿ ಪ್ರೀಮಿಯರ್ ಅಂತರ್-ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ …. !

ಮಂಗಳೂರು ಕ್ವಿಜಿಂಗ್ ಫೌಂಡೇಶನ್ ಸಹಯೋಗದೊಂದಿಗೆ, ಯೆನ್‌ಕ್ವಿಝ್ 2025 ಸ್ಪರ್ಧೆಯು ನವೆಂಬರ್ 14 ಮತ್ತು 15 ರಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಜೆಪ್ಪಿನಮೊಗರಿನ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಇದರ ಪ್ರಾಂಶುಪಾಲರಾದ ಅಂಥೋನಿ ಜೋಸೆಫ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ವಿದ್ಯಾರ್ಥಿಗಳಲ್ಲಿ ಕೌತುಕ ಹುಟ್ಟುಹಾಕಲು, ಶೈಕ್ಷಣಿಕ ಅರಿವು ಮತ್ತು ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಲು ಈ ಅಂತರ್-ಶಾಲಾ ರಸಪ್ರಶ್ನೆ ಸ್ಪರ್ಧೆಯು ಸಹಕಾರಿ ಯಾಗಲಿದೆ…

Read More

ಎಸ್.ಕೆ. ಗೋಲ್ಡ್‌ ಸ್ಮಿತ್‌ನ 60 ವರ್ಷಗಳ ಕನಕ ಯಾತ್ರೆ : ನ. 9 ರಂದು ನೂತನ ವಿಶ್ವಸೌಧ ಲೋಕಾರ್ಪಣೆ , ವಜ್ರ ಮಹೋತ್ಸವದ ಸಮಾರೋಪ ಸಮಾರಂಭ

ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ನವೆಂಬರ್ 9ರಂದು ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಇದರ ನವೀಕೃತ ವಿಶ್ವಸೌಧ ಕಟ್ಟಡದ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಜರಗಲಿದೆ ಎಂದು ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಮಾಹಿತಿ ನೀಡಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ -ಆಪರೇಟಿವ್ ಸೂಸೈಟಿ 60 ಸಂವತ್ಸರಗಳನ್ನು ಪೂರೈಸಿ ವಜ್ರಮಹೋತ್ಸವ ವರ್ಷಾಚರಣೆಯನ್ನು ಆಚರಿಸುತ್ತಿದೆ. ಆ ಪ್ರಯುಕ್ತ 60 ಸಾಮಾಜಿಕ, ಧಾರ್ಮಿಕ ಮತ್ತು…

Read More

ಮತದಾರರ ಪಟ್ಟಿ ಪರಿಷ್ಕರಣೆಯ ಎಲ್ಲಾ ಸೂಚನೆ ,ನಿರ್ಧೇಶಗಳನ್ನು ಕನ್ನಡದಲ್ಲೂ ಒದಗಿಸಿ : ಸಿಪಿಐ(ಎಂ) ಆಗ್ರಹ

ಮಂಜೇಶ್ವರ :ಕೇಂದ್ರ ಚುನಾವಣಾ ಕಮಿಷನ್ ಪ್ರಕ್ಯಾಪಿಸಿದ ಸ್ಪೆಷಲ್ ತೀವ್ರ ಪರಿಷ್ಕರಣೆ ಭಾಗವಾಗಿ ಕೇರಳದಲ್ಲಿ ನವಂಬರ್ 2 ರಿಂದ ಡಿಸೆಂಬರ್ 4 ರ ವರೆಗೆ ಮತದಾರರ ಪಟ್ಟಿಯ ತೀವ್ರ ಪರಿಶೋಧನೆ ನಡೆಸಲಿದ್ದಾರೆ.ಇದರ ಭಾಗವಾಗಿ ವಿವಿಧ ತಲದಲ್ಲಿ ಉದ್ಯೋಗಸ್ತರ ರಾಜಕೀಯ ಮುಖಾಂತರ ಸಭೆ ನಡೆದಿರುತ್ತದೆ.ಆದರೆ ಚುನಾವಣಾ ಅಧಿಕಾರಿಗಳು 2002 ರ ಮತದಾರ ಪಟ್ಟಿಯ ಆದಾರದಲ್ಲಿ ಈ ತೀವ್ರ ಪರಿಷ್ಕರಣೆ ನಡೆಸುವಾಗ ಕೇರಳದ ಗಡಿ ಭಾಗದಲ್ಲಿರುವ ಮಂಜೇಶ್ವರ ಮಂಡಲದಲ್ಲಿ ದೊಡ್ಡ ಸಮಸ್ಯೆ ತಲೆದೂರಿದೆ.ಮತದಾರರ 2002 ರ ಪಟ್ಟಿ ಮಲಯಾಳಂ ಭಾಷೆಯಲ್ಲಿದೆ.ಮತದಾರರಿಗೆ ನೀಡುವ…

Read More

ಪೊಲೀಸ್ ಮುಂದೆ ಹಾಡು ಹಾಡಿದ ಬಾಲಕ .ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಒಂದು ನಿತ್ಯದ ಘಟನೆಯೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲಾಗಿದೆ. ಪೋಷಕರೊಂದಿಗೆ ಠಾಣೆಗೆ ಬಂದಿದ್ದ ಚಿಕ್ಕ ಬಾಲಕನೊಬ್ಬ ಪೊಲೀಸರ ಮುಂದೆ ಹಾಡಿದ ಹಾಡು ಕ್ಷಣಾರ್ಧದಲ್ಲಿ ವೈರಲ್ ಆಗಿ, ನೆಟ್ಟಿಗರ ಮನ ಗೆದ್ದಿದೆ. ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಪ್ಪೈತೋಟದ ನಿವಾಸಿ ಅಶ್ರಫ್ ಅವರ ಪುತ್ರ ಹಾಗೂ ಬಂದ್ಯೋಡ್ ಕುನ್ನಿಲ್ ಶಾಲೆಯ ಯು ಕೆ ಜಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ರಾಹಿಂ ಮೊಹಮ್ಮದ್ ಸಹಲ್ ಎಂಬ ಈ ಬಾಲಕ ಸಾಮಾಜಿಕ…

Read More

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ಸಾರಥ್ಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕೋಲಾರ -ಕಾಸರಗೋಡು ಗಡಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮ-2025 ಕಾರ್ಯಕ್ರಮವು ಇದೇ ನವಂಬರ್ 15ರಂದು ಅಪರಾಹ್ನ 1 ಗಂಟೆಯಿಂದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು,ಕಾಸರಗೋಡು ಜಿಲ್ಲಾ ಘಟಕದ ಸಹಕಾರದಲ್ಲಿ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿದೆ. ಕವಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಸಕ್ತರು ತಮ್ಮ…

Read More
error: Content is protected !!