ಎಸ್‌ಎಂಎ ಮಂಜನಾಡಿ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್

ಮಂಜನಾಡಿ, ಜೂ. 9: ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ವತಿಯಿಂದ “ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್” ಹಾಗೂ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವು ಮಂಜನಾಡಿಯ ಅಲ್-ಮದೀನಾ ಶರಫುಲ್ ಉಲಮಾ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಅಲ್-ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಅಲ್-ಮದೀನಾ ಶರೀಯತ್ ಕಾಲೇಜಿನ ಪ್ರಾಂಶುಪಾಲ ಸೈಯ್ಯದ್ ಉಹೈಸಿ ಸಖಾಫಿ ಅವರು ದುಆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ಅಧ್ಯಕ್ಷ ಹಾಜಿ ಎನ್.ಎಸ್. ಕರೀಂ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ಸುನಿಲ್ ಕನುಗೋಲು ನೇಮಕ

ಸಂಪುಟ ಸಚಿವರ ಸ್ಥಾನಮಾನ; ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ ಬೆಂಗಳೂರು, ಜೂನ್ 9: ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕನುಗೋಲು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ. ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಹುದ್ದೆಗೆ ಸಂಪುಟ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ‘ಇನ್‌ಕ್ಲೂಸಿವ್ ಮೈಂಡ್ಸ್’ ಎಂಬ ರಾಜಕೀಯ ದತ್ತಾಂಶ ಮತ್ತು ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಮುಖ್ಯಸ್ಥರಾಗಿರುವ ಸುನಿಲ್…

Read More

18 ವರ್ಷದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

ಮಂಗಳೂರು, ಜೂನ್ 8: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ಎಂಬ ಯುವತಿ ಜೂನ್ 7ರಂದು ಮನೆಯಿಂದ ತೆರಳಿದ್ದು, ಬಳಿಕ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯು ಸುಮಾರು 162 ಸೆಂ.ಮೀ. ಎತ್ತರ ಹೊಂದಿದ್ದು, ಕಪ್ಪು ಬಣ್ಣದ ತಲೆಕೂದಲು, ಗೋಧಿ ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟಿನವರಾಗಿದ್ದಾರೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ ಮತ್ತು ನೀಲಿ ಬಣ್ಣದ ಬ್ಲೌಸ್ ಧರಿಸಿದ್ದರು. ಅವರು ಕನ್ನಡ ಹಾಗೂ…

Read More

ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಸೂಚನೆ

ಮಂಗಳೂರು, ಜೂನ್ 8: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಆಸ್ಪತ್ರೆ ಆಡಳಿತ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳಿಗೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಸ್ಪತ್ರೆಗೆ ಆಗಮಿಸುವ ಬಹುತೇಕ ರೋಗಿಗಳು ಕನ್ನಡ ಭಾಷಿಕರಾಗಿದ್ದು, ಇತರ ಭಾಷೆಗಳ ಅರಿವು ಇಲ್ಲದ ಕಾರಣ ಕೆಲ ವೈದ್ಯರು ಹಾಗೂ ವಿದ್ಯಾರ್ಥಿಗಳು ಕನ್ನಡದಲ್ಲಿ ಸಂವಹನ ನಡೆಸದಿರುವುದರಿಂದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿವೆ. ಅಲ್ಲದೆ, ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ…

Read More

ದಕ್ಷಿಣ ಕನ್ನಡದಲ್ಲಿ ಮಳೆ ಚುರುಕು; ಜೂನ್ 10ರಿಂದ ಮುಂಗಾರು ಮತ್ತಷ್ಟು ಬಿರುಸು ಸಾಧ್ಯತೆ

ಮಂಗಳೂರು, ಜೂನ್ 9: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಮೋಡಕವಿದ ವಾತಾವರಣದ ನಡುವೆ ಬಿಟ್ಟು ಬಿಟ್ಟು ಮಳೆಯಾಗಿದೆ. ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ರವಿವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ಸರಾಸರಿ 10.5 ಮಿ.ಮೀ. ಮಳೆ ದಾಖಲಾಗಿದೆ. ಕಡಬ ತಾಲೂಕಿನಲ್ಲಿ ಅತಿ ಹೆಚ್ಚು 27.3 ಮಿ.ಮೀ. ಮಳೆಯಾಗಿದ್ದು, ಪುತ್ತೂರಿನಲ್ಲಿ 11.3…

Read More

ಎನ್‌ಐಟಿಕೆ ಸುರತ್ಕಲ್: ಗಣಿಗಾರಿಕೆ ವೃತ್ತಿಪರರಿಗೆ ಆರೋಗ್ಯ, ಸುರಕ್ಷತೆ ಮತ್ತು OSHWC ಕೋಡ್ 2020 ಕುರಿತು ತರಬೇತಿ

ಕರ್ನಾಟಕದ ಸುರತ್ಕಲ್, ಜೂನ್ 8, 2026 — ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ಸುರತ್ಕಲ್‌ನ ಗಣಿಗಾರಿಕೆ ಇಂಜಿನಿಯರಿಂಗ್ ವಿಭಾಗವು “ಗಣಿಗಳಲ್ಲಿ ಆರೋಗ್ಯ ಮತ್ತು ಸುರಕ್ಷತೆ ಹಾಗೂ OSHWC ಕೋಡ್ 2020” ಎಂಬ ಆರು ದಿನಗಳ ಅಲ್ಪಾವಧಿ ತರಬೇತಿ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದೆ. ಈ ಕಾರ್ಯಕ್ರಮ ಜೂನ್ 8 ರಿಂದ 13ರವರೆಗೆ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಬಂದಿರುವ 31 ಗಣಿಗಾರಿಕೆ ವೃತ್ತಿಪರರು ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಎನ್‌ಐಟಿಕೆ ಸುರತ್ಕಲ್‌ನ ಉಪನಿರ್ದೇಶಕ ಪ್ರೊ. ಸುಭಾಷ್ ಸಿ. ಯಾರಗಲ್…

Read More

ಮಾಜಿ ಅತ್ತೆಯನ್ನೇ ವಿವಾಹವಾದ ಅಳಿಯ!

ಕಾನ್ಪುರದಲ್ಲಿ ವಿಚಿತ್ರ ಮದುವೆ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋ ಕಾನ್ಪುರ, ಜೂನ್ 9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅಚ್ಚರಿಯ ಹಾಗೂ ಚರ್ಚೆಗೆ ಗ್ರಾಸವಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಾಜಿ ಅತ್ತೆಯನ್ನೇ ವಿವಾಹವಾಗಿದ್ದು, ಈ ಸಂಬಂಧದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ವರದಿಗಳ ಪ್ರಕಾರ, ಕಾನ್ಪುರ ನಿವಾಸಿಯಾಗಿರುವ ವ್ಯಕ್ತಿಯೊಬ್ಬ ಕೆಲವು ವರ್ಷಗಳ ಹಿಂದೆ ವಿವಾಹವಾಗಿದ್ದ. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಪತ್ನಿಯ ತಾಯಿ ಆಗಾಗ ಅವರ ಮನೆಗೆ ಬಂದು…

Read More

ಕರ್ನಾಟಕದಲ್ಲಿ HIV ಪ್ರಕರಣಗಳ ಏರಿಕೆ; ಯುವಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ HIV/ಏಡ್ಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ (KSACS) ಅಂಕಿ-ಅಂಶಗಳ ಪ್ರಕಾರ, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಸಕ್ರಿಯ HIV ಸೋಂಕಿತರ ಸಂಖ್ಯೆ ಗಮನಾರ್ಹವಾಗಿ ಏರಿಕೆಯಾಗಿದೆ. 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ 62,664 ಸಕ್ರಿಯ HIV/ಏಡ್ಸ್ ಪ್ರಕರಣಗಳು ದಾಖಲಾಗಿದ್ದರೆ, 2025-26ನೇ ಸಾಲಿನಲ್ಲಿ ಈ ಸಂಖ್ಯೆ 66,606ಕ್ಕೆ ಏರಿಕೆಯಾಗಿದೆ. ಅಂದರೆ, ಕೇವಲ ಒಂದು ವರ್ಷದ ಅವಧಿಯಲ್ಲಿ ಸುಮಾರು 3,942 ಹೊಸ ಪ್ರಕರಣಗಳು ವರದಿಯಾಗಿವೆ. 18ರಿಂದ 35 ವರ್ಷ ವಯೋಮಾನದ…

Read More

ಸಮುದ್ರದ ಮಧ್ಯೆ ಯಕ್ಷಗಾನ ವೈಭವ: ಇತಿಹಾಸ ಸೃಷ್ಟಿಸಿದ ಯಕ್ಷಧ್ರುವ ಸಮುದ್ರಯಾನ

ಮಂಗಳೂರು: ಯಕ್ಷಗಾನ ಇತಿಹಾಸದಲ್ಲೇ ಮೊದಲ ಬಾರಿಗೆ ಸಮುದ್ರದ ಮಧ್ಯೆ ಐಷಾರಾಮಿ ಕೋರ್ಡೆಲಿಯಾ ಕ್ರೂಸ್ ಹಡಗಿನ ಮಾರ್ಕ್ಯೂ ಥಿಯೇಟರ್‌ನಲ್ಲಿ ಯಕ್ಷಗಾನ ಪ್ರದರ್ಶನ ನಡೆಯುವ ಮೂಲಕ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.), ಮಂಗಳೂರು ಹಾಗೂ ತರಂಗ ಸಂಗಮ, ಮುಂಬೈ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಯಕ್ಷಧ್ರುವ ಸಮುದ್ರಯಾನ’ ಕಾರ್ಯಕ್ರಮ ಯಕ್ಷಗಾನ ಪ್ರಿಯರಿಗೆ ಅಪೂರ್ವ ಅನುಭವವನ್ನು ನೀಡಿದೆ. ಜೂನ್ 1ರಿಂದ 5ರವರೆಗೆ ನಡೆದ ಈ ವಿಶೇಷ ಸಮುದ್ರಯಾನದಲ್ಲಿ ಸುಮಾರು 640ಕ್ಕೂ ಅಧಿಕ ತುಳು-ಕನ್ನಡಿಗ ಯಕ್ಷಗಾನ ಅಭಿಮಾನಿಗಳು,…

Read More

ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಬಡವರಿಗೆ ನಿವೇಶನ ನೀಡುವಲ್ಲಿ ವಿಳಂಬ, ಹೆಚ್ಚುವರಿ ಪಾವತಿ ಹೆಸರಿನಲ್ಲಿ ಶೋಷಣೆ: ಆರೋಪ ಮಂಗಳೂರು, ಜೂನ್ 9: ಮಧ್ಯಮ ವರ್ಗದ ಹಾಗೂ ದುಡಿಯುವ ಜನರ ಮೇಲೆ ಆಸ್ತಿ ತೆರಿಗೆ ಹೆಚ್ಚಳದ ಮೂಲಕ ಆರ್ಥಿಕ ಹೊರೆ ಹೇರಲಾಗುತ್ತಿದೆ. ಮತ್ತೊಂದೆಡೆ, ವರ್ಷಗಳಿಂದ ನಿವೇಶನಕ್ಕಾಗಿ ಕಾಯುತ್ತಿರುವ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವ ಬದಲು ಹೆಚ್ಚುವರಿ ಪಾವತಿಯ ಹೆಸರಿನಲ್ಲಿ ಮತ್ತಷ್ಟು ಶೋಷಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ…

Read More
error: Content is protected !!