ಸ್ವೀಕರ್ ಯುಟಿ ಖಾದರ್ ಮೇಲೆ ಮಾಡಿದ ಭ್ರಷ್ಟಾಚಾರದ ಆರೋಪ ಸರಿಯಲ್ಲ , ಶಾಸಕ ಭರತ್ ಶೆಟ್ಟಿ ಆಪಾದನೆ ಸುಳ್ಳು : ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್
ಮಂಗಳೂರು: ಸ್ವೀಕರ್ ಯುಟಿ ಖಾದರ್ ಮೇಲೆ ವಿದ್ಯಾವಂತ ಶಾಸಕರೆಂದು ಕರೆಸಿಕೊಳ್ಳುವ ಶಾಸಕ ಭರತ್ ಶೆಟ್ಟಿ ಮಾಡಿದ ಭ್ರಷ್ಟಾಚಾರದ ಅಪವಾದನೇ ಸರಿಯಲ್ಲ , ಇದು ಸಭಾಧ್ಯಕ್ಷರ ಸ್ಥಾನಕ್ಕೆ ಕಳಂಕ ತಂದಿದೆ ಎಂದು ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್ ಮಂಗಳೂರಿನ ಉತ್ತರ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಖಾದರ್ ಅವರು ೫ ಭಾರಿ ಶಾಸಕರಾಗಿ ಆಯ್ಕೆ ಆಗಿ ವಿವಿಧ…