ಸ್ವೀಕರ್ ಯುಟಿ ಖಾದರ್ ಮೇಲೆ ಮಾಡಿದ ಭ್ರಷ್ಟಾಚಾರದ ಆರೋಪ ಸರಿಯಲ್ಲ , ಶಾಸಕ ಭರತ್ ಶೆಟ್ಟಿ ಆಪಾದನೆ ಸುಳ್ಳು : ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್

ಮಂಗಳೂರು: ಸ್ವೀಕರ್ ಯುಟಿ ಖಾದರ್ ಮೇಲೆ ವಿದ್ಯಾವಂತ ಶಾಸಕರೆಂದು ಕರೆಸಿಕೊಳ್ಳುವ ಶಾಸಕ ಭರತ್ ಶೆಟ್ಟಿ ಮಾಡಿದ ಭ್ರಷ್ಟಾಚಾರದ ಅಪವಾದನೇ ಸರಿಯಲ್ಲ , ಇದು ಸಭಾಧ್ಯಕ್ಷರ ಸ್ಥಾನಕ್ಕೆ ಕಳಂಕ ತಂದಿದೆ ಎಂದು ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್ ಮಂಗಳೂರಿನ ಉತ್ತರ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಖಾದರ್ ಅವರು ೫ ಭಾರಿ ಶಾಸಕರಾಗಿ ಆಯ್ಕೆ ಆಗಿ ವಿವಿಧ…

Read More

ಮಂಗಳೂರು : ವೀಸಾ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ

ಮಂಗಳೂರು, ಅ. 30ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋ.ರೂ. ಗೂ…

Read More

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್‌ ಜೇಸನ್ ಮಚಾದೊ

ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ನಗರದ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ…

Read More

ಮಂಜೇಶ್ವರ : ವನಿತಾ ತರಬೇತಿ ಕೇಂದ್ರ ಉದ್ಘಾಟನೆ .

ಮಂಜೇಶ್ವರ ಬಡಾಜೆ ಕಲ್ಲ ದೇವಸ್ಥಾನ ಬಳಿ ಮಂಜೇಶ್ವರ ಗ್ರಾಮ ಪಂಚಾಯತ್ ಅನುದಾನದೊಂದಿಗೆ ನಿರ್ಮಿಸಲಾದ ವನಿತಾ ತರಬೇತಿ ಕೇಂದ್ರದ ಉದ್ಘಾಟನೆ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಮ್ಮದ್ ಸಿದ್ದಿಕ್ ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೋ ದೀಪ ಪ್ರಜ್ವಲನಗೈದು ಉದ್ಧಾಟಿಸಿ ಶುಭ ಹಾರೈಸಿದರು. ಸ್ಫೂರ್ತಿ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಮ್ಯಾನೇಜರ್ ಮಧುಸೂದನ ಬಳ್ಳಕ್ಕುರಾಯ, ಸಿಡಿಎಸ್ ಸದಸ್ಯೆ ಪ್ರಭಾವತಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕುಟುಂಬಶ್ರೀ ಮಂಜೇಶ್ವರ ಚಯರ್ ಪರ್ಸನ್…

Read More

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್…

Read More

ಇಂದಿರಾನಗರ ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು……!

ಉಡುಪಿ: ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಸಂಭವಿಸಿದೆ. ಕಾರ್ಕಳ ಬೈಲೂರಿನ ನಿವಾಸಿ 55 ವರ್ಷದ ಪ್ರಭಾಕರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೂಲ್ಕಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಜೀವ ರಕ್ಷಕ ತಂಡದ ದಾವೂದ್, ಪ್ರಸಾದ್ ಹಾಗೂ ಮಹೇಶ್ ತಕ್ಷಣ ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಜೀವ ರಕ್ಷಕ ಆಂಬುಲೆನ್ಸ್ ಮೂಲಕ ಮೂಲ್ಕಿ ಶವಾಗಾರಕ್ಕೆ…

Read More

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಹಾಗೂ ಡೆವಲಪ್ ಮೆಂಟ್ ಎಜುಕೇಶನ್ ಸರ್ವಿಸ್ ಮಂಗಳೂರು ವತಿಯಿಂದ ಹಿರಿಯ ನಾಗರಿಕರಿಗೆ ಆರೈಕೆದಾರರಾಗಲು ಇಚ್ಛಿಸುವ ಆಸಕ್ತರಿಗೆ ಸರ್ಟಿಫಿಕೇಟ್ ಕೋರ್ಸ್

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಹಾಗೂ ಡೆವಲಪ್ ಮೆಂಟ್ ಎಜುಕೇಶನ್ ಸರ್ವಿಸ್ (ಡೀಡ್ಸ್ ), ಮಂಗಳೂರು ಜಂಟಿ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಆರೈಕೆದಾರರಾಗಲು ಇಚ್ಛಿಸುವ ಆಸಕ್ತರಿಗೆ ಸರ್ಟಿಫಿಕೇಟ್ ಕೋರ್ಸ್ ಒಂದನ್ನು ಆಯೋಜಿಸುತ್ತಿದೆ. ಈ ಕೋರ್ಸಲ್ಲಿ ತರಬೇತಿ ಹೊಂದಿದ ಅಭ್ಯರ್ಥಿಗಳು ಹಿರಿಯ ನಾಗರಿಕರ ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುವ ವಿವಿಧ ಬಗೆಯ ಕೌಶಲ್ಯವನ್ನು, ಪಡೆದು ಉನ್ನತ ಮಟ್ಟದ ಸೇವೆಯನ್ನು ನೀಡಲು ಪರಿಣತಿಯನ್ನು ಹೊಂದುತ್ತಾರೆ, ಈ ತರಬೇತಿಯಲ್ಲಿ ಉತ್ತೀರ್ಣರಾಗುವ ಯಾವುದೇ ಅಭ್ಯರ್ಥಿ ತನ್ನ ಸ್ವಗೃಹದಲ್ಲಿ, ನೆರೆಹೊರೆಯಲ್ಲಿ, ಆಸ್ಪತ್ರೆಗಳಲ್ಲಿ, ವಯೋವೃದ್ಧರ…

Read More

ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮದಿನಾಚರಣೆ ಪ್ರಯುಕ್ತ 100 ಮಂದಿಗೆ ಕೃತಕ ಕಾಲು ವಿತರಿಸಲು ಸಂಕಲ್ಪ…. !

ಮಂಗಳೂರು: ಪುಟ್ಟಪರ್ತಿಯ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆ (ನವೆಂಬರ್ 23) ಅಂಗವಾಗಿ ಮಂಗಳೂರಿನ ಮಣ್ಣಗುಡ್ಡದ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಹಾಗೂ ಈಶ್ವರಾಂಬಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವರ್ಷಪೂರ್ತಿ ನಾನಾ ರೀತಿಯ ಸೇವಾ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಸಮಾಜದ ಒಳಿಗಾಗಿ ಬದುಕನ್ನೇ ಮೀಸಲಿಟ್ಟು ಸಮಾಜವನ್ನು ಸರಿದಾರಿಗೆ ಕೊಂಡೊಯ್ದ ಶ್ರೀ ಸತ್ಯಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಉದ್ದೇಶದಿಂದ 100 ಮಂದಿ ಫಲಾನುಭವಿಗಳಿಗೆ ಕೃತಕ ಕಾಲು ಜೋಡಣೆ…

Read More

ಕೃಷ್ಣ ನಗರಿಯಲ್ಲಿ 32 ಪ್ರಬೇಧಗಳ ಬಾನಕ್ಕಿ ವೀಕ್ಷಣೆ…… !

ಉಡುಪಿ: ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಹೇರೂರಿನಲ್ಲಿ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದು ಗಂಟೆಗಳ ಕಾಲ ಸುತ್ತಮುತ್ತಲಿನ ಪರಿಸರದಲ್ಲಿ ಕಾಲ್ನಡಿಗೆಯ ಮೂಲಕ ತೆರಳಿ ಪರಿಸರ ಆಸಕ್ತರು 32 ಪ್ರಬೇಧಗಳ 65 ಹಕ್ಕಿಗಳನ್ನು ಪಟ್ಟಿ ಮಾಡಿದರು. ಏಷಿಯನ್ ಪಾಮ್ ಸ್ವಿಫ್ಟ್, ರೆಡ್ ವ್ಯಾಟ್ಲಡ್ ಲ್ಯಾಪ್ವಿಂಗ್, ಏಷಿಯನ್ ಓಪನ್ ಬಿಲ್, ಪ್ಲಮ್ ಹೆಡೆಡ್ ಪ್ಯಾರಾಕೀಟ್, ವರ್ನಲ್ ಹ್ಯಾಂಗಿಂಗ್ ಪ್ಯಾರಟ್, ಬ್ಲಾಕ್ ಹೂಡೆಡ್ ಓರಿಯೋಲ್, ಇಂಡಿಯನ್ ಪ್ಯಾರಾಡೈಸ್ ಫ್ಲೈ ಕ್ಯಾಚರ್, ಗೋಲ್ಡನ್ ಫ್ರಾಂಟೆಡ್ ಲೀಫ್ ಬರ್ಡ್…

Read More

ಮಹಿಳೆಯರಿಗೆ ಪ್ರತಿ ಮಾಸ 2,500 ರೂ., 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ : ಮಹಾಘಟಬಂಧನ್ ಗ್ಯಾರಂಟಿ ಘೋಷಣೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಭರ್ಜರಿ ಕಾರ್ಯತಂತ್ರವನ್ನು ರೂಪಿಸಿದೆ. ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿ ಬಿಹಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮುಂದಾಗಿದೆ. ಪಾಟ್ನಾದಲ್ಲಿ ಪ್ರಣಾಳಿಕೆ ಬಿಡುಗಡೆಗೆ ಮುನ್ನ, ಕಾಂಗ್ರೆಸ್ ನಾಯಕ ಕೃಷ್ಣ ಅಲ್ಲವರು ಬಿಹಾರ ಜನತೆಗೆ ಮಹಾಘಟಬಂಧನ್‌ ಪ್ರಮುಖ ಭರವಸೆಗಳ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಭೂರಹಿತ ಕುಟುಂಬಗಳಿಗೆ ಭೂಮಿ ನೀಡಲಾಗುವುದು ಎಂದು ತಿಳಿಸಿದ್ದಾರೆ. 243 ಸದಸ್ಯರ…

Read More
error: Content is protected !!