ಧರ್ಮಸ್ಥಳ ಪ್ರಕರಣ ಅಸ್ಥಿಪಂಜರಕ್ಕೆ ಸೀಮಿತ ಮಾಡದೆ ದೌರ್ಜನ್ಯದ ದೃಷ್ಠಿಯಲ್ಲಿ ನೋಡಬೇಕಾಗಿದೆ: ಪತ್ರಕರ್ತ ನವೀನ್ ಸೂರಿಂಜೆ ಹೇಳಿಕೆ .

ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಚಿನ್ನಯ್ಯ ತನ್ನ ದೂರನ್ನು ಯಾಕೆ ವಾಪಾಸ್ಸು ಪಡೆದುಕೊಂಡರು ಮತ್ತು ಅದರಿಂದ ಯಾಕೆ ಹಿಂದಕ್ಕೆ ಸರಿದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಅದರ ಹಿಂದಿನ ಕೈಗಳು ಬಯಲು ಆಗುತ್ತದೆ. ಈ ಇಡೀ ಪ್ರಕರಣವನ್ನು ಬುರುಡೆ, ಅಸ್ಥಿಪಂಜರಕ್ಕೆ ಮಾತ್ರ ಸ್ಥೀಮಿತ ಗೊಳಿಸದೆ ಭೂಮಿ, ಮೈಕ್ರೋ ಫೈನಾನ್ಸ್ ದೌರ್ಜನ್ಯ, ಜಮೀನ್ದಾರಿ ಅದೃಷ್ಟ ಸರಕಾರದ ದೌರ್ಜನ್ಯದ ಹಿನ್ನೆಲೆಯಲ್ಲಿ ನೋಡಬೇಕಾಗಿದೆ ಎಂದು ಪತ್ರಕರ್ತ ನವೀನ್ ಸೂರಿಂಜೆ ಹೇಳಿದ್ದಾರೆ. ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಉಡುಪಿ ಜಿಲ್ಲೆ…

Read More

ಮಣಿಪಾಲ: ಹಣಕಾಸು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಮೃತದೇಹ ಕೊಳತ ಸ್ಥಿತಿಯಲ್ಲಿ ಪತ್ತೆ!

ಉಡುಪಿ: ಮಣಿಪಾಲ ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಕೊಳತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರ ನಡೆಸುತ್ತಿದ್ದು, ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು ಎನ್ನಲಾಗಿದೆ. ಇವರು‌ ಬೆಡ್ ನಲ್ಲಿ ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಂದ ಮಣಿಪಾಲ ಪೋಲಿಸ್ ಠಾಣೆಯ‌ ಎಎಸ್ ಐ ವಿಜಯ್, ಸಿಬ್ಬಂದಿ ಶಶಿಧರ್, ಸುರೇಶ್ ಶೆಟ್ಟಿ ಕಾನೂನು ಪ್ರಕ್ರಿಯೆ ನಡೆಸಿದರು. ‌ಸಮಾಜಸೇವಕ ನಿತ್ಯಾನಂದ‌…

Read More

ವಾಮಂಜೂರು ಎಸ್‌ಜೆಇಸಿಯಲ್ಲಿ ನವೆಂಬರ್ 1ರಿಂದ 2ರ ತನಕ ‘Career Expo – 2025’ ಬೃಹತ್ ಉದ್ಯೋಗ ಮೇಳ .

ಮಂಗಳೂರು: ಕರ್ನಾಟಕ ರಾಜ್ಯ ಯುವ ಆಯೋಗದ 40ನೇ ವಾರ್ಷಿಕೋತ್ಸವ ಮತ್ತು ಕ್ರಿಸ್ತ ಜಯಂತಿ ಜುಬಿಲಿ ವರ್ಷ 2025ರ ಪ್ರಯುಕ್ತ, ಮಂಗಳೂರು ಧರ್ಮಪ್ರಾಂತ್ಯದ ಭಾರತೀಯ ಕಥೋಲಿಕ ಯುವ ಸಂಚಾಲನ (ICYM), ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (SJEC), ಯುವ ಆಯೋಗ ಮಂಗಳೂರು ಧರ್ಮಪ್ರಾಂತ್ಯ ಹಾಗೂ ಕರ್ನಾಟಕ ಪ್ರಾದೇಶಿಕ ಯುವ ಆಯೋಗದ ಸಹಯೋಗದಲ್ಲಿ “Career Expo – 2025” ಎಂಬ ಭವ್ಯ ಉದ್ಯೋಗ ಮೇಳವನ್ನು ನವೆಂಬರ್ 1 ಮತ್ತು 2 ರಂದು ಮಂಗಳೂರಿನ ವಾಮಂಜೂರು ಎಸ್‌ಜೆಇಸಿಯಲ್ಲಿ ಆಯೋಜಿಸಲಾಗಿದೆ ಎಂದು ರೆವರೆಂಡ್…

Read More

ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ಬೋರ್ಡ್ ಉದ್ಘಾಟನೆ .

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆಯಾಗಿ ನೂತನ ಡಿಜಿಟಲ್ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಈ ಡಿಜಿಟಲ್ ಬೋರ್ಡ್‌ನ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮಾಂತೇರೋ ಲೋಕಾರ್ಪಣೆ ಗೈದರು.ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ಅಧ್ಯಕ್ಷತೆ ವಹಿಸಿದರು. ಗ್ರಾಮದ ನಾಗರಿಕರಿಗೆ ನವೀನ ಮಾಹಿತಿ ತಕ್ಷಣ ಲಭ್ಯವಾಗುವಂತಾಗಿಸಲು ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಈ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ದಿನನಿತ್ಯದ ಪಠ್ಯಗಳು, ಯೋಜನೆಗಳು, ಪ್ರಕಟಣೆಗಳು ಹಾಗೂ ಸರ್ಕಾರಿ ಸೂಚನೆಗಳ ಬಗ್ಗೆ ಈ ಮೂಲಕ…

Read More

ಜಪಾನಿನ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ಮಹಿಳೆ ನೇಮಕ .

ಕಾಸರಗೋಡು: ಕಾಸರಗೋಡಿನ ಮಹಿಳೆ ನಗ್ಮಾ ಮೊಹಮ್ಮದ್ ಮಾಲೀಕ್‌ರನ್ನು ಕೇಂದ್ರ ಸರಕಾರ ಜಪಾನಿನ ಭಾರತೀಯ ರಾಯಭಾರಿಯಾಗಿ ನೇಮಿಸಿದೆ. ಈಕೆ ಕಾಸರಗೋಡು ಕೋಟೆ ರಸ್ತೆಯ ಮೊಹಮ್ಮದ್ ಹಬೀಬುಲ್ಲಾ-ಸುಲುಭಾನು ದಂಪತಿ ಪುತ್ರಿಯಾಗಿದ್ದಾರೆ. ತಂದೆ ಮೊಹಮ್ಮದ್ ಹಬೀಬುಲ್ಲಾರಿಗೆ ಕೇಂದ್ರ ಸರಕಾರದ ಓವರ್‌ಸ್‌ ಕಮ್ಯೂನಿಕೇಶನ್ ಇಲಾಖೆಯಲ್ಲಿ ಉದ್ಯೋಗ ಲಭಿಸಿದ ಹಿನ್ನೆಲೆಯಲ್ಲಿ ಅವರು ವರ್ಷಗಳ ಹಿಂದೆ ತಮ್ಮ ಕುಟುಂಬದ ಸಹಿತ ದಿಲ್ಲಿಯಲ್ಲಿ ವಾಸವಾಗಿದ್ದರು. ದಿಲ್ಲಿಯಲ್ಲೇ ಜನಿಸಿದ ನಗ್ಮಾ ಮೊಹಮ್ಮದ್ ಮಾಲೀಕ್ ದಿಲ್ಲಿಯ ಸೈಂಟ್ ಸ್ಟೀಫನ್ ಕಾಲೇಜು ಮತ್ತು ಡೆಲ್ಲಿ ಸ್ಕೂಲ್ ಆಫ್‌ ಇಕಾನೋಮಿಕ್ಸ್‌ನಲ್ಲಿ ಶಿಕ್ಷಣ ಪಡೆದರು….

Read More

ಅಂಬಿತ್ತಾಡಿಯಲ್ಲಿ ಹೈಟೆಕ್ ಅಂಗನವಾಡಿ ಶಿಲಾನ್ಯಾಸ: ಜನರ ಹೋರಾಟಕ್ಕೆ ಸಾರ್ಥಕ ಅಂತ್ಯ .

ಮಂಜೇಶ್ವರಂ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಿತ್ತಾಡಿ ಹೈಟೆಕ್ ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಸಮಾರಂಭವು ಸಾಯಂಕಾಲ 4 ಗಂಟೆಗೆ ಉತ್ಸವದ ವಾತಾವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಹಲವಾರು ವರ್ಷಗಳಿಂದ ಸ್ಥಳೀಯರು ಆತುರದಿಂದ ಕಾಯುತ್ತಿದ್ದ ಈ ಕ್ಷಣವು, ಅಂಬಿತ್ತಾಡಿಯ ಜನರ ದೀರ್ಘಕಾಲದ ಆಶಯಕ್ಕೆ ಸಾರ್ಥಕ ಅಂತ್ಯ ತಂದಿತು. 40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಈ ನೂತನ ಹೈಟೆಕ್ ಅಂಗನವಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೈಕೆಯ ವಾತಾವರಣ ಒದಗಿಸುವ ಉದ್ದೇಶ ಹೊಂದಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್…

Read More

1 ಕೋಟಿ ರೂ ವಷ್ಟು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಶಾಸಕರಾದ ವೇದವ್ಯಾಸ್ ಕಾಮತ್ ರ ನೇತೃತ್ವದಲ್ಲಿ ಗುದ್ದಲಿ ಪೂಜೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ ಹದಿನೈದಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ಅತೀ ಅಗತ್ಯವಿರುವ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ, ಕಾಲುದಾರಿ, ಆರ್.ಸಿ.ಸಿ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನವನ್ನು ಹೊಂದಿಸಿಕೊಂಡು ಸಕಲ ವ್ಯವಸ್ಥೆ…

Read More

ಮಂಗಳೂರಲ್ಲಿ‌ ಹನಿಟ್ರ್ಯಾಪ್ ಕೇಸ್ ಬಯಲು; ಉದ್ಯಮಿಯನ್ನು ಬೆದರಿಸಿ 44.80 ಲಕ್ಷ ದೋಚಿದ ತಂಡ .

ಮಂಗಳೂರಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ ಮಾಡಿ 44.80 ಲಕ್ಷ ರೂ.ಗಳನ್ನು ವಂಚಿಸಿದೆ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಆರೋಪಿಸಿದ್ದಾರೆ. ಅವರು ಶುಕ್ರವಾರ ಮಂಗಳೂರಿನ ವುಡ್‌ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇರಳದ 53 ವರ್ಷದ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬುವವರು ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಬಶೀರ್ ಕಡಂಬು, ಸಫಿಯಾ ಮಾಣಿ ಮತ್ತು ಇತರ ಆರೋಪಿಗಳು ಸೆ.24ರಂದು ಮಂಗಳೂರಿಗೆ ಕರೆಸಿ ಹೆಣ್ಣು ತೋರಿಸುವ…

Read More

ಮಂಚಿಕಟ್ಟೆ: ಗುಂಪು‌ ಕೂಡಿ ಗಲಾಟೆ: ಕೇಸ್ ದಾಖಲು

ಗುಂಪು ಕೂಡಿ ಗಲಾಟೆ‌ ಮಾಡಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಮಂಚಿಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ.‌ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಮಂಚಿ ಗ್ರಾಮದಲ್ಲಿ ಬೀಟ್ ಸಂಚರಿಸುತ್ತಿರುವಾಗ ಮಂಚಿ ಕಟ್ಟೆ ಎಂಬಲ್ಲಿ ಯುವಕರು ಗಲಾಟೆ ಮಾಡಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ಬಾತ್ಮೀದಾರರಿಂದ ಬಂದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ನೋಡಿದಾಗ ಜನರು ಗುಂಪು ಸೇರಿದ್ದರು. ಆ ಗುಂಪಿನಲ್ಲಿ ವಿಜೇತ್, ರಕ್ಷಿತ್‌ ಕೊಟ್ಟಾರಿ, ಪುಷ್ಪರಾಜ್, ಅಜೇಯ್, ಜಮೀರ್, ಮಹಮ್ಮದ್ ಮುಸ್ತಫ್ ರವರು ಗಲಾಟೆ ಮಾಡಿಕೊಳ್ಳುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ದ್ವೇಷವನ್ನುಂಟು ಮಾಡುವ,…

Read More

ಪಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಐಇಇಇ ಡಿಸ್ಕವರ್ 2025’ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ .

ಮಂಗಳೂರು : ನಡುಪದವು ಪಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ “ವಿತರಣಾ ಕಂಪ್ಯೂಟಿಂಗ್, ವಿಎಲೆಸ್ಐ, ಎಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೋಬೋಟಿಕ್ಸ್” ವಿಷಯಾಧಾರಿತ ‘ಐಇಇಇ ಡಿಸ್ಕವರ್ 2025’ 9ನೇ ಅಂತರಾಷ್ಟ್ರೀಯ ಸಮ್ಮೇಳನವು ಶುಕ್ರವಾರ ಭವ್ಯವಾಗಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ವಾಸುದೇವ ಕಾಮತ್, ಉಪಾಧ್ಯಕ್ಷರು, ಇನ್ಫೋಸಿಸ್ ಮಂಗಳೂರು ಹಾಗೂ ಮುಖ್ಯಸ್ಥರು, ಡೆಲಿವರಿ ರಿಸ್ಕ್ ಮ್ಯಾನೇಜ್ಮೆಂಟ್, ಅವರು ನವೀನ ಆವಿಷ್ಕಾರಗಳ ಮಹತ್ವ ಮತ್ತು ತಂತ್ರಜ್ಞಾನಗಳ ಸುರಕ್ಷಿತ ಹಾಗೂ ನೈತಿಕ ಬಳಕೆಯ ಅಗತ್ಯತೆಯನ್ನು ತಮ್ಮ ಉದ್ಘಾಟನಾ ಭಾಷಣದಲ್ಲಿ ಒತ್ತಿ ಹೇಳಿದರು. “ಆವಿಷ್ಕಾರಗಳು…

Read More
error: Content is protected !!