ಮನ್ರೇಗಾ ಮಾರ್ಪಾಡು ಬಡವರಿಗೆ ಅನ್ಯಾಯ: ಮೋದಿ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ
ಮಂಗಳೂರು:ಕಾಂಗ್ರೆಸ್ನಿಂದ ಅಲ್ಪಸಂಖ್ಯಾತರಿಗೆ ಮುಖ್ಯವಾಗಿ ಬಡವರಿಗೆ ತೊಂದರೆ ಆಗಿಲ್ಲ ಆದರೆ ನಮ್ಮ ಪಕ್ಷದಿಂದ ಜಮೀನ್ದಾರರಿಗಳಿಗೆ ಬಂಡವಾಳ ಶಾಹಿಗಳಿಗೆ, ಭೂಮಾಲಕರಿಗೆ ತೊಂದರೆ ಆಗಿದೆ. ಆದರೆ ಬಿಜೆಪಿಯಿಂದ ಎಲ್ಲರಿಗೂ ತೊಂದರೆ ಆಗಿದೆ. ಕೇಂದ್ರದ ಮೋದಿ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾರ್ಪಾಡು ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.ಮನ್ರೇಗಾ ಯೋಜನೆಯ ಹೆಸರನ್ನು ತಿದ್ದುವಡಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಟೋಪಿ…