ಓಟ್ ಚೋರ ಬಿಜೆಪಿಗೆ ವಿಗ್ರಹ ಚೋರ ಸಿಪಿಎಂ ಸಾಥ್- ಕಾಂಗ್ರೆಸ್ ಆರೋಪ.
ಮತದಾರ ಯಾದಿಯಲ್ಲಿ ಕ್ರಿಮಿನಲ್ ಸ್ವಭಾವದ ಹಸ್ತಕ್ಷೇಪ ನಡೆಸಿ ಅಧಿಕಾರಕ್ಕೇರಿದ ಬಿಜೆಪಿಗೆ ಕೇರಳದ ಶಬರಿಮಲೆ ಕ್ಷೇತ್ರದಲ್ಲಿ ಸ್ವರ್ಣ ಕವಾಟಗಳ ಕಳ್ಳತನದಲ್ಲಿ ಜವಾಬ್ದಾರಿಕೆಯಿರುವ ಸರಕಾರವು ಕೈ ಜೋಡಿಸಿರುವುದಾಗಿ ಅನುಮಾನಗಳಿವೆ. ಉಗಾಂಡಾದ ಯಾವುದೋ ಕುಗ್ರಾಮದಲ್ಲಿ ಎರಡು ದಿನ ನಳ್ಳಿ ನೀರು ಬರದಿದ್ದರೆ ಮೂರನೇ ದಿನ ದೆಹಲಿಯ ಉಗಾಂಡಾ ರಾಯಭಾರ ಕಚೇರಿಯ ಮುಂಭಾಗ ಹೋರಾಟ ನಡೆಸುವ ಸಿಪಿಎಂ ಈ ಓಟ್ ಕಳ್ಳತನದ ಬಗ್ಗೆ ಚಕಾರವೆತ್ತಿಲ್ಲ. ಅದೇ ರೀತಿ ಭಾರತದ ಅತ್ಯಂತ ಪವಿತ್ರ ಆರಾಧನಾ ಕೇಂದ್ರವಾಗಿರುವ ಶಬರಿಮಲೆ ಕ್ಷೇತ್ರದ ಬಾಗಿಲು, ಗೋಡೆಗಳ ಸ್ವರ್ಣ ಚೋರತನಕ್ಕೆ…