ಜನವರಿ 22 ರಂದು ಮಂಗಳೂರಿನಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರ ….!
ಮಂಗಳೂರು:ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರವು ಡಾ ಜ್ಯೋತಿ ಕೆ ತಪಾಸಣೆಯಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರು ಸೌತ್ ಮತ್ತು ಮೆಡಿಲಾಬ್ ಇಂಡಿಯಾ ಫಾರ್ಮ ಬೆಂಗಳೂರು ಇವರ ಸಹಕಾರದಲ್ಲಿ ಜನವರಿ 22 ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯ ತನಕ ಮಂಗಳೂರಿನ ಕಾರ್ ಸ್ಟ್ರೀಟ್ ಫ್ಲವರ್ ಮಾರ್ಕೆಟ್ ರಸ್ತೆ ಯಲ್ಲಿರುವ ಲಕ್ಷ್ಮೀ ಕ್ಲಿನಿಕ್ ನಲ್ಲಿ ನಡೆಯಲಿದೆ ಎಂದು ಲಕ್ಷ್ಮೀ ಕ್ಲಿನಿಕ್ ನ ತಜ್ಞ ಆಯುರ್ವೇದ ವೈದ್ಯೆಯಾದ ಡಾ ಜ್ಯೋತಿ ಕೆ ತಿಳಿಸಿದರು ….