ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ…

Read More

ಕಾಸರಗೋಡು ದಸರಾ ಸಾಹಿತ್ಯ ವೈಭವ…..!

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇದರ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಕೀರ್ತನಾ ಪ್ರತಿಷ್ಠಾನ ಮುಜುಂಗಾವು ಇದರ ಆಶ್ರಯದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರ ಬಗ್ಗೆ ಗಾನಗಂಗೆ ಕೃತಿ ರಚಿಸಿದ…

Read More

ಕಲ್ಕೂರ ಪ್ರತಿಷ್ಠಾನದ ರೂವಾರಿ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ರೀಗೆ “ಕಾಸರಗೋಡು ದಸರಾ ಸಾಧಕ ಸನ್ಮಾನ

ಕನ್ನಡ ಭವನ ಕಾಸರಗೋಡು ಸಂಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025. ವೇದಿಕೆಯಲ್ಲಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ರೂವಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಸುದೀರ್ಘ ಕಲಾವದಿಯ ಅಧ್ಯಕ್ಷ ರಾಗಿದ್ದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರ ಜೀವಮಾನದ ಸರ್ವತೋಮುಖ ಕನ್ನಡ ಸೇವೆ, ಧಾರ್ಮಿಕ ಸೇವೆ, ಸಾಮಾಜಿಕ ಸೇವೆಯನ್ನು, ಸಾಧನೆಯನ್ನು ಪರಿಗಣಿಸಿ “ಕಾಸರಗೋಡು ದಸರಾ ಸಾಧಕ ಪ್ರಶಸ್ತಿ 2025.ನೀಡಿ ಗೌರವಿಸಲಾಯಿತು. ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ -ಸಾಂಸ್ಕೃತಿಕ ಘಟಕ ಅಧ್ಯಕ್ಷ…

Read More

ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ8 ಪ್ರಶಸ್ತಿ ಪಡೆದು ಸಾಧನೆ

[5:22 am, 24/9/2025] Reporter Girish Mangalore: ಮಂಗಳೂರು: ವಲಚ್ಚಿಲ್‌ನ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಪ್ರತಿಷ್ಠಿತ ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಅನೇಕ ಆಲ್-ಇಂಡಿಯಾ ಟಾಪ್ 5 ಪ್ರಶಸ್ತಿಗಳನ್ನು ಗಳಿಸಿದೆ. ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವು ಸೆಪ್ಟೆಂಬರ್ 17ರಿಂದ 19ರವರೆಗೆ ಶಿಮ್ಲಾದ ಈಸ್ಟ್ ಬೋರ್ಣ್ ರೆಸಾರ್ಟ್‌ನಲ್ಲಿ ನಡೆಯಿತು. ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳು, ಅಕಾಡೆಮಿಷಿಯನ್ನರು, ಉದ್ಯಮ ತಜ್ಞರು ಹಾಗೂ ನೀತಿ ರೂಪಕರು ಒಂದೇ ವೇದಿಕೆಯಲ್ಲಿ ಸೇರಿ ಕೌಶಲ್ಯಾಭಿವೃದ್ಧಿ, ಕೃತಕ ಬುದ್ಧಿಮತ್ತೆ ಹಾಗೂ ಕೈಗಾರಿಕಾ ಹೊಂದಾಣಿಕೆಯ…

Read More

ಬಡ ವರ್ಗದ ಪಾಲಿಗೆ ವರವಾದ 2.0 ಜಿ ಎಸ್ ಟಿ

ಮಂಗಳೂರು: ಐತಿಹಾಸಿಕ 2.0 ಜಿ ಎಸ್ ಟಿ ಭಾರತದಾದಂತ್ಯ ಜಾರಿಗೆ ಬಂದಿದ್ದು ಇದು ಜನ ಸಾಮಾನ್ಯರಲ್ಲಿ ಸಾಕಷ್ಟು ಉಳಿತ್ತಾಯ ಮಾಡುವ ಕಾರಣ ಇದನ್ನು ಉಳಿತಾಯದ ಉತ್ಸವವಾಗಿ ಭಜತ್ ಉತ್ಸವವಾಗಿ ಬಿಜೆಪಿ ಮುಖಂಡರು ಕಾರ್ಯಕರ್ತರು ದೇಶದಾದಂತ್ಯ ಆಚರಿಸ್ತಾ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಜಿ ಎಸ್ ಟಿ ಯನ್ನು ಸರಳೀಕರಣ ಮಾಡಲಾಗಿದ್ದು ಇದರಿಂದ ಸಾಕಷ್ಟು ಉಳಿತ್ತಾಯವಾಗುವ…

Read More

ಧರ್ಮಸ್ಥಳ ಪ್ರಕರಣ. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ-; ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಆರೋಪದ ಕುರಿತು ತನಿಖೆ ಮಾಡಲೆಂದು ನಾವೇ ಎಸ್‌ಐಟಿ ರಚನೆ ಮಾಡಿದ್ದು. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಂಗಳೂರಿನಲ್ಲಿ ಟಿಎಂಎ ಪೈ ಕನ್ವೆನ್ಶನಲ್ ಸೆಂಟರ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಇಂದು ಆಗಮಿಸಿದ್ದ ಅವರನ್ನು ಸುದ್ದಿಗಾರರು ಎಸ್‌ಐಟಿ ತನಿಖೆ ಕುರಿತಂತೆ ಪ್ರಶ್ನಿಸಿದಾಗ ಈ ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣವನ್ನು ತನಿಖೆ…

Read More

ಮಂಗಳೂರು ಚಾಲಕರು ಸಮುದಾಯ ಚಾಲಿತ ಟ್ಯಾಕ್ಸಿ ಪರಿಹಾರವಾಗಿ ಟೌನೆರ್ ಅಪ್ಲಿಕೇಶನ್.

ಮಂಗಳೂರಿನ ಚಾಲಕರ ಸಮುದಾಯ, ಪೂರ್ಣೇಶ್ ಮತ್ತು ಸಂದೀಪ್ ಡಿಸಿಲ್ವಾ ಮತ್ತು ಅವರ ತಂಡದ ಪ್ರತಿನಿಧಿತ್ವದಲ್ಲಿ, ಸ್ಥಳೀಯ ಟ್ಯಾಕ್ಸಿ ಸೇವೆಗಳಿಗೆ ಆದ್ಯತೆಯ ಡಿಜಿಟಲ್ ಪರಿಹಾರವಾಗಿ ಟೌನೆರ್ ಮೊಬೈಲ್ ಟ್ಯಾಕ್ಸಿ ಮೀಟರ್ ಅಪ್ಲಿಕೇಶನ್ ಇಂದು ಅಳವಡಿಸಿಕೊಳ್ಳಲಿದೆ ಎಂದು ಒನ್ ಇಂಡಿಯಾ ಒನ್ ಟ್ಯಾಕ್ಸಿ ಇದರ ಕಾರ್ಯ ನಿರ್ವಹಣಾ ಅಧಿಕಾರಿಯಾದ ರಘು ತಿಳಿಸಿದರು . ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ ಅವರು , ಕಳೆದ ಒಂದು ತಿಂಗಳಿಂದ ಅಪ್ಲಿಕೇಶನ್ನನ್ನು ಪರಿಶೀಲಿಸಿದ ಬಳಿಕ, ಚಾಲಕರು ಇದರ ನ್ಯಾಯವಾದ ಬೆಲೆ ನಿಗದಿ, ಪಾರದರ್ಶಕತೆ…

Read More

ಶರಧಿ ಪ್ರತಿಷ್ಠಾನದಿಂದ ಮುದ್ದು ಶಾರದೆ, ನವದುರ್ಗೆ ವೇಷ ಸ್ಪರ್ಧೆ ಸೆಪ್ಟೆಂಬರ್ 28ರಂದು.

ಮಂಗಳೂರು: ಕರಾವಳಿಯಲ್ಲಿ ಆಚರಿಸಲಾಗುವ ನವರಾತ್ರಿ ಉತ್ಸವ ದೇಶ ವಿದೇಶದಲ್ಲಿ ಪ್ರಸಿದ್ಧಿ ಪಡೆದಿದೆ. ಇಂತಹ ಪುಣ್ಯ ಪರ್ವಕಾಲ ನವರಾತ್ರಿಯ ಶುಭ ಸಂದರ್ಭದಲ್ಲಿ ತುಳುವರ ಸಂಸ್ಕೃತಿ, ಕಲೆ ಹಾಗೂ ಹಿಂದುತ್ವದ ಅರಿವು ಮೂಡಿಸುವ ಉದ್ದೇಶದಿಂದ ದಸರಾ ನವರಾತ್ರಿಯ ಸಂದರ್ಭದಲ್ಲಿ ಮಂಗಳೂರಿನ ಶರಧಿ ಪ್ರತಿಷ್ಠಾನವು ಸೆಪ್ಟೆಂಬರ್ 28 ರಂದು ಶಾರದಾ ವಿದ್ಯಾಲಯ,ಮಂಗಳೂರು ಇಲ್ಲಿ ಮೂರನೇ ವರ್ಷದ ಅದ್ದೂರಿ ಮಕ್ಕಳ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆಯು 1 ರಿಂದ 14 ತನಕದ ವಯೋಮಾನ ಹೊಂದಿರುವ ಮಕ್ಕಳಿಗೆ ಆಯೋಜಿಸಲಾಗುವುದೆಂದು ಆಯೋಜಿಸಲಿದೆ ಎಂದು…

Read More

ರಾಷ್ಟ್ರವ್ಯಾಪಕವಾಗಿ ಆಯೋಜಿಸಲಾಗಿರುವ ಕೇಂದ್ರ ಸರಕಾರದ ಮತಕಳ್ಳತನದ ವಿರುದ್ಧ ಸಹಿ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲಾಕ್ ಮಟ್ಟದ ಅಭಿಯಾನ

ಮಂಜೇಶ್ವರ:ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ರಾಷ್ಟ್ರವ್ಯಾಪಕವಾಗಿ ಆಯೋಜಿಸಲಾಗಿರುವ ಕೇಂದ್ರ ಸರಕಾರದ ಮತಕಳ್ಳತನದ ವಿರುದ್ಧ ಸಹಿ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲಾಕ್ ಮಟ್ಟದ ಅಭಿಯಾನವನ್ನು ಡಿಸಿಸಿ ಅಧ್ಯಕ್ಷ ಪಿ.ಕೆ. ಫೈಸಲ್ ಉದ್ಘಾಟಿಸಿದರು. ಪ್ರಜಾಪ್ರಭುತ್ವದ ಆಡಿಸ್ತಂಬವಾದ ಮತವನ್ನು ಶುದ್ಧವಾಗಿ ಸಂರಕ್ಷಿಸಬೇಕು. ಹಣ, ಸುಳ್ಳು ಭರವಸೆಗಳು, ಬೆದರಿಕೆಗಳು ಮುಂತಾದವುಗಳ ಮೂಲಕ ಜನರ ಮತವನ್ನು ಕಸಿದುಕೊಳ್ಳುವ ಬಿಜೆಪಿ ಪ್ರಜಾಪ್ರಭುತ್ವವನ್ನೂ ಜನರ ಭವಿಷ್ಯವನ್ನೂ ಮಾರುತ್ತಿದೆ,” ಎಂದು ಪಿ ಕೆ ಫೈಸಲ್ ಉದ್ಘಾಟನಾ ಭಾಷಣದಲ್ಲಿ ಹೇಳಿದರು.ಬ್ಲಾಕ್ ಅಧ್ಯಕ್ಷ ಡಿ.ಎಂ.ಕೆ. ಮೊಹಮ್ಮದ್ ಅಧ್ಯಕ್ಷತೆ ವಹಿಸಿದರು. ಮಾಜಿ ಡಿಸಿಸಿ ಹಕೀಂ…

Read More

ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ. ಮುಸ್ಲಿಮ್ ಬಾಂಧವರ ಭಾವೈಕ್ಯತೆ ಯ ಸ್ವಾಗತ.

ಮಂಗಳೂರು: ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಸಂಜೆ ಇಲ್ಲಿ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ ಮೆರದಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ ನೇತೃತ್ವದ ಹೊರೆ ಕಾಣಿಕೆ ಮೆರವಣಿಗೆ ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಎದುರಾಗಿ ಸಾಗುತ್ತಿದ್ದ ವೇಳೆ ಜಮಾಅತ್ ಆಡಳಿತ ಕಮಿಟಿ ಮುಖಂಡರು ಭಕ್ತಾದಿಗಳನ್ನು ಸ್ವಾಗತಿಸಿ ಸಿಹಿ ತಿಂಡಿ,ತಂಪು ಪಾನೀಯ, ಐಸ್ ಕ್ರೀಮ್ ವಿತರಿಸಿ ಸೌಹಾರ್ದತೆ ಸಾರಿದ್ದಾರೆ….

Read More
error: Content is protected !!