“ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್ ಅಪ್ಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿ ಅಳಿಸಲಾಗದ ಕೊಡುಗೆಯನ್ನು ನೀಡಿದ್ದಾರೆ-ಸಿಎ ಎಸ್.ಎಸ್. ನಾಯಕ್
ಮಂಗಳೂರು:ಉದ್ಯಮೇನ ಹಿ ಕ್ರಾಂತಿ- ಉದ್ಯಮದಿಂದಲೇ ಕ್ರಾಂತಿ ಎಂಬ ಧೈಯವಾಕ್ಯದೊಂದಿಗೆ ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಇವರ ಸಂಯುಕ್ತ ಆಶಯದಲ್ಲಿ ಕರಾವಳಿ ಎಂಎಸ್ಎಂಇ ಹಾಗೂ ಸ್ಮಾರ್ಟ್ ಅಪ್ ಕಾನ್ವ್ – 2025 ಅನ್ನು ಸೆಪ್ಟೆಂಬರ್ 20 ರಂದು ಶನಿವಾರ ಮಂಗಳೂರಿನ ರೆಡ್ ಕ್ರಾಸ್ ಪೇರಣಾ ಸಭಾಭವನದಲ್ಲಿ ಆಯೋಜಿಸಲಾಗುತ್ತಿದೆ. ಮಂಗಳವಾರ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನ್ ಕೇವ್ ನಿರ್ದೇಶಕ ಸಿಎ ಎಸ್.ಎಸ್. ನಾಯಕ್ ಮಾತನಾಡಿ, “ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್…