ಜ. 31 ಮತ್ತು ಫೆ. 1 ರಂದು ಟಿ ಎಂ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ”ಆಯುಷ್ ಹಬ್ಬ”ದ ಆಮಂತ್ರಣ ಪತ್ರಿಕೆ ಉದ್ಘಾಟನೆ ಮಾಡಿದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್… !
ಮಂಗಳೂರು:ಆಯುಷ್ ಹಬ್ಬ ಸಮಿತಿ 2026, ವತಿಯಿಂದ ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತು ಎಲ್ಲಾ ಆಯುಷ್ ವೈದ್ಯರುಗಳ ಜಂಟಿ ಆಶ್ರಯದಲ್ಲಿ ಜ. 31 ಮತ್ತು ಫೆ. 1 ರಂದು ಟಿ ಎಂ ಪೈ ಕನ್ವೆನ್ಷನ್ ಹಾಲ್ ನಲ್ಲಿ ಆಯುಷ್ ಹಬ್ಬ ನಡೆಯಲಿದ್ದು ಅದರ ಪ್ರಚಾರದ ಭಾಗವಾಗಿ ಆಮಂತ್ರಣ ಪತ್ರಿಕೆಯ ಉದ್ಘಾಟನೆಯನ್ನು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಕ್ರ್ಯೂಟ್ಹೌಸ್ನಲ್ಲಿ ನಡೆಸಿಕೊಟ್ಟರು . ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು , ಈ ಹಿಂದೆ ರಾಜ್ಯದ…