ಪೇಜಾವರ ವಿಶ್ವೇಶತೀರ್ಥ ನಮನ -2025 ಕಾರ್ಯಕ್ರಮ
ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ಪೇಜಾವರ ಹರಿಪಾದ ಹರಿಪಾದಗೈದಿರುವ ಪೇಜಾವರ ಶ್ರೀಗಳ ಷಷ್ಠಮ ಸಂಸ್ಕರಣಾರ್ಥ ಪೇಜಾವರ ವಿಶ್ವೇಶತೀರ್ಥ ನಮನ ೨೦೨೫ ಕಾರ್ಯಕ್ರಮವು ಗುರು ವಂದನೆ , ಪ್ರಶಸ್ತಿ ಪ್ರದಾನ , ಕೃಷ್ಣ ಗಾಯನ ಕಾರ್ಯಕ್ರಮದೊಂದಿಗೆ ಪೇಜಾವರ ವಿಶ್ವೇಶತೀರ್ಥ ವೇದಿಕೆ , ವಾದಿರಾಜ ಮಂಟಪ ಕದ್ರಿಯ ಮಂಜುಪ್ರಸಾದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥರು , ಮೂಡಬಿದರೆ ಜೈನ ಮಠದ ಶ್ರೀ ಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ದಿವ್ಯ ಉಪಸ್ಥಿಯಲ್ಲಿ…