ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ವಿಜ್ಞಾಪನ ಪತ್ರ ಬಿಡುಗಡೆ.
ಕುಂಬಳೆ : ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ಇಲ್ಲಿನ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಮತ್ತು ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷ ಪಿ .ಪಾಲಾಕ್ಷ ರೈ ಉಧ್ಘಾಟಿಸಿದರು.ಬಾಕುಡ ಸಮುದಾಯದ 18 ದೈವಸ್ಥಾನದ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ದೀಪ ಪ್ರಜ್ವಲನೆ ಮಾಡಿದರು. ಮುಗು ಶ್ರೀ ಸುಬ್ರಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ…