ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಕುಂಬಳೆ.
ಕುಂಬಳೆ: ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆಯ ಕುಂಬಳೆ ಶಾಖೆ ಪೌರ ಸ್ವಾಗತ ಕಾರ್ಯಕ್ರಮ ನಡೆಯಿತು . ರಾಜ್ಯ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗ ,ಹಿಂದುಳಿದ ವರ್ಗ ಖಾತೆ ಸಚಿವ ಓ .ಆರ್. ಕೇಳು ಉಧ್ಘಾಟಿಸಿದರು.ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಾಯಿರ ಯೂಸುಫ್ , ಸಂಸದ ರಾಜಮೋಹನ್ ಉಣ್ಣಿತಾನ್ ,ತ್ರಿಕರಿಪುರ ಶಾಸಕ ಎಂ ರಾಜಗೋಪಾಲನ್ , ಶಾಸಕ ಇ…