ಉಡುಪಿ: ಮನೆಗೆ ನುಗ್ಗಿ 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು: ಕಳ್ಳನ ಬಂಧನ

ಉಡುಪಿ: ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ್ (37) ಬಂಧಿತ ಆರೋಪಿ.ನ.30ರಂದು ಚಿಟ್ಪಾಡಿಯ ಶೈಲಾ ವಿಲ್ಲೆಲ್ ಮೀನಾ ಅವರ ಮನೆಗೆ ನುಗ್ಗಿದ ಯಾರೋ ಕಳ್ಳರು ಸುಮಾರು 65.79 ಲಕ್ಷ ಮೌಲ್ಯದ ಸೊತ್ತು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಉಡುಪಿ…

Read More

ಅಪಘಾತದ ಹಾಟ್ ಸ್ಪಾಟ್ ಆಗಲಿದೆಯಾ ಉರ್ವ ಮಾರಿಗುಡಿ ಸರ್ಕಲ್ ….. ! ?

ಮಂಗಳೂರು:ನೂತನವಾಗಿ ಉರ್ವ ಮಾರಿಗುಡಿ ಸಮೀಪದ ಆಟೋ ರಿಕ್ಷಾ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ಉರ್ವ ಮಾರಿಗುಡಿ ಸರ್ಕಲ್ ನ ಕಾಮಗಾರಿ ಮನಪಾ ಮತ್ತು ಅದನ್ನು ನಿರ್ಮಿಸಿದ ಇಂಜಿನಿಯರ್ ಅಧಿಕಾರಿಗಳ ಬೇಜವಾಬ್ದಾರಿಗೆ ಉದಾಹರಣೆ ಎಂಬಂತೆ ಇದೆ . ನಿರ್ಮಾಣ ಹಂತದಲ್ಲಿರುವ ಉರ್ವ ಮಾರಿಗುಡಿ ಸರ್ಕಲ್ ನ ಎತ್ತರವು ಹೆಚ್ಚಾಗಿದ್ದು ಇದು ವಾಹನ ಸವಾರರಿಗೆ ಎದುರಿನಿಂದ ಬರುವ ವಾಹನದ ಗೋಚರಕ್ಕೆ ಕಷ್ಟಕರವಾಗಿದೆ . ಇದರಿಂದ ಆ ಭಾಗದಲ್ಲಿ ಅಪಘಾತವಾಗುವ ಸಾಧ್ಯತೆ ಹೆಚ್ಚಿದೆ . ಈ ಸರ್ಕಲ್ ಪ್ರಮುಖವಾಗಿ ಅಶೋಕ ನಗರ ,…

Read More

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪನೆಗೆ ಸರಕಾರ ಸಿದ್ದ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು:ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದರು.ಶಿವಗಿರಿ…

Read More

ಶ್ರೀ ಅಯ್ಯಪ್ಪ ಸ್ವಾಮೀ ಕುಣಿತ ಭಜನಾ ತಂಡ ಬಾಯಿಕಟ್ಟೆ. ನೂತನ ಕುಣಿತ ಭಜನೆಯ ಭಕ್ತಿ ವಿಡಿಯೋ ಆಲ್ಬಮ್ ಸ್ವರ್ಣ ಸನ್ನಿಧಿ -(ಈ ಪುಣ್ಯ ಮಲೆ) ಟೈಟಲ್ ಹಾಗೂ ಟ್ರೈಲರ್ ಬಿಡುಗಡೆ

ಶ್ರೀ ಅಯ್ಯಪ್ಪ ಸ್ವಾಮೀ ಕುಣಿತ ಭಜನಾ ತಂಡ ಬಾಯಿಕಟ್ಟೆ ಪೈವಳಿಕೆ ಇವರ ನೂತನ ಕುಣಿತ ಭಜನೆಯ ಭಕ್ತಿ ವಿಡಿಯೋ ಆಲ್ಬಮ್ ಶೆಟ್ಟಿ ಅಜಯ್ ರಾಜ್ ಅವರ ಸಾಹಿತ್ಯ ಹಾಗೂ ರಾಗಸಂಯೋಜನೆಯಲ್ಲಿ ಸಂದೀಪ್ ಆರ್ ಬಲ್ಲಾಳ್ ಸಂಗೀತ ನೀಡಿರುವ ವಾಣಿ ಮಧ್ವ ,ಪ್ರಾಪ್ತಿ ಆರ್ ಶೆಟ್ಟಿ ಹಾಡಿರುವ ,ರಕ್ಷಿತ್ ಎಸ್.ಎನ್.ಸಿ ಛಾಯಾಗ್ರಹಣ ಮಾಡಿರುವ ಉದಯ ಬೇಕೂರು ,ಮನೋಹರ್ ವಾದ್ಯಪಡ್ಪು ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸ್ವರ್ಣ ಸನ್ನಿಧಿ -(ಈ ಪುಣ್ಯ ಮಲೆ) ಟೈಟಲ್ ಹಾಗೂ ಟ್ರೈಲರ್ ಬಾಯಿಕಟ್ಟೆ ಅಯ್ಯಪ್ಪ…

Read More

ಭಟ್ರಕುಮೇರು: ಡಿಸಂಬರ್ 7 ರಂದು ಬಾಲ ತನಿಯನ ವಾರ್ಷಿಕ ಕೋಲ ಸೇವೆ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ವಾರ್ಷಿಕ ಕೋಲ ಸೇವೆಯು ಇದೇ ಬರುವ ದಿನಾಂಕ 7 -12.-2025 ನೇ ಭಾನುವಾರದಂದು ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಅಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಲಿದೆ.ಅಂದು ಬೆಳಿಗ್ಗೆ 7 ಗಂಟೆಯಿಂದ ಮಹಾಗಣಪತಿ ಹೋಮ, ನಂತರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಸ್ಥಳೀಯ ವಿವಿಧ ಭಜನಾ ತಂಡಗಳಿಂದ ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಲಿದೆ. ಸಂಜೆ 3 ಗಂಟೆಗೆ ಸಮಾರೋಪ…

Read More

ಅಂಗಡಿಯ ಶಟರ್ ಬೀಗ ಮುರಿದು ನಗದು ಹಾಗೂ ಸಾಮಾಗ್ರಿ ಕಳವು

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ನಲ್ಲಿ ಕಾರ್ಯಾಚರಿಸುತ್ತಿರುವ ಅಶ್ರಫ್ ಎಂಬವರ ಮಾಲಕತ್ವದಲ್ಲಿರುವ ಭಾರತ್ ಸೂಪರ್ ಮಾರ್ಕೆಟ್ ಅಂಗಡಿಯ ಶಟರ್ ಬೀಗ ಮುರಿದು ಒಳನುಗ್ಗಿದ ಕಳ್ಳರು ಡ್ರವರಿನೊಳಗಿರಿಸಿದ್ದ 35000 ರೂಪಾಯಿ ನಗದು ಹಾಗೂ ಸುಮಾರು 10 ಸಾವಿರ ರೂಪಾಯಿ ಮೌಲ್ಯದ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ.ಬುಧವಾರ ಬೆಳಿಗ್ಗೆ ಮಾಲಕ ಅಶ್ರಫ್ ಅಂಗಡಿಗೆ ತಲುಪಿದಾಗ ಕಳವಾಗಿರುವುದು ಗಮನಕ್ಕೆ ಬಂದಿದೆ. ಮಂಗಳವಾರ ರಾತ್ರಿ ಕಳವು ನಡೆದಿದೆ.ಇದರ ಸಮೀಪದಲ್ಲಿರುವ ಮೊಬೈಲ್ ಅಂಗಡಿ ಹಾಗೂ ತರಕಾರಿ ಅಂಗಡಿಯ ಬೀಗ ಮುರಿದು ಕಳವಿಗೆ ಯತ್ನ ನಡೆದಿದೆ. ಘಟನಾ…

Read More

ಅಭಿವೃದ್ಧಿ ಗೆ ಬಿಜೆಪಿ ಗೆಲುವು ಅವಶ್ಯಕ -ಸಲೀಲ್ ಮಾಸ್ಟರ್

ಮಿಯಪದವು : ಬಿಜೆಪಿ ಎಂದರೆ ಅಭಿವೃದ್ಧಿ, ಅಭಿವೃದ್ಧಿ ಯ ಹರಿಕಾರ ನರೇಂದ್ರ ಮೋದಿ, ಮೋದಿಯವರಿಗೆ ಶಕ್ತಿ ತುಂಬಲು ಕೇರಳದ ಗ್ರಾಮ ಗಳಲ್ಲಿ ತಾವರೆ ಅರಳಬೇಕಿದೆ ಎಂದು ಮುಸ್ಲಿಂ ಲೀಗ್ ಮಾಜಿ ನೇತಾರ ಇತ್ತೀಚಿಗೆ ಮೋದಿ ಅಭಿಮಾನಿಯಾಗಿ ಬಿಜೆಪಿ ಸೇರ್ಪಡೆ ಗೊಂಡ ಸಲೀಲ್ ಮಾಸ್ಟರ್ ಹೇಳಿದರು. ಮೀoಜ ಬಿಜೆಪಿ ಕಾರ್ಯಕರ್ತರ ಸಮಾವೇಶ ದಲ್ಲಿ ಅವರು ಅತಿಥಿ ಯಾಗಿ ಭಾಗವಹಿಸಿದರು. ಕಾಂಗ್ರೆಸ್ ಎಂಬುವುದು ಕಾಸರಗೋಡು ಜಿಲ್ಲೆಯಲ್ಲಿ ನರಸತ್ತ ಪಕ್ಷ ಮುಸ್ಲಿಂ ಲೀಗ್ ನ ಬೆದರಿಕೆಗಳಿಗೆ ಬೆದರಿ ಕಾಂಗ್ರೆಸ್ ಇಂದು ನಾಶವಾಗಿದೆ.ಎಡರಂಗ…

Read More

ಶಬರಿಮಲೆ ಲೂಟಿ ಮಾಡಿದ ಪಕ್ಷಕ್ಕೆ ವೋಟ್ ನೀಡಬೇಡಿ -ಕಿಶೋರ್ ಕುಮಾರ್

ಮಿಯಪದವು : ಕೇರಳ ದಲ್ಲಿ ಎಡರಂಗ ಮತ್ತು ಕಾಂಗ್ರೆಸ್, ಮುಸ್ಲಿಂ ಲೀಗ್ ಪಕ್ಷಗಳಿಗೆ ಪಕ್ಷ ತತ್ವ ಸಿದ್ದಂತಗಳಿಲ್ಲ ಅವರದ್ದು ಅಧಿಕಾರಕಾಗಿ ಅವಕಾಶ ರಾಜಕಾರಣ. ಸ್ಥಳೀಯಡಳಿತ ಚುನಾವಣೆ ಯಲ್ಲಿ ಗ್ರಾಮ ಗ್ರಾಮಗಲ್ಲಿ ಬಿಜೆಪಿ ಯನ್ನು ಗೆಲ್ಲಿಸಿ ಆಡಳಿತ ಬಿಜೆಪಿ ಗೆ ನೀಡಬೇಕು.ಶಬರಿಮಲೆ ಯಲ್ಲಿ ಲೂಟಿ ಮಾಡಿ ಜೈಲು ಸೇರಿರುವ ಎಡರಂಗಕ್ಕೆ ಅಸ್ತಿಕ ಬಂಧುಗಳು ವೋಟ್ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ ಬರಬೇಕು. ಎಂದು ಕರ್ನಾಟಕ ವಿಧಾನಪರಿಷತ್ ಸದಸ್ಯ ಬಿಜೆಪಿ ನೇತಾರ ಕಿಶೋರ್ ಕುಮಾರ್ ಹೇಳಿದರು.ಮೀoಜ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಭೆ…

Read More

ಖಾಸಗಿ ಬಸ್ಸಿನಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತಿದ್ದ 67,50000 ಲಕ್ಷ ಹವಾಲ ಹಣ -ಮಂಜೇಶ್ವರ ಪೋಲೀಸರ ವಶ

ಮಂಜೇಶ್ವರ : ಸ್ಥಳೀಯಾಡಳಿತ ಚುನಾವಣೆ ಹಾಗೂ ಕ್ರಿಸ್ಮಸ್, ಹೊಸ ವರ್ಷ ಸ್ಪೆಷಲ್ ಡ್ರೈವ್ ನಲ್ಲಿ ನಡೆದ ವಾಹನ ತಪಾಸಣೆಯ ಭಾಗವಾಗಿ ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ತಲಪಾಡಿ ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತಿದ್ದ 67,50000 ಲಕ್ಷ ಹವಾಲ ಹಣ ವಶ ಪಡಿಸಲಾಗಿದೆ. ಈ ಸಂಬಂಧ ಕಣ್ಣೂರು ತಳಿಪರಂಬ ನಿವಾಸಿ ಸಮೀರ್ ಪಿ ಎಂಬಾತನನ್ನು ವಶಕ್ಕೆ ತೆಗೆಯಲಾಗಿದೆ.ಬಳಿಕ ಆರೋಪಿಯನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Read More

ಬಿಸಿಯೂಟ ನೌಕರರ ಅನಿರ್ಧಷ್ಟಾವದಿ ಮುಷ್ಕರ 2ನೇ ದಿನಕ್ಕೆ

ಮಾತೆ ಮಾತೆ ಎನ್ನುತ್ತಾ ಗೋವನ್ನು ಕಡಿದು ಗೋಮಾಂಸ ಮಾರಾಟ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರಕಾರ ಅಡುಗೆ ಸಿಬ್ಬಂದಿಯರನ್ನೂ ಮಾತೆ ಮಾತೆ ಎನ್ನುತ್ತಾ ಸಂಬಳ ನೀಡದೆ ನಮ್ಮ ದೇಹದಲ್ಲಿ ರಕ್ತ‌ಮಾಂಸವೇ ಇಲ್ಲದಂತೆ ಮಾಡಿ ಅವರ ಬದುಕನ್ನೇ ನಾಶ ಮಾಡುತ್ತಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಅಧ್ಯಕ್ಷರಾದ ಬಿ.ಎಂ‌.ಭಟ್ ಹೇಳಿದರು. ಅವರು ಇಂದು ಮಂಗಳೂರು ಕ್ಲಾಕ್ ಟವರ್ ಎದುರು ಸ್ಕೀಮ್ ನೌಕರರಾದ ಬಿಸಿಯೂಟ ತಯಾರಕರ ಸಂಬಳ ಏರಿಕೆ ಕೆಲಸದ ಭದ್ರತೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟ ಹೋರಾಟದ ಎರಡನೇ ದಿನದ ದರಣಿಯನ್ನು…

Read More
error: Content is protected !!