ತಮಿಳುನಾಡು – ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ :ಕೇರಳದಲ್ಲಿ ಮಳೆಯ ಮುನ್ಸೂಚನೆ
ಚೆನ್ನೈ: ತಮಿಳುನಾಡು, ಪುದುಚೇರಿ, ಅಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ಯಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ. ನವೆಂಬರ್ 30ರಂದು ದಿತ್ತಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ದಿತ್ಯಾ ಚಂಡಮಾರುತ ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿದ್ದು ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ…