ಪೊಳಲಿಯಲ್ಲಿ ಅನಾಥ ಸ್ಥಿತಿಯಲ್ಲಿ ಮೃತಪಟ್ಟ ವ್ಯಕ್ತಿ; ವಾರಸುದಾರರಿಗಾಗಿ ಪೊಲೀಸರ ಮನವಿ
ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರೀಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ (೬೪) ಮೃತಪಟ್ಟವರು. ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7 – 8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು.ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್…