ದಿ.ಮನೋಜ್ ಕುಮಾರ್ ಶೆಟ್ಟಿ ಸ್ಮರಣಾರ್ಥ ಉಚಿತ ಪುಸ್ತಕ ವಿತರಣೆ

ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುತ್ತಲೇ ಸದಾ ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರ ಸೇವಾ…

Read More

ಆಧುನಿಕ ವಿಶಿಷ್ಟ,ಹ್ಮದಯ ಕವಾಟ ವಾಲ್ವ್ ಇನ್ ವಾಲ್ವ್ ಟಿ ಎ ವಿ ಆರ್ ಚಿಕಿತ್ಸೆ ಯಶಸ್ವಿ -ಇಂಡಿಯಾನ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ ಯೂಸುಫ್ ಕುಂಬ್ಳೆ

ಇಂಡಿಯಾನಾ ಅಸ್ಪತ್ರೆಯಲ್ಲಿ ಮಂಗಳೂರು ನಗರದ ಮೊಟಮೊದಲ ಯಶಸ್ವಿ ವಿಶಿಷ್ಟ,ಹ್ಮದಯ ಕವಾಟ ವಾಲ್ವ್ ಇನ್ ವಾಲ್ವ್ ಟಿ ಎ ವಿ ಆರ್ ಚಿಕಿತ್ಸೆಯನ್ನು ಇಬ್ಬರು ಕ್ಲಿಷ್ಟಕರ ಪರಿಸ್ಥಿತಿ ಇರುವ ರೋಗಿಗಳಿಗೆ ಅಳವಡಿಸುವ ಮುಖಾಂತರ ಆಧುನಿಕ ಹೃದಯ ಚಿಕಿತ್ಸ ಕ್ಷೇತ್ರದಲ್ಲಿ ಮಹತ್ವಕರವಾದ ಮೈಲಿಗಲ್ಲನ್ನು ಸಾಧಿಸಿದೆ ಎಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಂಡಿಯಾನ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಾರಾದ ಡಾ ಯೂಸುಫ್ ಕುಂಬ್ಳೆ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ Valve-in-Valve TAVR (Transcatheter…

Read More

ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ವಸತಿ ಸಮುಚ್ಚಯದ ಮಾಲಿನ್ಯ ನೀರು ರಸ್ತೆಗೆ . ಸ್ಥಳೀಯರಲ್ಲಿ ಆತಂಕ

ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ ಸಮೀಪವಿರುವ ಕ್ವಾರ್ಟರ್ಸ್, ಶೌಚಾಲಯ, ಕುನ್ನಿಲ್ ಜುಮಾ ಮಸೀದಿಯ ಪರಿಸರದಲ್ಲಿನ ಕೆಲವೊಂದು ಮನೆಗಳು, ಕೆ.ಜೆ.ಎಂ. ರಸ್ತೆ, ಕುನಿಲ್ ಶಾಲಾ ರಸ್ತೆ, ಬಡಾಜ್ ಚೌಕಿ ಮುಂತಾದ ಪ್ರದೇಶಗಳಲ್ಲಿನ ಕ್ವಾರ್ಟರ್ಸ್‌ ಹಾಗೂ ಮನೆಗಳಿಂದ ಅಡಿಗೆಮನೆ ಹಾಗೂ ಶೌಚಾಲಯಗಳ ಕೊಳಕು ನೀರು ನೇರವಾಗಿ ಸಾರ್ವಜನಿಕ ಸ್ಥಳಗಳಿಗೆ ಹರಿಯುತ್ತಿರುವ ದೃಶ್ಯಗಳು ಸ್ಥಳೀಯ ನಿವಾಸಿಗಳಲ್ಲಿ ತೀವೃ ಆತಂಕ ಸೃಷ್ಟಿಸಿದೆ. ಸಾರ್ವಜನಿಕರು ನಡೆದಾಡುವ ಸ್ಥಳಗಳಲ್ಲಿ ಶೌಚಾಲಯದ ಕೊಳಕು ನೀರು ಹರಿವಿನಿಂದ ದುರ್ನಾತ, ಮಣ್ಣಿನ ಮಾಲಿನ್ಯ ಮತ್ತು ನೀರಿನ ಮಾಲಿನ್ಯ ಹೆಚ್ಚಾಗಿದೆ. ಇದು…

Read More

ಮೀoಜದಲ್ಲಿ ವಿ ಎಸ್ ರಿಗೆ ಸರ್ವಪಕ್ಷ ಸಂತಾಪ ಸೂಚಕ ಸಭೆ.

ಮೊನ್ನೆ ನಿಧನರಾದ ಕೇರಳದ ಮಾಜಿ ಮುಖ್ಯ ಮಂತ್ರಿ, ಸಿಪಿಐಎಂ ಹಿರಿಯ ನೇತಾರ ವಿ ಎಸ್ ಅಚ್ಚುತಾನಂದನ್ ರವರ ನಿಧನಕ್ಕೆ ಸಿಪಿಐಎಂ ಮೀoಜ ಪಂಚಾಯತಿನ ಲೋಕಲ್ ಸಮಿತಿ ನೇತೃತ್ವದಲ್ಲಿ ಮೀಯಪದವಿನಲ್ಲಿ ಸರ್ವಪಕ್ಷ ಸಂತಾಪ ಸಭೆ ನಡೆಯಿತು. ಸಿಪಿಎಂ ನಾಯಕ ಕೆ ಆರ್ ಜಯಾನಂದ, ಸಿಪಿಐ ನೇತಾರ ರಾಮಕೃಷ್ಣ ಕಡoಬಾರ್, BJP ನಾಯಕ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀ ಕೆ ವಿ ರಾಧಾಕೃಷ್ಣ, ಕಾಂಗ್ರೆಸ್ ನಾಯಕ ಶ್ರೀ ದಾಮೋದರ ಮಾಸ್ಟರ್, ಮಾಣಿ ಕಾಂಗ್ರೆಸ್ ನಾಯಕ ಶ್ರೀ ರಾಘವ ಚೇರಲ್, ಎಸ್…

Read More

ಮಾಜಿ ಸಿ ಎಂ ವಿ.ಎಸ್.ರಿಗೆ ಉಪ್ಪಳದಲ್ಲಿ ಸಂತಾಪ, ಮೌನ ಮೆರವಣಿಗೆ

ಉಪ್ಪಳ : ಹಿರಿಯ ಸಿ..ಪಿ.ಐ(ಎಂ) ಮುಖಂಡ. ಮಾಜಿ ಮುಖ್ಯ ಮಂತ್ರಿ.ವಿ. ಎಸ್.ಅಚ್ಯುತಾನಂದನವರ ನಿಧನಕ್ಕೆ ಸಂತಾಪ ಸೂಚಿಸಿ ಸಿ.ಪಿ.ಐ.(ಎಂ) ಉಪ್ಪಳ ಲೋಕಲ್ ಕಮೀಟಿಯಿಂದ ಉಪ್ಪಳ ದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಏರಿಯಾ ಕಮಿಟಿ ಸದಸ್ಯರಾದ ಸಾದಿಕ್ ಚೆರುಗೋಲಿ ಉದ್ಘಾಟಿಸಿ ಮಾತನಾಡಿದರು.ಇದರ ಅಧ್ಯಕ್ಷತೆ ಯನ್ನು ಲೋಕಲ್ ಕಮೀಟಿ ಸದಸ್ಯ ಉಮೇಶ್ ಶೆಟ್ಟಿ ಬೋಳ್ಳಾರು ವಹಿಸಿದರು. ಉಪ್ಪಳ ಲೋಕಲ್ ಕಮಿಟಿ ಸದಸ್ಯರಾದ ಪ್ರವೀಣ್ ಕಣ್ಣಾಟಿಪರೆ. ಸರೋಜ ಶಾಂತಿಯೋಡು. ಪಾರ್ವತಿ ಬೇಕೂರು. ಅಬ್ದುಲ್ ಅಜೀಜ್ ಉಪ್ಪಳ ಭಾಗವಹಿಸಿದ್ದರು ಸಿ.ಪಿ. ಐ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವತಿಯಿಂದ ಆಟಿಡೊಂಜಿ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ತಾಲೂಕಿನ ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಶ್ರೀ ತುಳಸಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಆಟಿಡೊಂಜಿ ದಿನ ಆಟಿಕೂಟ ಕಾರ್ಯಕ್ರಮ ತರುಣ ಕಲಾವೃಂದ ಪರಕಿಲ್ಲದಲ್ಲಿ ಭಾನುವಾರ ನಡೆಯಿತು . ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ದೀಪ ಬೆಳಗಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು . ಶ್ರೀಮತಿ ದೀಪ ವಾಸು ಉಳಿಯ ಅಧಕ್ಷತೆ ಸ್ಥಾನ ವಹಿಸಿದರು . ಈ ಸಂದರ್ಭದಲ್ಲಿ ಗಡಿನಾಡ ಪ್ರಶಸ್ತಿ ಪಡೆದ ಕವಿ , ಸಾಹಿತಿ , ಶ್ರೀ ರಾಧಾಕೃಷ್ಣ…

Read More

ಕೂಳೂರು ಸೇತುವೆ ರಸ್ತೆ ದುರಸ್ತಿ | ಪರ್ಯಾಯ ಮಾರ್ಗಗಳ ಮಾಹಿತಿ

ಮಂಗಳೂರು ನಗರದಲ್ಲಿ ಒಂದು ಪ್ರಮುಖ ರಸ್ತೆಯ ಕಾಮಗಾರಿ – ಕೂಲೂರು ಸೇತುವೆ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಗೊಳ್ಳುತ್ತಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಇಲ್ಲಿದೆ.ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66, ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8 ಗಂಟೆಯಿಂದ, ಜುಲೈ 25ರ ಬೆಳಗ್ಗೆ 8 ಗಂಟೆವರೆಗೆ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಹೊಸ ಕೂಳೂರು ಸೇತುವೆ ದ್ವಿಪಥ ರಸ್ತೆಯಾಗಿ ಪರಿವರ್ತನೆಗೊಳ್ಳಲಿದೆ….

Read More

ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ಉಡುಪಿ: ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತ‌ರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು,…

Read More

ಕನ್ನಡ ಭವನ ರೂವಾರಿಗಳಿಗೆ ಡಾ. ಸಿ ಸೋಮಶೇಖರ್ ಗೌರವ ಸನ್ಮಾನ.

ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಡಾ. ಸಿ. ಸೋಮಶೇಖರ್ ಅವರು ಕಾಸರಗೋಡು ಕನ್ನಡ ಭವನ ಗ್ರಂಥಾಲಯ ದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಯನ್ನು ತನ್ನ ನಿವಾಸಕ್ಕೆ ಬರಮಾಡಿಕೊಂಡು ಕನ್ನಡ ಭವನ ಹಾಗೂ ಕೇರಳ ರಾಜ್ಯ -ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಗಳನ್ನು, ವಿಶೇಷವಾಗಿ ಕಾಸರಗೋಡು ಜಿಲ್ಲೆಯ ಹೊರಗೆ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ತನ್ನ ಕಾರ್ಯ…

Read More

ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ

ಬೆಂಗಳೂರು: ವೈಟ್‌ಫೀಲ್ಡ್‌ನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್‌ನಲ್ಲಿ, ‘ತೊದಲ್ನುಡಿ’ ಮಕ್ಕಳ ಸಾಹಿತ್ಯ ಮಾಸಪತ್ರಿಕೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು (ಕಾಸರಗೋಡು) ಇವುಗಳು ಸಂಯುಕ್ತವಾಗಿ ‘ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ಆಚರಿಸಿದರು. ಈ ಸಂಭ್ರಮದ ಅಂಗವಾಗಿ *ಅವಾರ್ಡ್ ಪ್ರದಾನ ಸಮಾರಂಭ ಮತ್ತು ಚುಟುಕು ಕವಿ-ಕಾವ್ಯ ಸಂಗಮ ನಡೆಯಿತು.ಭಾಷೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದವರಿಗೆ, ಕಾಸರಗೋಡು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯವು…

Read More
error: Content is protected !!