ಜೈ ತುಳುನಾಡು ಕಾಸರಗೋಡು ಘಟಕದಿಂದ ಮರೆಯದ ಆಟಿ ಕಾರ್ಯಕ್ರಮ 27 ರಂದು
ಮಂಜೇಶ್ವರ : ಜೈ ತುಳುನಾಡುವಿನ ಕಾಸರಗೋಡು ಘಟಕದ ಆಶ್ರಯದಲ್ಲಿ ಮರೆಯದ ಆಟಿ ಮತ್ತು ಭಾಷಣ ಮತ್ತು ಪಾರ್ದನ ಸ್ಪರ್ಧೆ ಜುಲೈ 27 ರಂದು ಭಾನುವಾರ ಕಾಸರಗೋಡು ಕರಂದಕ್ಕಾಡ್ ಬಿಲ್ಲವ ಸೇವಾ ಸಂಘದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಂಘ ಕಾಸರಗೋಡು ಇದರ ಅಧ್ಯಕ್ಷ ರಘು ಕೆ ಮೀಪುಗುರಿ ಉಧ್ಘಾಟಿಸಲಿದ್ದಾರೆ. ಬೆಳಗ್ಗೆ 10 30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜೈ ತುಳುನಾಡು ಕಾಸರಗೋಡು ಘಟಕದ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ವಿ ಕುಲಾಲ್ ಕಣ್ವತೀರ್ಥ ಅಧ್ಯಕ್ಷತೆ ವಹಿಸಲಿದ್ದಾರೆ.ಸಾಹಿತಿ ಮತ್ತು ಜೈ…