ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವ ಪಂಚಾಯತ್ ಗಳಲ್ಲಿ ಕನ್ನಡ ಆಡಳಿತ ಭಾಷೆ -ಆದರ್ಶ ಬಿ ಎಂ
ಪೈವಳಿಕೆ: ಕೇರಳ ಸರಕಾರ ಉದ್ದೇಶ ಪೂರ್ವಕವಾಗಿ ಆಡಳಿತ ಭಾಷೆ ಮಲಯಾಳಂ ಕಡ್ಡಾಯ ಗೊಳಿಸಿ ಗಡಿನಾಡು ಭಾಷಾ ಅಲ್ಪಸಂಖ್ಯಾಕರ ಮೂಲಭೂತ ಹಕ್ಕುಗಳನ್ನು ಸದ್ದಿಲದೇ ದಮನಿಸುತ್ತಿದ್ದಾರೆ.ಪಿನರಾಯಿ ಸರಕಾರ ಆಡಳಿತ ಭಾಷೆಯಾಗಿ ಮಲಯಾಳಂ ಕಡ್ಡಾಯ ಗೊಳಿಸುವಾಗ ನಿಯಮಸಭೆಯ ಚರ್ಚೆಯಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ ಖಂಡನಿಯ ಮಾತ್ರವಲ್ಲ ಅಕ್ಷಮ್ಯ ಅಪರಾಧ ಕೂಡ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ನಿಯಮ ಸಭೆಯಲ್ಲಿ ಮಲಯಾಳಂ ಕಡ್ಡಾಯ ಗೊಳಿಸುವ ಬಿಲ್ ಮೇಲೆ ಚರ್ಚಿಸದ ಮಂಜೇಶ್ವರ ಶಾಸಕ ಕನ್ನಡ…