ಮಂಗಳೂರು: ಕಲಾಕೃತಿಯಿಂದ ಅಲಂಕೃತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಭವ್ಯ ಸ್ವಾಗತ

ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಇದು ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನ “ಟೇಲ್ಸ್ ಆಫ್ ಇಂಡಿಯಾ’ ಉಪಕ್ರಮದ ಭಾಗವಾಗಿದೆ. ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನವಾಗಿ ಬೋಯಿಂಗ್ 737-8 (ವಿಟಿ-ಬಿ ಡಬ್ಲ್ಯುವಿ) ವಿಮಾನವನ್ನು ಫೈಯಿಂಗ್ ಕ್ಯಾನ್ ವಾಸ್ (ಹಾರಾಡುವ ಕಲಾಕೃತಿ) ಆಗಿ ನಿಯೋಜಿಸಲಾಗಿದೆ. ಇದು ಸಾಂಪ್ರದಾಯಿಕ ಕಲೆಗಳನ್ನು ಆಧುನಿಕ ಶೈಲಿಯೊಂದಿಗೆ ಸಂಯೋಜಿಸಿ, ಪ್ರಯಾಣವನ್ನು ಒಂದು ಚಲಿಸುವ ಸಾಂಸ್ಕೃತಿಕ ಅನುಭವವನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ.ಈ ವಿಮಾನ ಮಂಗಳೂರು…

Read More

ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಹಾಗು ಬ್ರಹ್ಮಕಲಶೋತ್ಸವ , ನೇಮೋತ್ಸವ ಉತ್ಸವಕ್ಕೆ ಸಕಲ ಸಿದ್ಧತೆ

ಕುಂಜತ್ತೋರು ತೂಮಿನಾಡು, ಪ್ರದೇಶದಲ್ಲಿರುವ ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವಕ್ಕೆ ಸಕಲ ಸಿದ್ಧತೆಯು ನಡೆದಿದ್ದು ಏಪ್ರಿಲ್ 2ರಿಂದ 6,ರ ವರೆಗೆ ಕ್ಷೇತ್ರದ ತಂತ್ರಿವರ್ಯರಾದ ವೇದಮೂರ್ತಿ ಶ್ರೀ ಕೆ. ಮರಿಭಟ್ ಅವರ ದಿವ್ಯ ಹಸ್ತದಿಂದ ವೈದಿಕ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವಪೂರ್ಣವಾಗಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏಪ್ರಿಲ್ 2 ರಂದು ಬೆಳಗ್ಗೆ ಗಣಹೋಮ , ತೋರಣ ಮುಹೂರ್ತ ,ಉಗ್ರಾಣ ಮುಹೂರ್ತ ಚಪ್ಪರ ಮುಹೂರ್ತ ಗಳೊಂದಿಗೆ ಆರಂಭವಾಗುವ ಧಾರ್ಮಿಕಗಳೊಂದಿಗೆ ಮಹೋತ್ಸವಕ್ಕೆ ಚಾಲನೆ…

Read More

ಮೆಲ್ಕಾರ್-ಮುಡಿಪು ಹೆದ್ದಾರಿಯಲ್ಲಿ ಅಪಘಾತ: ಮಹಿಳೆಗೆ ಗಂಭೀರ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಪ್ರದೇಶದ ಗುಳಿಗಜ್ಜ ಕಟ್ಟೆ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಭಾರತಿ ಎಂದು ಗುರುತಿಸಲಾಗಿದೆ. ಅವರು ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆ ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ರಸ್ತೆ ಅಂಚಿಗೆ ತಲುಪಿದ ವೇಳೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತಿ ಅವರನ್ನು…

Read More

ಕೊರಿಂಗಿಲ ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ

ಪುತ್ತೂರು : ಅಶ್ಬಾಲುಲ್ ಇಸ್ಲಾಮ್ ವೆಲ್ಫೇರ್ ಅಸೋಸಿಯೇಷನ್ (AIWA) ಕೊರಿಂಗಿಲ ಇದರ ವತಿಯಿಂದ ಮಿಸ್ಬಾಹುಲ್ ಹುದಾ ಮದ್ರಸದ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು. ಅಶ್ಬಾಲುಲ್ ಇಸ್ಲಾಂ ವೆಲ್ಫೇರ್ ಅಸೋಸಿಯೇಷನ್ ಸಮಿತಿ ವತಿಯಿಂದ ಕೊರಿಂಗಿಲ ಮದ್ರಸದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಉಚಿತವಾಗಿ ಪಠ್ಯ ಪುಸ್ತಕಗಳನ್ನು ಕೊಡುತ್ತಿದ್ದು ಉತ್ತಮ ಸೇವೆ ಮಾಡುತ್ತಿರುವುದು ಶ್ಲಾಘನೀಯ. ಕಾರ್ಯಕ್ರಮದಲ್ಲಿ ಖತೀಬರಾದ ಬಹು | ಅಲ್ಹಾಜ್ GH ಅಯ್ಯೂಬ್ ವಹಬಿ, ಸಹ ಅಧ್ಯಾಪಕರಾದ ಬಹು | ಅಬೂಬಕ್ಕರ್ ಮದನಿ, ಕೊರಿಂಗಿಲ ಜಮಾತ್ ಆಡಳಿತ…

Read More

ಜನಗಣತಿ: ಮನೆಗಣತಿಗೆ ಸ್ಪೀಕರ್ ಚಾಲನೆ

ಮಂಗಳೂರು: ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು.ನಾಗರಿಕರು…

Read More

​ಮಂಜೇಶ್ವರದಲ್ಲಿ ಚುನಾವಣಾ ಕಹಳೆ: ಬಿಜೆಪಿ ಪರ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅಬ್ಬರದ ಪ್ರಚಾರ

​ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಗಡಿಭಾಗದ ಪ್ರತಿಷ್ಠಿತ ಕ್ಷೇತ್ರವಾದ ಮಂಜೇಶ್ವರದಲ್ಲಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದರು. ​ಕ್ಷೇತ್ರದಾದ್ಯಂತ ಸಂಚರಿಸಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ…

Read More

ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಮಧೂರು ಸಮೀಪದ ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕ ಇದರ ನೂತನ ಪಧಾದಿಕಾರಿಗಳ ಆಯ್ಕೆ ಸಭೆಯು ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್‌ ಬೈನಡ್ಕದಲ್ಲಿ ಇತ್ತೀಚೆಗೆ ನಡೆಯಿತು . ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀ ಪುರಶೋತ್ತಮ ಕೋಟೆವಲಪ್ಪು ಆಯ್ಕೆಗೊಂಡರು . ಗೌರವ ಅಧ್ಯಕ್ಷರಾಗಿ ಶ್ರೀ ರಾಜೇಶ್ವರ ಹೊಳ್ಳ , ಹಾಗೂ ಶ್ರೀ ವೆಂಕಪ್ಪ ನಾಯಕ್ , ಉಪಾಧ್ಯಕ್ಷರಾಗಿ ಶ್ರೀ ಗಣೇಶ್ ಯಾದವ್ ಬೈನಡ್ಕ , ಕಾರ್ಯದರ್ಶಿ ಶ್ರೀ…

Read More

ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆ ಚೇವಾರಿನಲ್ಲಿ 2025–26ನೇ ಸಾಲಿನ ವಿದಾಯ ಕೂಟ ಸಮಾರಂಭ

ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆ ಚೇವಾರಿನಲ್ಲಿ 2025–26ನೇ ಸಾಲಿನ ವಿದಾಯ ಕೂಟ ಸಮಾರಂಭವು ಅತ್ಯಂತ ಸಂಭ್ರಮ ಹಾಗೂ ಗೌರವದ ವಾತಾವರಣದಲ್ಲಿ ನೆರವೇರಿತು . ಕಾರ್ಯಕ್ರಮವನ್ನು ಪ್ರೀಮ ಕ್ರಾಸ್ತ ಟೀಚರ್ ಅವರು ಸುಂದರವಾಗಿ ನಿರೂಪಣೆ ಮಾಡಿದರು .ಕಾರ್ಯಕ್ರಮಕ್ಕೆ ಸಾತ್ವಿಕ್ ಸರ್ ಅವರು ಆತ್ಮೀಯ ಸ್ವಾಗತ ಕೋರಿದರು . ಹಿರಿಯ ಅಧ್ಯಾಪಿಕೆ ರಾಜೇಶ್ವರಿ ಟೀಚರ್ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು . ನಂತರ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶಾಮ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನು ಹೇಳಿ,…

Read More

​ವಿದಾಯದ ಕಣ್ಣೀರು: ವಿಶೇಷ ಚೇತನರ ಪಾಲಿನ ‘ಗಿಫ್ಟ್’ ಆಗಿದ್ದ ರೂಪಾ ಟೀಚರ್ ಇನ್ನಿಲ್ಲ

​ಮಂಜೇಶ್ವರ: ಅವರ ಹೆಸರಲ್ಲೇ ಒಂದು ವಿಶಿಷ್ಟತೆ ಇತ್ತು, ಅವರ ನಗುವಿನಲ್ಲೇ ಒಂದು ಆತ್ಮೀಯತೆ ಇತ್ತು. ಮಂಜೇಶ್ವರ ಬಿ.ಆರ್.ಸಿ. ವ್ಯಾಪ್ತಿಯ ಸಾವಿರಾರು ವಿಶೇಷ ಚೇತನ ಮಕ್ಕಳ ಬಾಳಿಗೆ ಬೆಳಕಾಗಿದ್ದ, ಪ್ರೀತಿಯ ರೂಪಾ ರೋಯಲ್ ಗಿಫ್ಟ್ ಡಿ ಸೋಜ (44) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ​ಮೀಯಪದವಿನ ಜನಪ್ರಿಯ ವ್ಯಕ್ತಿತ್ವ, ಚಲನಚಿತ್ರ ನಟ ಹಾಗೂ ನಾಟಕ ಕಲಾವಿದ ರಾಜೇಶ್ ಮೀಯಪದವು ಅವರ ಪತ್ನಿಯಾಗಿದ್ದ ರೂಪಾ ಟೀಚರ್, ಕೇವಲ ಒಬ್ಬ ಶಿಕ್ಷಕಿಯಷ್ಟೇ ಆಗಿರಲಿಲ್ಲ; ವಿಶೇಷ ಅಗತ್ಯವಿರುವ ಮಕ್ಕಳ…

Read More

ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವವಿದ್ಯೆ ಜೀವನದ ಯಶಸ್ಸಿಗೆ ಮುಖ್ಯ ಆಧಾರ: ಅಬ್ದುಲ್ ನಾಸಿರ್ ಸಅದಿ

ಮಂಗಳೂರು: ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವ ಹಾಗೂ ಫತ್ಹೇ ಮುಬಾರಕ್ ಕಾರ್ಯಕ್ರಮ ಜಮಾಅತ್ ಅಧ್ಯಕ್ಷ ಅಬ್ದುಲ್ ರವೂಫ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಇಲ್ಲಿನ ಮದ್ರಸಾ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖತೀಬ್ ಅಬ್ದುಲ್ ನಾಸಿರ್ ಸಅದಿ, ಜನರು ಸಂಪಾದಿಸುವುದರಲ್ಲಿ ಅತ್ಯುತ್ತಮವಾದದ್ದು ವಿದ್ಯೆ. ವಿದ್ಯೆಯನ್ನು ಪಡೆದವನು ಎಲ್ಲವನ್ನೂ ಕರಗತ ಮಾಡಿಕೊಳ್ಳಲು ಸಾಧ್ಯ. ವಿದ್ಯೆ ಮಾನವನಿಗೆ ಸನ್ಮಾರ್ಗವನ್ನು ತೋರಿಸುವ ದೀಪವಾಗಿದೆ. ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಿ, ನೈತಿಕ ಮೌಲ್ಯಗಳನ್ನು ಬೆಳೆಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ…

Read More
error: Content is protected !!