ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ವೈಫಲ್ಯವೇ ಕಾರಣ, ಯಾರನ್ನಾದರೂ ಹೊಣೆಗಾರರನ್ನಾಗಿ ಮಾಡಬೇಕು-ಮಾಜಿ ಸೇನಾ ಮುಖ್ಯಸ್ಥ
ಕೋಲ್ಕತ್ತಾ: ಪಹಲ್ಗಾಮ್ ಉಗ್ರರ ದಾಳಿಗೆ ಗುಪ್ತಚರ ವೈಫಲ್ಯಯೇ ಕಾರಣ ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧರಿ ಶುಕ್ರವಾರ ಹೇಳಿದ್ದಾರೆ. ಪಿಟಿಐ ಜೊತೆ ಮಾತನಾಡಿದ ದೇಶದ 18 ನೇ ಸೇನಾ ಮುಖ್ಯಸ್ಥ ರಾಯ್ ಚೌಧರಿ, ಉಗ್ರ ದಾಳಿಗೆ ಗುಪ್ತಚರ ವೈಫಲ್ಯವೇ ಪ್ರಮುಖ ಕಾರಣವಾಗಿದೆ. ಲೋಪದೋಷಗಳಿಗೆ ಯಾರಾದರೂ ಉತ್ತರಿಸಬೇಕು. ನಿರ್ಲಕ್ಷ್ಯಕ್ಕೆ ಖಂಡಿತವಾಗಿಯೂ ಯಾರಾದರೂ ಜವಾಬ್ದಾರರಾಗಿರುತ್ತಾರೆ ಮತ್ತು ಪರಿಣಾಮಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದರು. ಪಹಲ್ಗಾಮ್ ದಾಳಿಯ ಹಿಂದೆ ಪಾಕಿಸ್ತಾನ ಮತ್ತು ಅದರ ಗುಪ್ತಚರ ಸಂಸ್ಥೆ ISI…