ಉಪ್ಪಳ ವಿದ್ಯುತ್ ಸೆಕ್ಷನ್ ಸಬ್ ಇಂಜಿನಿಯರ್ ಸೆಬಾಸ್ಟಿನ್ ರವರಿಗೆ ಉಪ್ಪಳ ವ್ಯಾಪಾರ ಭವನದಲ್ಲಿ ಬೀಳ್ಳೊಡುಗೆ ಸಮಾರಂಭ

ಮಂಜೇಶ್ವರ : ಸುದೀರ್ಘ ಕಾಲ ಸೇವೆಯನ್ನು ನೀಡಿ ನಿವೃತರಾದ ಉಪ್ಪಳ ವಿದ್ಯುತ್ ಸೆಕ್ಷನ್ ಸಬ್ ಇಂಜಿನಿಯರ್ ಸೆಬಾಸ್ಟಿನ್ ರವರಿಗೆ ಉಪ್ಪಳ ವ್ಯಾಪಾರ ಭವಣದಲ್ಲಿ ನಡೆದ ಸಮಾರಂಭದಲ್ಲಿ ಬೀಳ್ಳೊಡುಗೆ ನೀಡಲಾಯಿತು.ಕಳೆದ 29 ವರ್ಷಗಳಲ್ಲಿ ಇವರು ಕಾಸರಗೋಡು ನೆಲಿಕುನ್ನು, ಪೈವಳಿಕೆ, ಉಪ್ಪಳ ಸೇರಿದಂತೆ ವಿವಿಧ ಸೆಕ್ಷನ್ ಗಳಲ್ಲಿ ಸೇವೆಯನ್ನು ಜನರ ಪ್ರೀತಿಗೆ ಪಾತ್ರರಾಗಿದ್ದರು. ಉಪ್ಪಳ ಸಬ್ ಅಸಿಸ್ಟಂಟ್ ಇಂಜಿನಿಯರ್ ಜಯನ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿದಾಯ ಕೂಟ ಸಮಾರಂಭವನ್ನು ನಕಾಸರಗೋಡು ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಜ ಭಟ್ ಉದ್ಘಾಟಿಸಿದರು. ಈ ಸಂದರ್ಭ…

Read More

ಪಾವೂರು ಅಂಗನವಾಡಿಯಲ್ಲಿ ಪ್ರವೇಶ ಉತ್ಸವ

ಮಂಜೇಶ್ವರ: ಪಾವೂರು ಅಂಗನವಾಡಿ ಇಂದು ನಡೆದ ಪ್ರವೇಶ ಉತ್ಸವದಲ್ಲಿ ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯ ಕಮರುಂನ್ನಿಸ ಮುಸ್ತಾಫಾ ಅವರನ್ನು ಪಾವೂರು ಅಂಗನವಾಡಿ ವೆಲ್ಫೇರ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಪ್ರವೇಶ ಉತ್ಸವ ಮಕ್ಕಳಿಗೆ ಹೊಸ ಹುರುಪು ಹಾಗೂ ಸಂತೋಷ ತಂದಿದೆ ಇದೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ತಿಂಗಳಿಗೆ 1ಸಾವಿರ ಅನುದಾನ ಹೆಚ್ಚಿಸಿರುದರಿಂದ ಅವರಿಗೂ ಸಂತೋಷ ಆಗಿದೆ ಏಂದು ಗಣೇಶ್ ಪಾವೂರು ಹೇಳಿದರು ಈ…

Read More

ಯಕ್ಷಗಾನದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ ನಿಧನ

ವಿಟ್ಲ: ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದ ಬಳಿಕ ಶನಿವಾರ ಬೆಳಗ್ಗೆ ನಿಧನ ಹೊಂದಿದರು. ಪತ್ನಿ ಹಾಗೂ ಪುತ್ರ ಸಹಿತ ಅಪಾರ ಬಂಧು, ಬಾಂಧವರು, ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಉಪನ್ಯಾಸಕರಾಗಿ, ಯಕ್ಷಗಾನ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಅವರು ಪ್ರಸ್ತುತ ಪುತ್ತೂರು ಸಮೀಪ ಮುರ ಎಂಬಲ್ಲಿ ವಾಸಿಸುತ್ತಿದ್ದರು.ಶೇಣಿ ಗೋಪಾಲಕೃಷ್ಣ ಭಟ್ ಸಹಿತ ಖ್ಯಾತನಾಮರೊಂದಿಗೆ ಅರ್ಥಗಾರಿಕೆ ಮಾಡಿದ ಅನುಭವಿಯಾಗಿದ್ದ ಶಂಭು ಶರ್ಮಾ, ಯಕ್ಷಗಾನ ತಾಳಮದ್ದಳೆ ಕ್ಷೇತ್ರದಲ್ಲಿ ಚಿರಪರಿಚಿತ. ಖಳಪಾತ್ರ ಸಹಿತ…

Read More

ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು

ಮಂಗಳೂರು: ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಂಗಳೂರಿಗೆ ಹೊರವಲಯದ ಕುಡುಪು ಬಳಿ ಎಪ್ರಿಲ್ 27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

Read More

ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಪ್ರೀತಿಯನ್ನು ಪಾಲಕರು ಬೆಳೆಸಿದರೆ ಮಾತ್ರ ಕನ್ನಡದ ಉಳಿವು ಸಾಧ್ಯ : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಮಂಗಳೂರು:ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು . ಅವರು ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ ,ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು….

Read More

ನವೆಂಬರ್ 16ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ- ಡಾ.ಎಂ.ಎನ್‌. ರಾಜೇಂದ್ರ ಕುಮಾರ್ ಹೇಳಿಕೆ

ಮಂಗಳೂರು: “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಧ್ಯೇಯದೊಂದಿಗೆ ನವೆಂಬರ್ 16ರಂದು ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು. ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, “ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು…

Read More

ಜಿಲ್ಲೆಯಲ್ಲಿ ಹಿಂದೂಗಳ ಧಮನಕಾರಿ ಯತ್ನ ಸಹಿಸುವುದಿಲ್ಲ:- ಶಾಸಕ ಕಾಮತ್

ಹಿಂದೂ ಮುಖಂಡ ಶರಣ್ ಪಂಪ್ವೆಲ್ ರವರ ಬಂಧನದ ಯತ್ನವು ದುರುದ್ದೇಶಪೂರಿತವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ಧಮನಿಸಲೆಂದೇ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹಿಂದೂ ಮುಖಂಡರನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶರಣ್ ಪಂಪ್ವೆಲ್ ಬಂಧನದ ಯತ್ನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕಾಮತ್ ರವರು ಕದ್ರಿ ಠಾಣೆಗೆ ಧಾವಿಸಿ ಪ್ರಕರಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಪೊಲೀಸರ ವಿರುದ್ಧ ಹರಿಹಾಯ್ದರು. ಪೊಲೀಸರು ವಿಚಾರಣೆ ನಡೆಸುವುದಾದರೆ ಸುಪ್ರೀಂ ಕೋರ್ಟ್…

Read More

ಮೀಂಜ : 41ನೇ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಮೀಯಪದವು : ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ 41ನೇ ಪುಣ್ಯತಿಥಿ ಕಾರ್ಯಕ್ರಮ ಮೀಯಪದವಿನಲ್ಲಿ ಜರುಗಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ಪುಷ್ಪಾರ್ಚನೆಗೈದರು.ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಾಮೋದರ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಮುಖಂಡರಾದ ಪಿ. ಸೋಮಪ್ಪ ಮುಖ್ಯ ಪ್ರಭಾಷಣಗೈದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜೀ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮುಖಂಡರುಗಳಾದ ಮೊಹಮ್ಮದ್ ಜೆ, ಜೋಕಿಂ, ಮೊಂತೇರೋ, ಹಮೀದ್ ಮೀಯಪದವು, ಫಿಲೋಮಿನಾ…

Read More

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ದೊಡ್ಡ ದಡ್ಡನೆಂದು ನನಗೆ ಮೊದಲೇ ಗೊತ್ತಿತ್ತು ; ವಿಧಾನ ಪರಿಷತ್‌ ಶಾಸಕ ಐವನ್ ಡಿ’ಸೋಜಾ

ಮಂಗಳೂರು : ವಿಧಾನಸೌಧ ಮತ್ತು ಶಾಸಕರ ಭವನದ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಾಲಿ ಸ್ಪೀಕ‌ರ್ ಯು.ಟಿ. ಖಾದರ್ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪವು ಆಧಾರರಹಿತ ಮತ್ತು ಸಂವಿಧಾನಬಾಹಿರವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ಸೋಜಾ ಗುಡುಗಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸ್ಪೀಕರ್ ಆಗಿದ್ದ ಸಮಯದಲ್ಲಿ ಕಾಗೇರಿ ಮಾಡಿರುವ ಆರೋಪಗಳು…

Read More

ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ…. !

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. RSS ಮುಖಂಡರ ಒಂದು ಭಾಷಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುನ್ನು ವಿಕಾಸ್ ಪುತ್ತೂರು ಎಂಬುವವರು ಸಾಮಾಜಿಕ ಜಾಲತಾಣದಲ್ಲಿ “ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ” ಎಂಬ ವಾಕ್ಯದೊಂದಿಗೆ ಶೇರ್ ಮಾಡಿದ್ದರು. ಇದನ್ನು ಶರಣ್ ಪಂಪ್‌ವೆಲ್ ಅವರು ಮತ್ತೊಮ್ಮೆ ಶೇರ್ ಮಾಡಿ ಜನಸಂಖ್ಯೆ ಬೆಳವಣಿಗೆಯ ಬಗ್ಗೆ ಚರ್ಚೆಯನ್ನು…

Read More
error: Content is protected !!