ಐಆರ್ಸಿಟಿಸಿ ವತಿಯಿಂದ ಕಾಶಿ, ಅಯೋಧ್ಯೆ, ಉತ್ತರ ಭಾರತ ಪ್ರವಾಸ ಪ್ಯಾಕೇಜುಗಳ ಪ್ರಕಟ .
ಮಂಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ (ಐಆರ್ಸಿಟಿಸಿ) ಭಾರತ ಸರ್ಕಾರದ ನವರತ್ನ ಸಂಸ್ಥೆಯು ದಕ್ಷಿಣ ವಲಯದ ಮಂಗಳೂರು ಕಚೇರಿಯಿಂದ ಯಾತ್ರಿಕರ ಅನುಕೂಲಕ್ಕಾಗಿ ಹಲವು ವಿಶಿಷ್ಟ ಪ್ರವಾಸ ಪ್ಯಾಕೇಜುಗಳನ್ನು ಪ್ರಕಟಿಸಿದೆ ಎಂದು ಸಂಸ್ಥೆಯ ಜಂಟಿ ಜನರಲ್ ಮ್ಯಾನೇಜರ್ ಸ್ಯಾಮ್ ಜೋಸೆಫ್ ಪಿ ಮಾಹಿತಿಯನ್ನು ನೀಡಿದರು . ಅವರು ಪತ್ರಿಕಾ ಭವನದಲ್ಲಿ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ಯಾಕೇಜುಗಳಲ್ಲಿ ಕಾಶಿ, ಪ್ರಯಾಗರಾಜ್, ಅಯೋಧ್ಯಾ ವಿಮಾನ ಪ್ಯಾಕೇಜ್, ಉತ್ತರ ಭಾರತ ರೈಲು…