ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು .

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು…

Read More

20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ.

ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ & ದೇಬಾ ದಾಸ್, ಬಂಧಿತರು. ದಿನಾಂಕ 19/20-10-2025 ರಂದು ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್…

Read More

ಮಂಜೇಶ್ವರ ಆಟೋ ನಿಲ್ದಾಣ ವಿವಾದ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿದ ಯು ಎಲ್ ಸಿ ಸಿ ಅಧಿಕೃತರು : ಆಟೋ ಚಾಲಕರಿಗೆ ಬೆಂಬಲವಾಗಿ ಎ ಐ ಟಿ ಯು ಸಿ : ಪ್ರತಿಭಟನೆ : ಸ್ಥಳದಲ್ಲಿ ಸಂಘರ್ಷಾವಸ್ಥೆ : ಕಾಮಗಾರಿ ತಾತ್ಕಾಲಿಕ ತಾತ್ಕಾಲಿಕ ಸ್ಥಗಿತ

ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ಸಮೀಪದ ರಾಗಂ ಜಂಕ್ಷನ್ ಸರ್ವೀಸ್ ರಸ್ತೆಯಲ್ಲಿರುವ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಆಗ್ರಹಿಸುತ್ತಿದ್ದ ಆಟೋ ಚಾಲಕರ ಮನವಿಗೆ ಸ್ಪಂದನೆ ನೀಡುವ ಬದಲು, ಜಿಲ್ಲಾಧಿಕಾರಿಯವರ ಸೂಚನೆಗೆ ವಿರುದ್ಧವಾಗಿ ಅಧಿಕಾರಿಗಳು ಕೆಲಸ ಆರಂಭಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಆಟೋ ಚಾಲಕರ ತಂಡವು ನಿಕಟಪೂರ್ವದಲ್ಲಿ ಮಂಜೇಶ್ವರ ತಾಲೂಕಿನ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಯು ಎಲ್ ಸಿ ಸಿ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳು…

Read More

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಗೆ ಜಾತಿ ನಿಂದನೆ, ಅಶ್ಲೀಲ ಸಂದೇಶ ರವಾನೆ – ಯುವಕ ಅರೆಸ್ಟ್‌

ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಪ್ರಕರಣದಲ್ಲಿ ಸೋಶಿಯಲ್ ಮಿಡಿಯಾದಲ್ಲಿ ಯುವತಿಯ ಅಶ್ಲೀಲ ಪೋಟೋ ವೈರಲ್ ಮಾಡಿದ ಯುವಕನನ್ನು ಬಂಧಿಸಲಾಗಿದೆ. ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿದ್ದ ಯವತಿಯ ಅಶ್ಲೀಲ ಪೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಓರ್ವ ಯುವಕನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾವೂರು ಆಕಾಶಭವನ ಕಾಪಿಗುಡ್ಡ ನಿವಾಸಿ ನಿಖಿಲ್ ರಾಜ್ (27) ಎಂದು ಗುರುತಿಸಲಾಗಿದೆ. ಕದ್ರಿ ಠಾಣೆಯಲ್ಲಿ ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು…

Read More

ದೀಪಾವಳಿ ನೇಮೋತ್ಸವ ಸಂಪನ್ನ.

ಕಾಸರಗೋಡು : ಕಾಸರಗೋಡು ಕೋಟೆ ಭಾಗಿಲಿನಲ್ಲಿರುವ, ಪಳ್ಳದ ಕೊಟ್ಯ ಶ್ರೀ ಧೂಮಾವತಿ, “ದೀಪಾವಳಿ ನೇಮೋತ್ಸವ “ನಾಗರಕಟ್ಟೆಯ, ಕಾಸರಗೋಡು ಕೋಟೆ ಬಾಗಿಲಿನಲ್ಲಿ ಸಮಸ್ತ ಜನ ಸಮುದಾಯದ ಓಗ್ಗೋಡುವಿಕೆಯಲ್ಲಿ ಸಂಪನ್ನವಾಯಿತು. ಪಳ್ಳದ ಕೊಟ್ಯ ತರವಾಡಿನಿಂದ ಬಂದ ಬಂಡಾರ ಮೆರವಣಿಗೆ, ಗುಳಿಗನ ಕೋಲ, 20.10.2025,ರಂದು ನಡೆದ ಧೂಮಾವತಿ ರಾಜನ್ ದೈವ ಕೋಲ, ಊರವರ ಸಹಕಾರದಲ್ಲಿ, ಕಾಸರಗೋಡು ಕೋಟೆ ನಾಯಕರ ಮನೆ ವಂಶಸ್ತರ ನೇತೃತ್ವದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಉತ್ಸವ ಸಮಿತಿ ಸಹಕರಿಸಿದ ಸಕಲರೀಗೆ ಧನ್ಯವಾದ ಸಮರ್ಪಸಿದೆ.

Read More

ಪುತ್ತೂರು: ಜೇನುನೊಣ ದಾಳಿ- ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿ 5 ಲಕ್ಷ ಪರಿಹಾರ ಘೋಷಣೆ

ಪುತ್ತೂರು, ಅ. 22 : ಸೇಡಿಯಾಪು ಬಳಿ ಜೇನುನೊಣಗಳ ದಾಳಿಯಿಂದ ಸಾವನ್ನಪ್ಪಿದ ವಿದ್ಯಾರ್ಥಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸೋಮವಾರ ನಡೆದ ಅಶೋಕ ಜನಮನ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ಅಶೋಕ್ ರೈ ಅವರು ಘಟನೆಯನ್ನು ತಮ್ಮ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದರು. ತೆಂಕಿಲಾದ ವಿವೇಕಾನಂದ ಪ್ರಾಥಮಿಕ…

Read More

ಕೃಷ್ಣ ನಗರಿಯಲ್ಲಿ ದೀಪಾವಳಿ ಸಂಭ್ರಮ: ಶ್ರೀಕೃಷ್ಣ ಮಠದಲ್ಲಿ ಬಲೀಂದ್ರ ಪೂಜೆ, ಲಕ್ಷ್ಮೀ ಪೂಜೆ ಸಂಪನ್ನ .

ಉಡುಪಿ:ದೇವಾಲಯಗಳ ನಗರಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ರಾತ್ರಿ ಸಂಭ್ರಮದ ಬಲೀಂದ್ರ ಪೂಜೆ ನಡೆಯಿತು. ತುಳುನಾಡಿನಲ್ಲಿ ಬಲೀಂದ್ರ ಪೂಜೆಗೆ ವಿಶೇಷ ಮಹತ್ವವಿದೆ. ಈ ಭಾಗವನ್ನು ಆಳಿದ ಅರಸ ಬಲೀಂದ್ರನಿಗೆ ದೀಪಾವಳಿಯ ವೇಳೆ ಸ್ವಾಗತ ಕೋರಿ ಆತಿಥ್ಯ ನಡೆಸುವುದು ಇಲ್ಲಿನ ಪದ್ಧತಿ. ವರ್ಷಕ್ಕೊಮ್ಮೆ ಅರಸನನ್ನು ಬರಮಾಡಿಕೊಂಡು ಗೌರವಿಸುವುದು ಸಂಪ್ರದಾಯ. ಈ ಆಚರಣೆಯನ್ನು ಬಲೀಂದ್ರ ಪೂಜೆ ಎಂದು ಕರೆಯಲಾಗುತ್ತದೆ. ಭತ್ತದ ಗದ್ದೆಗಳಲ್ಲಿ ದೀಪವಿಟ್ಟು ಬಲೀಂದ್ರನನ್ನು ಕೂಗಿ ‌ಕರೆಯಲಾಗುತ್ತದೆ. ಕೃಷಿ ಸಂಸ್ಕೃತಿಯೊಂದಿಗೆ ಬಲೀಂದ್ರ ಪೂಜೆ ತಳಕು ಹಾಕಿಕೊಂಡಿರುವುದರಿಂದ ಇವತ್ತಿಗೂ…

Read More

ಮತ್ತೆ ಹಿಂಗಾರು ಮಳೆ ಆರ್ಭಟ

ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾದ ಹಿನ್ನೆಲೆ ಮುಂದಿನ 1 ವಾರ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವ ಇದೆ. ಅಕ್ಟೋಬರ್ 22ರಿಂದ 27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಭಾರಿ ಮಳೆಯಾಗುವ ಸಂಭವ…

Read More

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಗಾಡಿಯನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿ ಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ…

Read More

ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ – ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರ,ಆಧುನಿಕ ಕಟ್ಟಡದ ಶಿಲಾನ್ಯಾಸ,NHM ನಿಧಿಯಿಂದ ಔಷಧಾಲಯ ಮತ್ತು ವೈಟಿಂಗ್ ಏರಿಯಾ ಉದ್ಘಾಟನೆ

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕಾಗಿ ನಿರ್ಮಿಸುವ ಆಧುನಿಕ ಕಟ್ಟಡದ ಶಿಲಾನ್ಯಾಸ ಹಾಗೂ NHM ನಿಧಿಯಿಂದ ನಿರ್ಮಿಸಲಾದ ಔಷಧಾಲಯ ಮತ್ತು ವೈಟಿಂಗ್ ಏರಿಯಾವನ್ನು ಗೌರವಾನ್ವಿತ ಆರೋಗ್ಯ ಸಚಿವರಾದ ಶ್ರೀಮತಿ ವೀಣಾ ಜಾರ್ಜ್ ಆನ್ ಮಂಗಳವಾರ ಬೆಳಿಗ್ಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರದ ಗೌರವಾನ್ವಿತ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ವಹಿಸಿದರು.. ಈ ಕಾರ್ಯಕ್ರಮದಲ್ಲಿ ತ್ರಿಸ್ಥರ ಪಂಚಾಯತ್ ಪ್ರತಿನಿಧಿಗಳು, ಆರೋಗ್ಯ ಕಾರ್ಯಕರ್ತರು…

Read More
error: Content is protected !!