ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ ಯನ್ನು ಭಾರತ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇಲ್ಲಿ ಆಚರಿಸಲಾಯಿತು ಯೋಗ ಶಿಕ್ಷಕ ಶ್ರೀ ಪ್ರವೀಣ್ ಪ್ರಥ್ವಿ ಯೋಗ ಕೇಂದ್ರ ಪ್ರತಾಪನಗರ ಇವರು ಯೋಗದ ಬಗ್ಗೆ ಮಾಹಿತಿ ನೀಡಿ ಯೋಗಾಭ್ಯಾಸ ನಡೆಸಿದರು. ಧಾರ್ಮಿಕ ಮುಖಂಡ ಶ್ರೀ ದಾಸಪ್ಪ ಸಾಮಾನಿ ಕಯ್ಯಾರು ಇವರು ಶುಭಸಂಸಾಸನೆ ಗೈದರು ಭಜನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ದುರ್ಗಾ ಶಕ್ತಿ ಕುಣಿತ ಭಜನಾ…

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಮತ್ತೊಂದು ತಾಂತ್ರಿಕ ನಿಯೋಗಕ್ಕೆ ಶಶಿ ತರೂರ್, ಲಕ್ಷ್ಮಣ ರೇಖೆ ದಾಟಿದರೆ ಶಿಸ್ತು ಕ್ರಮ: ಕೆ. ಸಿ ಎಚ್ಚರಿಕೆ

ತಿರುವನಂತಪುರ : ಆಪರೇಷನ್ ಸಿಂಧೂರ್ ನಂತರ ವಿದೇಶ ರಾಜ್ಯಗಳಿಗೆ ಭಾರತೀಯ ನಿಲುವುಗಳನ್ನು ಕೇಂದ್ರ ಸರಕಾರ ನಿಯೋಜಿಸಿದ ರಾಜ ತಾಂತ್ರಿಕ ನಿಯೋಗ ವು ವಿದೇಶ ರಾಜ್ಯಗಳ ಪರ್ಯಟನೆ ಮಾಡಿ ತಮ್ಮ ಯುದ್ಧ ನೀತಿಯ ಬಗ್ಗೆ ವಿವರಿಸಿ ಯಶಸ್ವಿಯಾಗಿ ಹಿಂತಿರುಗಿದ ಬಳಿಕ ಮತ್ತೊಮ್ಮೆ ಇದೇ ನಿಯೋಗ ವಿಶ್ವ ರಾಷ್ಟ್ರಗಳ ಪರ್ಯಟನೆ ಮಾಡುವ ಯೋಜನೆ ಕೇಂದ್ರ ಸರಕಾರದ ಚಿಂತನೆಯಲ್ಲಿದೆ. ಈ ನಿಯೋಗವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ನಿರ್ವಹಿಸಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಇದು ಇರಿಸುಮುರಿಸು ಉಂಟು ಮಾಡಿದೆ. ಮೊದಲಿನ ನಿಯೋಗದಲ್ಲಿ ತರೂರ್…

Read More

ಸಿಪಿಐ (ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಯುದ್ಧ ವಿರೋಧಿ ರಾಲಿ.

ಇರಾನ್ ಇಸ್ರೇಲ್ ಯುದ್ಧ ವಿರುದ್ಧ ರಾಲಿ ಸಿಪಿಐ(ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಪೇಟೆಯಲ್ಲಿ ಜರಗಿತು. ಇಸ್ರೇಲ್ ನಿರಂತರವಾಗಿ ನೆರೆ ರಾಷ್ಟ್ರಗಳನ್ನು ವಿನಾ ಕಾರಣ ಆಕ್ರಮಿಸುವ ಸಂದರ್ಭದಲ್ಲಿ ಯುದ್ಧ ಬೇಡವೇ ಬೇಡ ಎಂಬ ಘೋಷಣೆಯೊಂದಿಗೆ ಸಿಪಿಐ(ಎಂ) ಮಂಜೇಶ್ವರ ಲೋಕಲ್ ವತಿಯಿಂದ ಪ್ರತಿಭಟನಾ ಸಭೆ ಹಾಗೂ ರಾಲಿ ನಡೆಸಲಾಯಿತು. ಪ್ರತಿಭಟನಾ ರಾಲಿಯನ್ನು ಸಿಪಿಐ(ಎಂ) ಮಂಜೇಶ್ವರ ಏರಿಯಾ ಸಮಿತಿ ಸದಸ್ಯರೂ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಬೇಬಿ ಶೆಟ್ಟಿ ಉದ್ಘಾಟಿಸಿದರು. ಗಂಗಾಧರ ದುರ್ಗಿಪಳ್ಳ ಅಧ್ಯಕ್ಷತೆ ವಹಿಸಿದರು. ಸಿಪಿಐ(ಎಂ) ಮಂಜೇಶ್ವರ ಏರಿಯಾ…

Read More

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಸಮಾಪ್ತಿ.

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಹೊಸಂಗಡಿ AKG ಮಂದಿರದಲ್ಲಿ CITU ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಉದ್ಘಾಟಿಸಿದರು. AITUC ನೇತಾರ ಪ್ರದೀಸ್ ಬಡಾಜೆ ಅಧ್ಯಕ್ಷತೆ ವಹಿಸಿದ್ದರು,ಡಿ ಕಮಲಾಕ್ಷ, ಪ್ರಶಾಂತ್ ಕನಿಲ ಉಪಸ್ಥಿತರಿದ್ದರು. ಸಭೆಯು ಜುಲೈ 9 ರ ದೇಶೀಯ ಮುಷ್ಕರ ವಿಜಯಗೊಳಿಸಲು ಹಾಗೂ ಜುಲೈ 2 ರಂದು ಮಂಜೇಶ್ವರ ಪಂಚಾಯತ್ ಕಚೇರಿಗೆ ಮಾರ್ಚ್,ಮಂಜೇಶ್ವರ ರೈಲ್ವೆ ಸ್ಟೇಶನ್ ಬಳಿಯಿಂದ ಹೊಸಂಗಡಿ ವರೆಗೆ ಕಾಲ್ನಡೆ ಜಾತ ನಡೆಸಲು ಮತ್ತು ಜುಲೈ 8 ರಂದು ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು…

Read More

ವಿಶ್ವಕ್ಕೆ ಶಾಂತಿಯ ಸಂದೇಶ ಹಾಗೂ ಮಾನವೀಯತೆಯ ಬದುಕಿಗೆ ಯೋಗ ಪೂರಕವಾಗಿದೆ : ಪ್ರಧಾನಿ ನರೇಂದ್ರ ಮೋದಿ

ತಿರುವನಂತಪುರ : ಯೋಗ ಜಾತಿ ಮತ ಪಂಗಡಗಳನ್ನು ಮೀರಿ ಸರ್ವರ ಬದುಕಿಗೂ ಮಾನವೀಯ ಮೌಲ್ಯಗಳನ್ನು ತಿಳಿಸುವ ಜೊತೆಗೆ ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು ನೀಡಿದೆ. ಯೋಗದಿಂದ ಮಾನವೀಯತೆ ಮತ್ತು ಶಾಂತಿಯ ಆರಂಭವಾಗಿದೆ, ಯೋಗವು ಇಂದು ಜಗತ್ತನ್ನೇ ಒಂದುಗೂಡಿಸಿದೆ. ಕಳೆದ 11 ವರ್ಷಗಳಿಂದ ಯೋಗ…

Read More

ಪುತ್ತೂರು: ಯುವ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ

ಪುತ್ತೂರು, ಜೂ. 21: ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮೂರು ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಸಾಫ್ಟ್‌ವೇರ್‌ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಈಗ ಇವರಿಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ.ದಿಢೀರನೇ ಅಖಿಲಾ ಹಾಗೂ ಧನಂಜಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅವರಿಬ್ಬರು ಪುತ್ತೂರು…

Read More

ಭಾರೀ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು-ಮುರುಡೇಶ್ವರ ರೈಲು ಸಂಚಾರದಲ್ಲಿ ವ್ಯತ್ಯಯ

ಹಾಸನ, ಜೂ. 21 ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಬಂಡೆ ಕಲ್ಲುಗಳು ಬಿದ್ದಿವೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದ ಪರಿಣಾಮ ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಇದೇ ಮಾರ್ಗದಲ್ಲಿ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ, ಕ್ಷೇತ್ರಾಡಳಿತ ಸಮಿತಿಯನ್ನು ಪುನರ್ ರಚಿಸಲಾಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸಾಹುಕಾರ್ ಕೊರಗಪ್ಪರವರ ಮೊಮ್ಮಗ ಜಯರಾಜ್ ಎಚ್ ಸೋಮಸುಂದರಂ (ಎಚ್.ಎಸ್.ಜಯರಾಜ್) ಅವರನ್ನು…

Read More
error: Content is protected !!