ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ: ನೀರಿನ ಸಮಸ್ಯೆ ಖಂಡಿಸಿ ಪಂಚಾಯತ್ ಕಚೇರಿಗೆ ಮುತ್ತಿಗೆ ಯತ್ನ

ಮಂಗಳೂರು ಹೊರವಲಯದ ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಎಡಪದವು ಪಂಚ್ಯಾತ್ ಎದುರು ಪ್ರತಿಭಟನೆ ನಡೆಯಿತು. ಎಡಪದವು ಪಂಚ್ಯಾತ್ ವ್ಯಾಪ್ತಿಯ ಕೊರ್ಡೆಲ್ , ಪದರಂಗಿ ಗ್ರಾಮದಲ್ಲಿ ಕುಡಿಯುವ ನೀರು ಸಹಿತ ಇತರ ಮೂಲಭೂತ ಸೌಕರ್ಯಕ್ಕೆ ಕೊರತೆ ಇದ್ದು ಎಡಪದವು ಪಂಚ್ಯಾತ್ ಗೆ ಮನವಿ ನೀಡಿದರೂ ಸ್ಪಂದಿಸದ ಹಿನ್ನಲೆಯಲ್ಲಿ ಗ್ರಾಮಸ್ಥರುಎಡಪದವು ಪಂಚ್ಯಾತ್ ಎದುರು ಪ್ರತಿಭಟನೆಯನ್ನು ನಡೆಸಿದರು. ಅಧಿಕಾರಿಗಳ ಕೊಠಡಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭ ಪೊಲೀಸರು ಅಧಿಕಾರಿಗಳನ್ನ ಪ್ರತಿಭಟನಾ ನಿರಂತರ ಬಳಿ ಕರೆತಂದರು…

Read More

ಕಾರವಾರದಲ್ಲಿ ಹಳೆಯ ಸೇತುವೆ ಕುಸಿತ

ಕಡವಾಡ-ಸುಂಕೇರಿ ಸಂಪರ್ಕ ಸೇತುವೆ ಧರೆಗೆ; ಅದೃಷ್ಟವಶಾತ್ ಜೀವಹಾನಿ ಇಲ್ಲ ಕಾರವಾರ, ಜೂನ್ 10: ಮುಂಗಾರು ಮಳೆಯ ಆರಂಭದಲ್ಲೇ ಕಾರವಾರ ತಾಲ್ಲೂಕಿನ ಕಡವಾಡ ಪ್ರದೇಶದಲ್ಲಿರುವ ಹಳೆಯ ಸೇತುವೆಯೊಂದು ಮಂಗಳವಾರ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಅಥವಾ ಗಾಯಗಳ ಪ್ರಕರಣ ವರದಿಯಾಗಿಲ್ಲ. ಕಡವಾಡದಿಂದ ಸುಂಕೇರಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಈ ಸೇತುವೆ ಹಲವು ದಶಕಗಳಷ್ಟು ಹಳೆಯದಾಗಿದ್ದು, ನಿರಂತರ ಮಳೆ ಹಾಗೂ ಕಾಲದ ಹೊಡೆತದಿಂದ ದುರ್ಬಲಗೊಂಡಿದ್ದ ಪರಿಣಾಮ ಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸೇತುವೆಯ ಕೆಲವು ಭಾಗಗಳು ಒಡೆದು…

Read More

ಖಾತೆ ಹಂಚಿಕೆ ಅಸಮಾಧಾನ?: ದೆಹಲಿಗೆ ಕೃಷ್ಣ ಬೈರೇಗೌಡ ಭೇಟಿ ಸಾಧ್ಯತೆ

ಬೆಂಗಳೂರು, ಜೂನ್ 9: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ ಇನ್ನೂ ಸಂಪೂರ್ಣ ಶಮನಗೊಂಡಿಲ್ಲ ಎಂಬ ಮಾತುಗಳು ಕೇಳಿಬರುತ್ತಿರುವ ನಡುವೆಯೇ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಖಾತೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಸ್ವೀಕರಿಸಲು ಕೃಷ್ಣ ಬೈರೇಗೌಡ ಅವರು ಹಿಂದೇಟು ಹಾಕಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ)ಗಳನ್ನು ತಮ್ಮ ಇಲಾಖೆಯ ವ್ಯಾಪ್ತಿಗೆ ತರಬೇಕೆಂದು…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು: ಮುಸ್ತಾಕ್ ಹೆನ್ನಾಬೈಲು

ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತಿಗೆ ಸಂಪೂರ್ಣ ನಿಷೇಧಕ್ಕೆ ಆಗ್ರಹ ಉಡುಪಿ, ಜೂನ್ 9: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಗೋಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರ…

Read More

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಉಡುಪಿ: ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ…

Read More

ಹನಿಟ್ರ್ಯಾಪ್ ಪ್ರಕರಣದ ಸಮಗ್ರ ತನಿಖೆಗೆ ಬಿಜೆಪಿ ಯುವ ಮೋರ್ಚಾ ಆಗ್ರಹ!

ಮಂಗಳೂರು, ಮಂಗಳೂರಿನ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್‌ಮೇಲ್ ಮೂಲಕ ಸುಮಾರು ₹2.77 ಕೋಟಿ ವಸೂಲಿ ಮಾಡಿದ ಆರೋಪದಲ್ಲಿ ಯುವ ಕಾಂಗ್ರೆಸ್ ಮುಖಂಡ ನಿಝಾಮ್ ಹಾಗೂ ಆತನ ಸಹಚರ ಜಿತೇಶ್ ಬಂಧನಕ್ಕೊಳಗಾಗಿರುವ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ . ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಯು. ನಂದನ್ ಮಲ್ಯ, ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು…

Read More

ಆಯುಷ್ಮಾನ್ ಯೋಜನೆಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಬೇಡ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಖಾದರ್ ಎಚ್ಚರಿಕೆ

ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧವೂ ಕ್ರಮದ ಎಚ್ಚರಿಕೆ ಮಂಗಳೂರು, ಜೂನ್ 8: ಆಯುಷ್ಮಾನ್ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು. ಒಂದು ವೇಳೆ ಹೆಚ್ಚುವರಿ ಹಣ ಪಡೆಯುತ್ತಿರುವುದು ಕಂಡುಬಂದರೆ ಆರೋಗ್ಯ ಮಿತ್ರರು ತಕ್ಷಣ ಮಧ್ಯಪ್ರವೇಶಿಸಿ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದ ಆರೋಗ್ಯ ಮಿತ್ರರ ವಿರುದ್ಧ ಇಲಾಖಾ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ….

Read More

ಹನಿಟ್ರ್ಯಾಪ್‌ ಜಾಲ ಬಯಲು: ಉದ್ಯಮಿಯಿಂದ ₹2.77 ಕೋಟಿ ವಸೂಲಿ ಆರೋಪ

ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ; ಆತ್ಮಹತ್ಯೆ ನಾಟಕವಾಡಿ ಹಣ ದೋಚಿದ ಆರೋಪ ಮಂಗಳೂರು, ಜೂನ್ 9: ಮಂಗಳೂರಿನ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ, ಅಶ್ಲೀಲ ವಿಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ₹2.77 ಕೋಟಿ ಹಣ ವಸೂಲಿ ಮಾಡಿದ ಆರೋಪದಡಿ ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಆತನ ಸ್ನೇಹಿತ ಜಿತೇಶ್ ಎಂದು ಗುರುತಿಸಲಾಗಿದೆ. 2024ರಿಂದ 2026ರ ಅವಧಿಯಲ್ಲಿ ವಿವಿಧ…

Read More

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿಝಾಮ್ ಉಚ್ಚಾಟನೆ

ಮಂಗಳೂರು,: ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ನಿಝಾಮ್ ಅವರ ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿದೆ ಎಂದು ಹೇಳಲಾಗಿದೆ….

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026

ನವೆಂಬರ್ 7 ಮತ್ತು 8ರಂದು ಕೇರಳ-ಕರ್ನಾಟಕ ಉತ್ಸವ, ಕನ್ನಡ ರಾಜ್ಯೋತ್ಸವ ಸಂಭ್ರಮ ಕಾಸರಗೋಡು, ಜೂನ್ 9: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ 2026ರ ನವೆಂಬರ್ 7 ಮತ್ತು 8ರಂದು ಕಾಸರಗೋಡಿನ ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಐತಿಹಾಸಿಕ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗಿದೆ. ಕಳೆದ 36 ವರ್ಷಗಳಿಂದ…

Read More
error: Content is protected !!