ಫಲ್ಗುಣಿ ನದಿ ಕಲುಷಿತಕ್ಕೆ ಕೈಗಾರಿಕೆ ಕಾರಣವಲ್ಲ: ಕೆನರಾ ಕೈಗಾರಿಕ ಸಂಘ ಸ್ಪಷ್ಟನೆ

ಮಂಗಳೂರು:ಫಲ್ಗುಣಿ ನದಿ ನೀರು ಕಲುಷಿತಗೊಳ್ಳಲು ಕೈಗಾರಿಕೆಗಳು ಕಾರಣ ಎನ್ನುವ ಆರೋಪವನ್ನು ಕೆನರಾ ಕೈಗಾರಿಕ ಸಂಘ ತಳ್ಳಿ ಹಾಕಿದ್ದು, ಕೈಗಾರಿಕ ಪ್ರದೇಶದ ಹಾಗೂ ಪಕ್ಕದ ಪುನರ್ವಸತಿ ಪ್ರದೇಶದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನದಿ ಸೇರುತ್ತಿದೆ ಹೊರತು ಕೈಗಾರಿಕೆಗಳ ಸಂಸ್ಕರಿಸದ ತ್ಯಾಜ್ಯ ನೀರು ಅಲ್ಲ ಎಂದು ಕೈಗಾರಿಕ ಪ್ರತಿನಿಧಿಗಳು ತಿಳಿಸಿದ್ದಾರೆ. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆನರಾ ಕೈಗಾರಿಕ ಸಂಘದ ಉಪಾಧ್ಯಕ್ಷ ಬಿ.ಎ. ಇಕ್ಬಾಲ್ ಅವರು, ಕೈಗಾರಿಕ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಅತ್ಯಗತ್ಯವಾಗಿದೆ. ಆದರೆ ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿ…

Read More

ಕಳವಾರು ಪೇಜಾವರ ಚರ್ಚಿನಲ್ಲಿ ಮಾ.31ರಂದು ಶಿಲುಬೆಯ ಯಾತ್ರೆ

ಮಂಗಳೂರು:ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಶಿಲುಬೆಯ ಯಾತ್ರೆ ಈ ಬಾರಿ ಮಾ.31ರಂದು ನಡೆಯಲಿದೆ ಎಂದು ಪೇಜಾರ್ ವಲಯದ ಪ್ರಧಾನ ಧರ್ಮಗುರು ವಂ| ಫಾ| ರೂಡಾಲ್ಫ್ ರವಿ ಡೇಸಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಹಾಗೂ ದೇವರ ವಾಕ್ಯದ…

Read More

​ಮರಳು ಮಾಫಿಯಾಗಳಿಗೆ ಪೊಲೀಸರ ‘ಸಿಂಹಸ್ವಪ್ನ’: ಗಡಿಪಾರು ಮತ್ತು ಜೈಲು ಶಿಕ್ಷೆಯ ಎಚ್ಚರಿಕೆ

​ಮಂಜೇಶ್ವರ: ಅನಧಿಕೃತ ಮರಳು ಸಾಗಾಟ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕುಂಬಳೆ ಪೊಲೀಸರು ಯುದ್ಧ ಘೋಷಿಸಿದ್ದು, ಕಠಿಣ ‘ಕಾಪಾ’ ಕಾಯ್ದೆಯಡಿ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಪಾಚಾಣಿ, ಉಳುವಾರು ಸೇರಿದಂತೆ ವಿವಿಧ ಹೊಳೆಗಳಿಂದ ಅವಿರತವಾಗಿ ನಡೆಯುತ್ತಿರುವ ಮರಳು ಲೂಟಿಯನ್ನು ತಡೆಯಲು ಇನ್ಸ್‌ಪೆಕ್ಟರ್ ಬೈಜು ಕೆ. ಥೋಮಸ್ ನೇತೃತ್ವದ ತಂಡ ಈ ಮುನ್ನೆಚ್ಚರಿಕೆ ನೀಡಿದೆ. ​ದಂಧೆಕೋರರನ್ನು ಕೇವಲ ಬಂಧಿಸುವುದಷ್ಟೇ ಅಲ್ಲದೆ, ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು. ಒಂದು ವೇಳೆ ಗಡಿಪಾರು ಆದೇಶ ಉಲ್ಲಂಘಿಸಿದರೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲು…

Read More

ಮಂಗಳೂರಿನಿಂದ ದಿವ್ಯ ದ್ವಾರಕಾ–ಸೋಮನಾಥ ಯಾತ್ರೆ: ಐಆರ್‌ಸಿಟಿಸಿ ವಿಶೇಷ ರೈಲು ಮೇ 10ರಿಂದ

ಮಂಗಳೂರು:ಭಾರತೀಯ ರೈಲ್ವೇ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಶನ್‌ ಲಿಮಿಟೆಡ್‌ (ಐಆರ್‌ಸಿಟಿಸಿ)ನಿಂದ ದಿವ್ಯ ದ್ವಾರಕಾಸೋಮನಾಥ ಯಾತ್ರೆ ಎಂಬ ವಿಶೇಷ ಪ್ರವಾಸಿ ರೈಲು ಯಾತ್ರೆ ಹಾಗೂ ಶಿರಡಿಗೆ ವಿಶೇಷ ವಿಮಾನ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಐಆರ್‌ಸಿಟಿಸಿಯ ಜಂಟಿ ಜನರಲ್‌ ಮ್ಯಾನೇಜರ್‌ ಸ್ಯಾಮ್‌ ಜೋಸೆಫ್‌ ಪಿ ತಿಳಿಸಿದರು.ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶೇಷ ರೈಲು ಯಾತ್ರೆಯು ಮೇ 10ರಂದು ಮಂಗಳೂರು ಮೂಲಕ ಹೊರಡಲಿದೆ ಎಂದರು. 10 ದಿನಗಳ ತೀರ್ಥ ಯಾತ್ರೆಯಲ್ಲಿ ಗುಜರಾತ್‌ನ ಪ್ರಮುಖ ಆಧ್ಯಾತ್ಮಿಕ ಸ್ಥಳಗಳು ಹಾಗೂ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ಸಂತ’ ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರೆಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ…

Read More

ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯಿಂದ ಮಂಗಳೂರು ಉತ್ಸವಕ್ಕೆ ಸಜ್ಜು

ಮಂಗಳೂರು: ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಎ.4ರಿಂದ 12ರವರೆಗೆ ಮಂಗಳೂರು ಉತ್ಸವ ಎಂಬ ಮನರಂಜನಾ ಕಾರ್ಯಕ್ರಮ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದುಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯ ಮಂಜು ಸುವರ್ಣ ಸದಸ್ಯರಾದ ಮಂಜು ಸುವರ್ಣ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನೃತ್ಯ ಉತ್ಸವದ ಜತೆಗೆ ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ ಹಾಗೂ ಗಾಯನ ಸ್ಪರ್ಧೆ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಫುಡ್ ಫೆಸ್ಟಿವಲ್, ಸೆಲೆಬ್ರಿಟಿಗಳಿಂದ ಪ್ರದರ್ಶನ, ಐಸ್‌ಕ್ರೀಂ ಫೆಸ್ಟಿವಲ್, ಅಟೋ ಕಾನಿವಲ್, ಅಮ್ಯೂಸ್‌ಮೆಂಟ್…

Read More

ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕನಿಲ: ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಏಪ್ರಿಲ್ 18ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಏಪ್ರಿಲ್ 26ರಿಂದ ಮೇ 3ರವರೆಗೆ ಭರಣಿ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಅಸ್ತ್ರ ಗ್ರೂಪ್ ಮಾಲಕ, ನಿರ್ಮಾಪಕ ಹಾಗೂ ನಟ ಲಂಚುಲಾಲ್ ಕೆ.ಎಸ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಕುದುರು, ಜೀರ್ಣೋದ್ಧಾರ ಸಮಿತಿಯ…

Read More

ಉದ್ಯಾವರದಲ್ಲಿ ಜೈ ವೀರ ಮಾರುತಿ ವ್ಯಾಯಾಮಶಾಲೆಯ 31ನೇ ಭಜನೋತ್ಸವ

ಉದ್ಯಾವರ: ಶ್ರೀ ಅರಸು ಮಂಜಿಷ್ಣಾರ್ ಕೃಪಾ ಜೈ ವೀರ ಮಾರುತಿ ವ್ಯಾಯಾಮಶಾಲೆಯ ವತಿಯಿಂದ 31ನೇ ವಾರ್ಷಿಕ ಭಜನೋತ್ಸವವು ಮಾರ್ಚ್ 28 ಮತ್ತು 29ರಂದು ಭಕ್ತಿಭಾವದಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.ಮಾರ್ಚ್ 28ರಂದು ಸಂಜೆ 6:40ಕ್ಕೆ ಶ್ರೀ ಶಂಭು ನಂಬೂದಿರಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಭಕ್ತಿಗೀತೆಗಳೊಂದಿಗೆ ಭಜನೆ ನಡೆಯಲಿದೆ. ಮಾರ್ಚ್ 29ರಂದು ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರಿಗೆ ಪ್ರಸಾದ…

Read More

ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ. ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹ: ಕಾಸರಗೋಡಿನಲ್ಲಿ ದುಂಡುಮೇಜಿನ ಪರಿಷತ್ತು

ಕಾಸರಗೋಡು: ಮಲಯಾಳಂ ಭಾಷಾ ಮಸೂದೆ–2025ರಲ್ಲಿ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ದುಂಡುಮೇಜಿನ ಪರಿಷತ್ತು ನಡೆಯಲಿದೆ. ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆಗೆ ಸಂಬಂಧಿಸಿದಂತೆ ಕನ್ನಡಿಗರ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕಾಸರಗೋಡು ಭಾಗದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಒಗ್ಗೂಡಿ ಮನವಿಯನ್ನು ಸಿದ್ಧಪಡಿಸಿ, ಸಹಿ ಸಂಗ್ರಹ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ. ಮುಂದಿನ ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಆಯ್ಕೆಯಾಗುವ…

Read More
error: Content is protected !!