50 ಕುಟುಂಬಗಳಿಗೆ ಶ್ರೀ ಸದಾಶಿವ ಶೆಟ್ಟಿಯವರಿಂದ ಸಹಾಯ ಹಸ್ತ ವಿತರಣೆ
ಬಡವರ ಬಂಧು, ಕೊಡುಗೈ ದಾನಿ, ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರ ಹೆಸರಿನಲ್ಲಿ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಎರಡು ವರ್ಷದ ಹಿಂದೆ ಸ್ಥಾಪನೆಯಾಗಿ ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತದೆ. ಅದೇ ರೀತಿ ಸೇವಾ ಬಳಗ ಕಚೇರಿಗೆ ಬಂದಂತಹ ಅಶಕ್ತರ ಅರ್ಜಿಗಳನ್ನು ಪರಿಶೀಲಿಸಿ, ಕೆಲವು ಮಾನದಂಡಗಳನ್ನು ಅನುಸರಿಸಿ ಮೊದಲು ಬಂದ 50 ಕುಟುಂಬಗಳಿಗೆ ಶ್ರೀ ಸದಾಶಿವ ಅಣ್ಣನವರು…