50 ಕುಟುಂಬಗಳಿಗೆ ಶ್ರೀ ಸದಾಶಿವ ಶೆಟ್ಟಿಯವರಿಂದ ಸಹಾಯ ಹಸ್ತ ವಿತರಣೆ

ಬಡವರ ಬಂಧು, ಕೊಡುಗೈ ದಾನಿ, ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರ ಹೆಸರಿನಲ್ಲಿ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಎರಡು ವರ್ಷದ ಹಿಂದೆ ಸ್ಥಾಪನೆಯಾಗಿ ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತದೆ. ಅದೇ ರೀತಿ ಸೇವಾ ಬಳಗ ಕಚೇರಿಗೆ ಬಂದಂತಹ ಅಶಕ್ತರ ಅರ್ಜಿಗಳನ್ನು ಪರಿಶೀಲಿಸಿ, ಕೆಲವು ಮಾನದಂಡಗಳನ್ನು ಅನುಸರಿಸಿ ಮೊದಲು ಬಂದ 50 ಕುಟುಂಬಗಳಿಗೆ ಶ್ರೀ ಸದಾಶಿವ ಅಣ್ಣನವರು…

Read More

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ

ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ ನಡೆಸಲಾಯಿತು ಅಂಗಡಿ ಪಡವಿನಿಂದ ಹೊಸಂಗಡಿ ವರೆಗೆ ಜಾತ ನಡೆಸಲಾಗಿದ್ದು ಕಾರ್ಯಕ್ರಮ ವನ್ನು bkm ರಾಜ್ಯ ಕಾರ್ಯದರ್ಶಿ adv ಗೋವಿಂದನ್ ಪಲ್ಲಿಕಾಫಿಲ್ ಉದ್ಘಾಟಿಸಿ ಮಾತನಾಡಿದರು ದೇಶದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಸಿಯುತ್ತಿದೆ ಕಾರ್ಮಿಕರು ಹೋರಾಟ ದಿಂದ ಪಡೆದು ಕೊಂಡ 8 ಗಂಟೆ ಕೆಲಸ 8 ಗಂಟೆ ವಿನೋದ 8 ಗಂಟೆ ವಿಶ್ರಮ ಹಕ್ಕುಗಳನ್ನು ಇಲ್ಲದಾಗಿಸಿ 12 ಗಂಟೆ ದುಡಿಮೆ ಎಂಬ ನೀತಿಯನ್ನು ಜಾರಿಗೆ…

Read More

ಸೂರು ನೀಡಿದ ಸೂಪರ್ ಸ್ಟಾರ್ ನಟ ರೂಪೇಶ್ ಶೆಟ್ಟಿ

ಕಡು ಬಡತನದಲ್ಲಿರುವ ಶ್ರೀಮತಿ ಬೇಬಿ ಇಚ್ಲಂಗೋಡು ಇವರಿಗೆ ನೂತನ ಮನೆ ನಿಮಿ೯ಸಿಕೊಟ್ಟಬಿಗ್ ಬಾಸ್ ಖ್ಯಾತಿಯ ಹಾಗೂ ಕನ್ನಡ ತುಳು ಚಿತ್ರರಂಗದ ನಾಯಕ ನಟ ಉದಾರ ದಾನಿ ಶ್ರೀ ರೂಪೇಶ್ ಶೆಟ್ಟಿ ಇವರ ‘ನೆಮ್ಮದಿ ಚಾರೀಟೆಬಲ್ ಟ್ರಸ್ಟ್ ಮುಖಾಂತರ (ತನ್ನ ತಾಯಿಯ ಹೆಸರಿನ ” ಪ್ರೇಮನಿವಾಸ್) ಮನೆಯ ಕೀಯನ್ನು ಹತ್ತಾಂತರ ಮಾಡಿದರು. ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀಸ್ವಾಮೀಜಿ ಆಶಿರ್ವಚನ ನೀಡಿದರು. ಸಭೆಯಲ್ಲಿ ಶ್ರೀ ಶಂಕರ ಅಡ್ಕ ‘ಶ್ರೀಮದರ ಅಡ್ಕ ‘ಶ್ರೀಮತಿ ಸುಜಾತ ಮಂಜೇಶ್ವರ ‘ಶ್ರೀ…

Read More

ಮಂಜೇಶ್ವರ :ಮರು ಡಾಮಾರೀಕರಣ ಹಾಗೂ 100 ಮೀಟರ್ ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿಕೆ

ಮಂಜೇಶ್ವರ : ಕಾಸರಗೋಡು ಜಿಲ್ಲಾ ಪಂಚಾಯತಿನಿಂದ ಲಭಿಸಿದ 18 ಲಕ್ಷ ರೂ. ಫಂಡ್ ನಲ್ಲಿ ಮಂಜೇಶ್ವರದ ಚೌಕಿಯಿಂದ ಕಿಟ್ಟಂಗುಂಡಿ ತನಕ ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ 5200 ಚದರ ಮೀಟರ್ ನಷ್ಟು ಮರು ಡಾಮಾರೀಕರಣ ಹಾಗೂ 100 ಮೀಟರ್ ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. 15 ಲಕ್ಷ ವೆಚ್ಚದಲ್ಲಿ ತರಾತುರಿಯಾಗಿ ನಿರ್ಮಿಸಿದ ರಸ್ತೆಯು ದಿನ ಕಳೆದಂತೆ ತನ್ನ ಗುಣಮಟ್ಟವನ್ನು ಕಳೆದುಕೊಂಡು ಮರು ಡಾಮಾರೀಕರಣ ನಡೆದು ನಿರ್ಮಾಣವಾದ ಕೇವಲ ಒಂದೂವರೆ ತಿಂಗಳಿಗೆ…

Read More

ಮಂಗಳೂರು ನಗರದ ಹೊರವಲಯದ ಕುಡುಪು ಸಮೀಪ ಧರ್ಮದ ಹೆಸರಿನಲ್ಲಿ ಯುವಕನೊಬ್ಬನ ಹತ್ಯೆ

ಮಂಗಳೂರಿನ ಮಣ್ಣಿನಲ್ಲಿ ಮತ್ತೊಮ್ಮೆ ರಕ್ತದ ಕಲೆಗಳು ಮೂಡಿವೆ. ಪ್ರಚೋದನಕಾರಿ ಭಾಷಣದ ವಿಷಬೀಜ ಬಿತ್ತಿದ ದ್ವೇಷದ ಗಾಳಿಯಲ್ಲಿ ಅಮಾಯಕ ಜೀವವೊಂದು ಉಸಿರುಗಟ್ಟಿದೆ. ಆ ಸಣಕಲು ದೇಹದ ವ್ಯಕ್ತಿ, ಬಹುಶಃ ತನ್ನದೇ ಆದ ಕನಸುಗಳನ್ನು ಹೊತ್ತಿದ್ದ, ತನ್ನ ಕುಟುಂಬದ ಆಧಾರವಾಗಿದ್ದ, ಕೇವಲ ತನ್ನ ಹೆಸರಿನ ಕಾರಣಕ್ಕೆ, ಆತನ ಧರ್ಮದ ಕಾರಣಕ್ಕೆ ಕ್ರೂರ ಗುಂಪಿನ ದಾಳಿಗೆ ಬಲಿಯಾಗಿದ್ದಾನೆ. ಆತನ ಕಣ್ಣುಗಳಲ್ಲಿ ಭಯದ ಕಾರ್ಮೋಡಗಳು ಕವಿಯುವ ಮುನ್ನ, ಆತನ ಬಾಯಿಂದ ಹೊರಬರುವ ಮೊದಲು, ಆತನನ್ನು ನಿರ್ದಯವಾಗಿ ಕೊಲ್ಲಲಾಗಿದೆ.ಎ.27ರಂದು ಮಂಗಳೂರು ನಗರದ ಹೊರವಲಯದ ಕುಡುಪು…

Read More

ನಮ್ಮ ಮೀಡಿಯಾ 24×7ಬೇಸಿಗೆ ರಜೆ ವಿಶೇಷ ಕಾರ್ಯಕ್ರಮ

ಮಕ್ಕಳ ಕೌಶಲ್ಯ ಅಭಿವೃದ್ದಿಗೆ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಗೊಳಿಸಲು ಮತ್ತು ಬೇಸಿಗೆ ರಜೆಯನ್ನು ಸದುಪಯೋಗ ಪಡಿಸುವ ಉದ್ದೇಶದಿಂದ ನಮ್ಮ ಮೀಡಿಯಾ24*7 ಮಂಗಳೂರು ಅಮ್ಮಿಕೊಂಡ ಬೇಸಿಗೆ ರಜೆಯ ಇತ್ತೀಚಿಗೆ ನಮ್ಮ ಕುಡ್ಲ, ರಾಜಾಜಿ ಪಾರ್ಕ್ ನಲ್ಲಿ ನಡೆಯಿತು ಎಸ್. ಎಲ್. ಶೇಟ್ ಡೈಮಂಡ್ ಹೌಸ್ ಮಾಲಕ ಶ್ರೀ ಎಮ್ ರವೀಂದ್ರ ಶೇಟ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮಕ್ಕೆ ಮಂಗಳೂರು ಶಾಸಕ ಶ್ರೀ ಡಿ ವೇದವ್ಯಾಸ ಕಾಮತ್, ಶ್ರೀ ಸುಕೇತಾ ಜಿ ಕಾಮತ್ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್…

Read More

ಸಿಪಿಐ ಹಿರಿಯ ನೇತಾರ ಮಂಜೇಶ್ವರದ ಅಭಿವೃದ್ಧಿಯ ಹರಿಕಾರ,ಮಾಜಿ ಶಾಸಕ ಕಾಂ|| ಎಂ.ರಾಮಪ್ಪ ಮಾಸ್ತರ್ ರವರ ಅನುಸ್ಮರಣೆ

ಸಿಪಿಐ ಹಿರಿಯ ನೇತಾರ ಮಂಜೇಶ್ವರದ ಅಭಿವೃದ್ಧಿಯ ಹರಿಕಾರ ತುಳುನಾಡಿನ ಕಮ್ಯುನಿಸ್ಟ್ ಅಗ್ರಗಣ್ಯ ನೇತಾರ ಮಂಜೇಶ್ವರದ ಮಾಜಿ ಶಾಸಕ ಕಾಂ|| ಎಂ.ರಾಮಪ್ಪ ಮಾಸ್ತರ್ ರವರ ಅನುಸ್ಮರಣಾ ಸಮ್ಮೇಳನ ಮಂಜೇಶ್ವರ ಟಿ.ವಿ ಥೋಮಸ್ ಸ್ಮಾರಕ ಮಂದಿರದಲ್ಲಿ ನಡೆಯಿತು. ಸಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ರಾಮಕೃಷ್ಣ ಕಡಂಬಾರ್ ಅಧ್ಯಕ್ಷತೆ ವಹಿಸಿದರು. ಸಿಪಿಐ ರಾಜ್ಯ ಸಹ ಕಾರ್ಯದರ್ಶಿ, ಮಾಜಿ ಕಂದಾಯ ಸಚಿವ, ಹಾಲಿ ಶಾಸಕ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಬಿ.ಕೆ.ಎಂ.ಯು ರಾಜ್ಯ ಕಾರ್ಯದರ್ಶಿ ಗೋವಿಂದನ್ ಪಳ್ಳಿಕಾಪ್ಪಿಲ್ ಪ್ರಮುಖ ಭಾಷಣ ಮಾಡಿದರು. ರಾಮಪ್ಪ ಮಾಸ್ಟರ್ ರವರ…

Read More

ಒಂದಂಕ್ಕಿಂತ ಹೆಚ್ಚು ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಆರೋಪಿಗಳಿಗೆ ದೀರ್ಘ ಕಾಲ ಜೈಲು

ಮಂಜೇಶ್ವರ: ಒಂದಂಕ್ಕಿಂತ ಹೆಚ್ಚು ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಆರೋಪಿಗಳಾಗುವವರನ್ನು ಬಂಧಿಸಿ ದೀರ್ಘ ಕಾಲ ಜೈಲಿಗಟ್ಟಲು ಕೇರಳ ಪೊಲೀಸ್‌ ಇಲಾಖೆ ಜ್ಯಾರಿಗೊಳಿಸಿರುವ ಪಿಟ್ ಎನ್‌ಡಿಪಿಎಸ್ ಆಕ್ಟ್ ಪ್ರಕಾರ ಮಂಜೇಶ್ವರ ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆಕ್ಟ್ ಪ್ರಕಾರ ಕಾಸರಗೋಡು ಜಿಲ್ಲೆಯಲ್ಲಿ ಬಂಧಿಸಲ್ಪಡುವ ಮೊದಲ ವ್ಯಕ್ತಿಯಾಗಿದ್ದಾನೆ ಈತ. ಮಂಜೇಶ್ವರ ಬಡಾಜೆ ನಿವಾಸಿ ಸೂರಜ್ ರೈ(27) ಬಂಧಿತ ಆರೋಪಿ. ಮಂಜೇಶ್ವರ ಪೊಲೀಸರು ಈತನನ್ನು ಬಂಧಿಸಿದ್ದಾರೆ. ರಾಜ್ಯ ಸರಕಾರದ ಆದೇಶದಂತೆ ಈತನನ್ನು ಒಂದು ವರ್ಷದ ತನಕ ಜೈಲಿನಲ್ಲಿ ಕೂಡಿಹಾಕಲೆಂದು, ನಂತರ ಪೂಜಾಪುರ ಸೆಂಟ್ರಲ್…

Read More

ಖಾಸಗಿ ಬಸ್ಸುಗಳು ಪರಸ್ಪರ ಡಿಕ್ಕಿ,12 ಮಂದಿ ಗಾಯ,ಬಸ್ಸು ಚಾಲಕ ಗಂಭೀರ

ಕಾಸರಗೋಡು ನಗರದ ಬ್ಯಾಂಕ್ ರಸ್ತೆಯಲ್ಲಿ ಬಾನುವಾರ ಸಂಜೆ ಖಾಸಗಿ ಬಸ್ಸುಗಳು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಬಸ್ಸು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಮಧೂರು ಬಸ್ಸು ಚಾಲಕ ಮಧುಸೂಧನ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಸರಗೋಡು ಪೊಲೀಸ್ ಠಾಣಾ ಪರಿಸರದಲ್ಲಿ ಬಾನುವಾರ ಸಂಜೆ 4.30 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ವಿವಾಹ ಸಮಾರಂಭದ ಬಸ್ಸು ಹಾಗೂ ಖಾಸಗಿ ಬಸ್ಸು ಪರಸ್ಪರ ಡಿಕ್ಕಿ ಹೊಡೆದಿದೆ. ಅಗ್ನಿಶಾಮಕ ದಳ ಆಗಮಿಸಿ ಬಸ್ಸು ಚಾಲಕ ಮಧುಸೂದನರನ್ನು…

Read More

ನಡಕೊಂಡು ಹೋಗುತ್ತಿದ್ದಯುವಕ ಶೂಟೌಟ್ ತಗುಲಿ ಗಂಭೀರ

ಮಂಜೇಶ್ವರ : ದಾರಿಯಲ್ಲಿ ನಡಕೊಂಡು ಹೋಗುತ್ತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (20) ಎಂಬಾತ ಶೂಟೌಟ್ ತಗುಲಿ ಗಾಯಗೊಂಡವರು. ನಿನ್ನೆ ಸಂಜೆ ವೇಳೆ ಕಾಡಿನ ನಡುವೆ ದಾರಿಯಲ್ಲಿ ತೆರಳುವ ಸಂದರ್ಭ ಕಜೆಪದವು ತಿರುವಿನಲ್ಲಿ ಈ ಘಟನೆ ನಡೆದಿದ್ದು, ಇದರಿಂದ ಕಾಲಿಗೆ ಗಂಭೀರ ಗಾಯಗೊಂಡ ಸಾವಾದ್ ನನ್ನು ತಕ್ಷಣ ಆಸ್ಪತ್ರೆಗೆ…

Read More
error: Content is protected !!