ಮಂಗಳೂರಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಕ್ಷಯರೋಗದ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಶ್ವ ಕ್ಷಯರೋಗ ದಿನಾಚರಣೆ 2026 ಕಾರ್ಯಕ್ರಮವನ್ನು ಜಿಲ್ಲಾ ವೆನ್ಲಾಕ್…

Read More

ಬಂಟ್ವಾಳದಲ್ಲಿ ಯುವತಿ ಕಾಣೆ: ಪ್ರಕರಣ ದಾಖಲು

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ಮನೆಗೆ ಮರಳದೆ ಕಾಣೆಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅರಳ ಗ್ರಾಮದ ಮುಲಾರಪಟ್ನ ನಿವಾಸಿಯಾದ ಕುಮಾರಿ ಫಾತಿಮತ್ ಇಪ್ರಾ (18) ಕಾಣೆಯಾದ ಯುವತಿಯಾಗಿದ್ದಾಳೆ. ಕಂಪ್ಯೂಟರ್ ತರಬೇತಿ ಪಡೆದಿದ್ದ ಈಕೆ ಬಿಸಿರೋಡಿನಲ್ಲಿರುವ ಒನ್ ಸೈಬರ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಮಾರ್ಚ್ 24ರಂದು ಕೆಲಸಕ್ಕೆಂದು ತೆರಳಿದ್ದ ಫಾತಿಮತ್ ಇಪ್ರಾ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದಾಳೆ. ಈ ಕುರಿತು ಯುವತಿಯ ತಾಯಿ ರಝೀಯಾ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು…

Read More

ಅಶ್ರಫ್ ವಿರುದ್ಧ ಸುರೇಂದ್ರನ್ ದೂರು: ಭರತ್ ಶೆಟ್ಟಿ ಕುರಿತು ವಿವಾದಾತ್ಮಕ ಹೇಳಿಕೆ

ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿರುವ ನಡುವೆ, ಶಾಸಕ ಹಾಗೂ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ವಿರುದ್ಧ ಎನ್‌ಡಿಎ ಅಭ್ಯರ್ಥಿ ಕೆ ಸುರೇಂದ್ರನ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕದ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಹಾಗೂ ಮತೀಯ ವಿಭಜನೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಂಜೇಶ್ವರ ಕ್ಷೇತ್ರದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಆಗಮಿಸಿದ್ದ ಭರತ್ ಶೆಟ್ಟಿ ಕುರಿತು ಈ ಹೇಳಿಕೆ ನೀಡಲಾಗಿದೆ ಎನ್ನಲಾಗಿದೆ. ಎಕೆಎಂ ಅಶ್ರಫ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ…

Read More

ಬಂಟ್ವಾಳದಲ್ಲಿ ಶ್ರೀರಾಮ ನವಮಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ

ಬಂಟ್ವಾಳ: ಕಾಮಾಜೆಯ ದೈಪಲದಲ್ಲಿರುವ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಹಾಗೂ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ಶಿವಾಜಿನಗರದ ವತಿಯಿಂದ ಶ್ರೀರಾಮ ನವಮಿಯ ಅಂಗವಾಗಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗವು ಮಾರ್ಚ್ 27ರಂದು ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ Keshava Daipala ತಿಳಿಸಿದ್ದಾರೆ. ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವೇದಮೂರ್ತಿ Rajagopalacharya ಅವರ ನೇತೃತ್ವದಲ್ಲಿ ಒಂದು ಲಕ್ಷ ಶ್ರೀರಾಮ ತಾರಕ ಜಪ ನಡೆಯಲಿದೆ ಎಂದು ಮಾಹಿತಿ ನೀಡಿದರು….

Read More

ಸಜೀಪ ತಲೆಮೊಗರು ಘಟನೆ: ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಒತ್ತಾಯ

ಸಜೀಪ : ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ರ ಪ್ರಕಾರ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದುವುದು ಕಾನೂನಿಗೆ ವಿರುದ್ಧವಾಗಿದೆ. ಇತ್ತೀಚಿಗೆ ಸಜೀಪದ ತಲೆಮೊಗರು ಎಂಬಲ್ಲಿ ಮಸೀದಿ ಅಧ್ಯಕ್ಷರ ಪರವಾಗಿ ಖಡ್ಗ ಝಳಪಿಸಿ ಕೆಲವು ಯುವಕರು ಆತಂಕ ಸೃಷ್ಟಿಸಿದ್ದು ಅವರ ವಿರುದ್ಧ ಶೀಘ್ರವೇಕ್ರಮಕೈಗೊಳ್ಳಬೇಕೆಂದು ಮುಸ್ಲಿಂ ವಕೀಲರ ಒಕ್ಕೂಟ ದಕ್ಷಿಣ ಕನ್ನಡ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮನವಿ ಮಾಡಿಕೊಳ್ಳುತ್ತದೆ. ಈ ಯುವಕರಲ್ಲಿ ಹೆಚ್ಚಿನವರು ಅಧ್ಯಕ್ಷರ ಕುಟುಂಬದವರಾಗಿದ್ದು ಮಾದಕ ದ್ರವ್ಯ ವ್ಯಸನಿಗಳಾಗಿದ್ದಾರೆ. ಸಾರ್ವಜನಿಕವಾಗಿ ಖಡ್ಗ ಝಳಪಿಸುವ ಮೂಲಕ ಜನರಲ್ಲಿಆತಂಕ ಸೃಷ್ಟಿಸಲು…

Read More

ಶಿರಹಟ್ಟಿಯಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಗದಗ ಜಿಲ್ಲೆ ಶಿರಹಟ್ಟಿಯ ಫಕೀರೇಶ್ವರ ನಗರದಲ್ಲಿರುವ ಎಚ್.ಎಂ. ದೇವಗಿರಿ ಅವರ ನಿವಾಸದಲ್ಲಿ ಕಾಸರಗೋಡಿನ ಕನ್ನಡ ಭವನ, ಗ್ರಂಥಾಲಯ (ರಿ) ಗದಗ ಜಿಲ್ಲಾ ಘಟಕದ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ Dr. Sangamesh Tammanagoudra ವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿಯಾದ ರತ್ನಾ ಗಿರೋಸಾ ಬದಿ ಅವರನ್ನು ಅವರ ಶೈಕ್ಷಣಿಕ ಹಾಗೂ ಸಂಘಟನಾತ್ಮಕ ಸೇವೆಗಾಗಿ ಸನ್ಮಾನಿಸಲಾಯಿತು. ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿದ್ದು, ಬೋಧನೆ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ…

Read More

ಮಂಗಳೂರಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಕ್ಷಯರೋಗದ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಶ್ವ ಕ್ಷಯರೋಗ ದಿನಾಚರಣೆ 2026 ಕಾರ್ಯಕ್ರಮವನ್ನು ಜಿಲ್ಲಾ…

Read More

ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರು ನಗರದ ನರ್ಸಿಂಗ್ ಕಾಲೇಜ್ ವೊಂದರ ವಿದ್ಯಾರ್ಥಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕೇರಳದ ಅಜಿಲ್ ನಾಜಿ, ಸಾಜಿಲ್ ಅಬ್ದುಲ್ ಸಮದ್, ಅಬು ಥಾಮಸ್ ಹಾಗೂ ಮೆಲ್ಮನ್ ಟೆಲಿಸ್, ಅಶ್ವಿನ್ ಸಾಜಿ ವಿರುದ್ಧ ‌ಕೇಸ್ ದಾಖಲಾಗಿದೆ. ಮಂಗಳೂರು ನಗರದ ಉರ್ವ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ದಿನಾಂಕ 23.03 2026 ರಂದು ಐದು ಮಂದಿ ಯುವಕರು ಚಿಲಿಂಬಿ ಮಲರಾಯ ದೈವಸ್ಥಾನದ ಸಮೀಪವಿರುವ ಸ್ಟ್ರಿಂಗಫೀಲ್ಡ್ ಲೇಔಟ್ ಪ್ರದೇಶದಲ್ಲಿ ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡುತ್ತಿರುವುದು ಕಂಡುಬಂದಿದೆ. ಇವರನ್ನು ವಿಚಾರಿಸಿದಾಗ…

Read More

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಿಯಾಜ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ 2009ರಲ್ಲಿ (ಅಪರಾಧ ಕ್ರಮಾಂಕ: 15/2009) ಕಾಪಿರೈಟ್ ಕಾಯ್ದೆಯ ಕಲಂ 52(a) ಮತ್ತು 63ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿತನು ದೀರ್ಘಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ, 2016ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿ‌ಸಿ 79/2016 ಎಂದು ಪರಿವರ್ತಿಸಿತ್ತು. ಇದೀಗ ಸುಮಾರು 17 ವರ್ಷಗಳ ಬಳಿಕ, ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು…

Read More

ಕದ್ರಿ ಮಲ್ಲಿಕಟ್ಟೆಯ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆ ಪ್ರದೇಶದಲ್ಲಿರುವ ಶ್ರೀ ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಸುಮಾರು ₹15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು, ಇತ್ತೀಚೆಗೆ ಉದ್ಘಾಟನಾ ಸಮಾರಂಭವು ನೆರವೇರಿತು. ಈ ಕಾರ್ಯಕ್ರಮವನ್ನು ಶಾಸಕ Vedavyas Kamath ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ಆಯೋಜಿಸಲಾಯಿತು. ಉದ್ಘಾಟನೆ ನಂತರ ಮಾತನಾಡಿದ ಶಾಸಕರು, ಸರ್ಕಾರದ ಆರಾಧನಾ ಯೋಜನೆ ಸೇರಿದಂತೆ ವಿವಿಧ ಅನುದಾನಗಳ ಮೂಲಕ ₹15 ಲಕ್ಷ ಮೊತ್ತವನ್ನು ಸಮರ್ಪಕವಾಗಿ ಬಳಸಿಕೊಂಡು ದೈವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿರುವುದು ಸಂತೋಷದ ವಿಚಾರ ಎಂದು…

Read More
error: Content is protected !!