ಎಂ ಎಲ್ ಸಿ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆ.
ಮಂಗಳೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ , ಕ್ರಿಸ್ಮಸ್ ಹಬ್ಬ ಹಾಗೂ ರಂಜಾನ್ ಹಬ್ಬಗಳನ್ನು ಸರ್ವಧರ್ಮಿಯರ ಜೊತೆಗೆ ಸೇರಿ ಆಚರಿಸುತ್ತ ಬಂದಿದ್ದು , ಇದೀಗ 11ನೇ ವರ್ಷದ ದೀಪಾವಳಿ ಸಂಭ್ರಮಾಚರಣೆ ಮತ್ತು ಗೂಡುದೀಪ ಸ್ಪರ್ಧೆಯು ಅಕ್ಟೋಬರ್ 20 ರಂದು ನರಕಚತುರ್ದಶಿ ದಿನದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಸಭಾಭವನದಲ್ಲಿ ಸಂಜೆ ಗಂಟೆ 3:00ರಿಂದ ರಾತ್ರಿಯವರೆಗೆ ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಜೆ….
