ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಮಂಗಲ್ಪಾಡಿ ಮಂಜೇಶ್ವರ ನೇತ್ರತ್ವ ಸಮಿತಿ ‘ಬಾಲವೇದಿ ಸೃಜನೋತ್ಸವ’.
ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಮಂಗಲ್ಪಾಡಿ ಮಂಜೇಶ್ವರ ನೇತ್ರತ್ವ ಸಮಿತಿ ಬಾಲವೇದಿ ಸೃಜನೋತ್ಸವ ಆದಿತ್ಯವಾರ ಯುವಶಕ್ತಿ ಫ್ರೆಡ್ಸ್ ಸರ್ಕಲ್ ಲೈಬ್ರೆರಿ ಯಲ್ಲಿ ನಡೆಯಿತು. ಕೇರಳ ಸ್ಟೇಟ್ ಲೈಬ್ರೆರಿ ಕೌನ್ಸಿಲ್ ಸದಸ್ಯರಾದ ದಾಸಪ್ಪ ಶೆಟ್ಟಿ ಮಾಸ್ಟರ್ ಉದ್ಘಾಟನೆ ಮಾಡಿ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಮಂಗಲ್ಪಾಡಿ ನೇತೃತ್ವ ಸಮಿತಿ ಕನ್ವೆನರ್ ರವೀಂದ್ರ ಶೆಟ್ಟಿ ಬೋಳ್ಳಾರು ವಹಿಸಿದರು. ಮುಖ್ಯ ಅತಿಥಿ ಯಾದ ಭಾಗ್ಯ ಕರುಣಾಕರ ಬರ್ಲಾಯಾ ಸೃಜನೋತ್ಸವದ ಬಗ್ಗೆ ಮಾಹಿತಿ ನೀಡಿದರು .ಈ ಕಾರ್ಯಕ್ರಮದಲ್ಲಿ ತಾಲೂಕು ಲೈಬ್ರರಿ ಕೌನ್ಸಿಲ್…
