ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯ ಮುಟ್ಟುಗೋಲು
ಮಂಗಳೂರು:ಬಂಟ್ವಾಳ : ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ಪ್ರಕರಣ ವರದಿಯಾಗಿದೆ. ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣಗಳು ದಾಖಲಾಗಿವೆ. ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ…
