ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ
ಮಂಗಳೂರು :ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದ ಬಗ್ಗೆ ದೂರುಗಳು ಇದ್ದರೂ ರೈಲ್ವೆ ಇಲಾಖೆಯವರು ಸಾರ್ವಜನಿಕ ಉಪಯೋಗಕ್ಕೆ ಬಿಟ್ಟುಕೊಡದೇ ಇರುವುದನ್ನು ಖಂಡಿಸಿ ಮಂಗಳೂರು ದಕ್ಷಿಣ ಬ್ಲಾಕ್…
