ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ನೂತನ ಆಡಳಿತ ಕಚೇರಿ ಉದ್ಘಾಟನೆ.

ಮಂಗಳೂರು: ಆಡಳಿತ ಸುಧಾರಣೆ ಮತ್ತು ಜನ ಪರ ನಿಲುವಿಗೆ ಬೇಗನೆ ಸ್ಪಂದಿಸುವ ದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಶಾಸಕರ ಕಚೇರಿಯ ಉದ್ಘಾಟನೆ ಕಾರ್ಯಕ್ರಮವು ಇಂದು ನಡೆಯಿತು . ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಪ್ರಕಾಶ್ ಪಿ ಎಸ್ ನೆರವೇರಿಸಿಕೊಟ್ಟರು . ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಪುರುಷೋತ್ತಮ, ಪುತ್ತೂರು ನಗರ…

Read More

ಜಿ ಎಸ್ ಟಿ ಕಡಿತ ಇಂದಿನಿಂದ ಅನ್ವಯ – ಬಿಜೆಪಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಭ್ರಮ.

ಮಂಗಳೂರು: ಕೇಂದ್ರ ಸರಕಾರವು ನವರಾತ್ರಿಯ ಈ ವಿಶೇಷ ಸಂದರ್ಭದಲ್ಲಿ ಜಿ ಎಸ್ ಟಿ ಯನ್ನು ಕಡಿಮೆ ಮಾಡಿದ್ದು ದೇಶದ ಹಿತದ ದೃಷ್ಟಿಯಿಂದ ಒಳಿತಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹರ್ಷ ವ್ಯಕ್ತಪಡಿಸಿದರು . ಅವರು ಜಿಲ್ಲಾ ಬಿಜೆಪಿ ಕಛೇರಿಯ ವ್ಯಾಪ್ತಿಯಲ್ಲಿ ನಡೆದ GST ಕಡಿತ ಸಂಭ್ರಮದಲ್ಲಿ ಮಾತನಾಡಿ , ನಿನ್ನೆಯ ದಿನ ಪ್ರಧಾನಿ ಮೋದಿಯವರು ಹೇಳಿದಂತೆ ‘ಇಂದಿನಿಂದ ಭಾರತದಾದಂತ್ಯ ಸರಕು ಮತ್ತು ಸೇವಾ ತೆರಿಗೆಗಳ ದರ ಕಡಿತವಾಗಲಿದ್ದು ಇದು ಜನರ ಅಭಿವೃದ್ಧಿಗೆ ಸಹಕಾರಿಯಾಗಲಿದೆ . ಜಿ…

Read More

ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ ಕಾರ್ಯಕ್ರಮ:-

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ….

Read More

ಮಂಜೇಶ್ವರ ಪಿಲಿಗೊಬ್ಬು – ಚಪ್ಪರ ಮೂಹೂರ್ತ.

ನಮ್ಮ ಮೀಡಿಯಾ ಮಂಜೇಶ್ವರ ಹಾಗೂ ಅಸ್ತ್ರ ಗ್ರೂಪ್ CEO ಲಂಚು ಲಾಲ್ ಅವರ ಸಾರಥ್ಯದಲ್ಲಿ ನಡೆಯುವ ಮಂಜೇಶ್ವರ ಪಿಲಿಗೊಬ್ಬು ಕಾರ್ಯಕ್ರಮದ ಚಪ್ಪರ ಮುಹೂರ್ತ ಉದ್ಯಾವರ ಮಾಡ ಮೈದಾನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಅಸ್ತ್ರ ಗ್ರೂಪ್ CEO ಲಂಚುಲಾಲ್, ನಮ್ಮ ಮೀಡಿಯಾ ಮಾಲಕರದ ಜಗದೀಶ್ ಮಡಿವಾಳ್, ಶ್ರೀ ರಾಜ ಬೆಳ್ಚ್ಚಾಪಾಡ, ಉದ್ಯಾವರ ಮಾಡ ಕ್ಷೇತ್ರದ ಆಚಾರಪಟ್ಟವರು, ನಿರೂಪಕ ಮೋಹಿತ್ ತಲಪಾಡಿ, ಹರೀಶ್ ಶೆಟ್ಟಿ ಮಾಡ, ಉದ್ಯಮಿ ಗಿರೀಶ್ ಸಾಲ್ಯಾನ್,ಕಿರಣ್ ಶೆಟ್ಟಿ ಮಾಡ, ನಿರಂಜನ್ ಅದ್ವಿತೀ ಕ್ಯಾಟರಸ್, ದಯಾಕರ ಮಾಡ, ಎ….

Read More

ಮಂಜೇಶ್ವರ ಫೆಡ್ ಫಾರ್ಮರ್ ಪ್ರೊಡ್ಯೂಸರ್ ಕಂಪೆನಿಯ ಪ್ರಥಮ ವಾರ್ಷಿಕ ಮಹಾಸಭೆ.

ಮಂಜೇಶ್ವರ : ಮಂಜೇಶ್ವರ ಫೆಡ್ ಫಾರ್ಮರ್ ಪ್ರೊಡ್ಯೂಸರ್ ಕಂಪೆನಿಯ ಪ್ರಥಮ ವಾರ್ಷಿಕ ಮಹಾಸಭೆಯು ಉಪ್ಪಳ ಕೈಕಂಬ ಪಂಚಮಿ ಹಾಲ್ ನಲ್ಲಿ ಕಂಪೆನಿಯ ಚೆಯರ್ಮನ್ ಶ್ರೀ ಖಾದರ್ ಕೆ ಎಂ ರವರ ಅಧ್ಯಕ್ಷತೆಯಲ್ಲಿ ಜರಗಿತು. ನಿರ್ದೇಶಕರಾದ ಶ್ರೀಮತಿ ಬೀಫಾತಿಮ್ಮ ವರದಿ ಮಂಡಿಸಿದರು. ಖರ್ಚು ವೆಚ್ಚಗಳ ಬಗ್ಗೆ ಹಾಗೂ ಆಡಿಟ್ ವರದಿಯ ಬಗ್ಗೆ ನಿರ್ದೇಶಕರಾದ ಶ್ರೀಮತಿ ಜ್ಯೋತಿಶ ವಿವರಿಸಿದರು.ಕಂಪೆನಿಯ ನೂತನ ಆಡಳಿತ ಸಮಿತಿಯ ಬಗ್ಗೆ ಹಾಗೂ ಆಡಿಟರ್ ನೇಮಕಾತಿ ಬಗ್ಗೆ ಕಂಪೆನಿ ಅಡ್ವೈಸರ್ ಶ್ರೀ ಅನಿಲ್ ಕುಮಾರ್ ವಿವರಿಸಿದರು. ನಿರ್ದೇಶಕರಾದ…

Read More

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನ ಬಂಧನ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಮಂಗಳೂರಿನ ಮೂಲ್ಕಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಯತಿರಾಜ್ (27 ವರ್ಷ), ಬಂಧಿತ ಯುವಕ‌. ಮೂಲ್ಕಿ ಕಾರ್ನಾಡ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಈತನನ್ನು ಮೂಲ್ಕಿ ಪೊಲೀಸರು ಬಂಧಿಸಿ 1ಕೆಜಿ 200ಗ್ರಾಂ ಗಾಂಜಾ, 1ರಿಕ್ಷಾ, ಗಾಂಜಾ ಮಾರಾಟದಿಂದ ಬಂದ 300ರೂಪಾಯಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರೋಪಿತನನ್ನು ಕೋರ್ಟ್ ಗೆ ಹಾಜರುಪಡಿಸಿದಾಗ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.

55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ Cr NO 32/1970 u/s 154,155 (2)MF Rules 1969 sec 86 of MF Act ( LPC :2/1972) ಪ್ರಕರಣದಲ್ಲಿ LPC ವಾರಂಟ್ ಆಸಾಮಿ ಯಾಗಿರುವ ಕೇರಳ ರಾಜ್ಯದ ಮಲ್ಲಪುರಂ ಜಿಲ್ಲೆಯ ಸಿಆರ್.ಚಂದ್ರನ್ (78 ವರ್ಷ) ಎಂಬುವವರು 55 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇವರನ್ನು ಕೇರಳ ರಾಜ್ಯದ ಕ್ಯಾಲಿಕಟ್ ನ ಪುಲ್ಲಿಕಲ್ ಎಂಬಲ್ಲಿ ವಶಕ್ಕೆ…

Read More

ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 6ನೇ ಕಾರ್ಯಕ್ರಮ.ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಭಿಯಾನ ಶ್ಲಾಘನೀಯ- ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್.

ಬೇಳ :’ಇಂದಿನ ವೇಗದ ಜಗತ್ತಿಗೆ ಚುಟುಕು ಸಾಹಿತ್ಯದ ಅಗತ್ಯ ಇದೆ. ಇಂತಹಾ ಶಿಬಿರಗಳಲ್ಲಿ ಮಕ್ಕಳು ಆಸಕ್ತಿಯಿಂದ ಭಾಗವಹಿಸಬೇಕು. ಕಾಸರಗೋಡಿನ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಈ ಅಭಿಯಾನ ಯೋಜನೆಯು ಶ್ಲಾಘನೀಯ’ ಎಂದು ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯ ಸಂಚಾಲಕಿ ಸಿಸ್ಟರ್ ಮಾರ್ಸೆಲಿನ್ ಬ್ರಾಗ್ಸ್ ಹೇಳಿದರು. ಅವರು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಬೇಳ ಸಂತ ಬರ್ತಲೋಮೆಯ ಹಿರಿಯ ಬುನಾದಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕನ್ನಡ…

Read More

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ.

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಾಸರಗೋಡು ಕುಂಬಳೆಯ‌ ಹನೀಫ್ ಎಂದು ಗುರುತಿಸಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ವಿರುದ್ಧ ನ್ಯಾಯಾಲಯದ…

Read More

ವೆನ್ಲಾಕ್‌ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ.

ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಶುಭ ಹಾರೈಸಿದರು. ಎಂಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್‌ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು…

Read More
error: Content is protected !!