ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ – ಕಾಸರಗೋಡು ಕನ್ನಡ ಗ್ರಾಮೋತ್ಸವದ ಪೋಸ್ಟರನ್ನು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರಿಂದ ಬಿಡುಗಡೆ.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ). ಕನ್ನಡ ಗ್ರಾಮ ,ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮದಿನಾಚರಣೆ , ಮತ್ತು ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಒಂದು ದಿನ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮ ದಲ್ಲಿ 2025 ನವೆಂಬರ್ 04 ಮಂಗಳವಾರದಂದು ಬೆಳಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರ ತನಕ ಕೇರಳ- ಕರ್ನಾಟಕ ಸಾಹಿತ್ಯ…

Read More

ಅಧಿವೇಶನದಲ್ಲಿ ಭಾಗವಹಿಸದೆ ಇರುವುದು ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ -ಬಿಜೆಪಿ.

ಮೀoಜ: ಮಂಜೇಶ್ವರ ಶಾಸಕರ ಕಪಟ ನಾಟಕ ನಿಲ್ಲಿಸಬೇಕು, ಶಾಸಕರು ಅಧಿವೇಶನದಲ್ಲಿ ಭಾಗವಹಿಸದೆ ಇದ್ದುದ್ದು ಬೇಜವಾಬ್ದಾರಿ ತನದ ಪರಮಾವಧಿ ಅಭಿವೃದ್ಧಿಯಲ್ಲಿ ಮೂಲಭೂತ ಸೌಕರ್ಯ ದಲ್ಲಿ, ಅತಂತ್ಯ ಹಿಂದುಳಿದ ಪ್ರದೇಶವದ ಮಂಜೇಶ್ವರ ವಿ ಸಭಾ ಕೇತ್ರ ದ ಅಭಿವೃದ್ಧಿ ಯ ರೂಪುರೇಷೆ ಸಿದ್ದಪಡಿಸಿ ಅಧಿವೇಶನದಲ್ಲಿ ಭಾಗವಹಿಸಿ ಯೋಜನೆ ಗಳನ್ನು ಅನುಷ್ಠಾನ ಮಾಡಬೇಕಾದ ಶಾಸಕರು ಅಧಿವೇಶನ ದಲ್ಲಿ ಭಾಗವಹಿಸದೆ ಇರುವುದು ಬೇಜವಾಬ್ದಾರಿ, ಮಂಜೇಶ್ವರ ದಲ್ಲಿ ಬಂದು ಕಪಟ ನಾಟಕ ಹೋರಾಟ ಮಾಡುವುದು ನಿಲ್ಲಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಸ್ತುವಾರಿ ನ್ಯಾ ಸಜೀವನ್…

Read More

ಕಣ್ಣೂರಿನ ಎಟ್ಟಿಕುಳಂನಲ್ಲಿ ಸೆಪ್ಟೆಂಬರ್ 23 ರಿಂದ 25ರ ತನಕ ತಾಜುಲ್ ಉಲಮಾ 12ನೇ ಉರೂಸ್.

ಮಂಗಳೂರು: ಮದನಿ ದರ್ಗಾ ಶರೀಫನ್ನು ಕೇಂದ್ರೀಕರಿಸಿ ಕರ್ನಾಟಕದಲ್ಲಿ ಸುಮಾರು 70 ವರ್ಷಗಳ ಕಾಲ ಧಾರ್ಮಿಕ ನೇತೃತ್ವ ವಹಿಸಿದ, ಕನ್ನಡ ನಾಡಿನ ಸಹಸ್ರಾರು ಉಲಮಾಗಳ ಪ್ರೀತಿಯ ಗುರುವರ್ಯರೂ, ವಿದ್ವತ್ತು, ಆರಾಧನೆಗಳಲ್ಲಿ ಶತಮಾನ ಕಂಡ ಅತಿ ಶ್ರೇಷ್ಠರೂ ಆದ ಉಳ್ಳಾಲ ತಂಙಳ್, ಎಂದೇ ಖ್ಯಾತರಾಗಿದ್ದ ಶೈಖುನಾ ತಾಜುಲ್ ಉಲಮಾ ಸಯ್ಯದ್ ಅಬ್ದುರ್ರಹಮಾನ್ ಅಲ್ ಬುಖಾರಿ(ಖ.ಸಿ)ರವರ 12ನೇ ಉರೂಸ್ ಸಮಾರಂಭವುಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕುಳಂನಲ್ಲಿ ಸೆಪ್ಟೆಂಬರ್ 23,24,25 ದಿನಾಂಕಗಳಲ್ಲಿ ನಡೆಯಲಿದೆ ಎಂದು ಮದನೀಸ್ ಕೇಂದ್ರ ಸಮಿತಿಯ ಕಾರ್ಯದರ್ಶಿಯಾದ ಬಶೀರ್ ಮದನಿ ಕೂಳೂರು…

Read More

ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿ ಒಕ್ಕೂಟಗಳು ಲಾ-ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಏಕದಿನ ಸೂಚನಾ ಮುಷ್ಕರ ಹಾಗೂ ಸಹಿ ಸಂಗ್ರಹ ಅಭಿಯಾನ.

ಮಂಜೇಶ್ವರ – ತೌಡುಗೋಳಿ ರಸ್ತೆಯು ರಾಷ್ಟ್ರೀಯ ಹೆದ್ದಾರಿ 66ನ್ನು ಸಂಪರ್ಕಿಸುವ, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಲಾ-ಕಾಲೇಜು, ಹಾರ್ಬರ್ ಆಫೀಸ್ ಜನಸಾಮಾನ್ಯರು ಸೇರಿದಂತೆ ಅತೀ ಹೆಚ್ಚು ಜನ ಬಾಹುಲ್ಯವಿರುವ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಜಂಕ್ಷನ್‌ನಲ್ಲಿ ಅತ್ಯಗತ್ಯವಾಗಿರುವ, ಫೂಟ್ ಓವರ್ ಬ್ರಿಡ್ಜ್ ಸ್ಥಾಪನೆಗಾಗಿ ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆಯಾದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಹೋರಾಟ ಸಮಿತಿಯ ನೇತೃತ್ವದಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದ್ದು ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಸಂಬಂಧ ಪಟ್ಟ ಇಲಾಖೆಗೆ ನ್ಯಾಯಾಲಯ…

Read More

ಸರ್ಕಾರಿ ಲೋವರ್ ಪ್ರೈಮರಿ ಶಾಲೆ (GLPS) ಬಡಾಜೆಯ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ.

ಬಡಾಜೆ: ಸರ್ಕಾರಿ ಲೋವರ್ ಪ್ರೈಮರಿ ಶಾಲೆ (GLPS) ಬಡಾಜೆಯ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವನ್ನು ಶಾಲಾ ಮೈದಾನದಲ್ಲಿ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಗ್ಗೆ 10.30 ಗಂಟೆಗೆ ಅಬ್ದುಲ್ ರಹಿಮಾನ್ ಮಜ್ಮ ಧ್ವಜಾರೋಹಣ ಮಾಡುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಣಾಕ್ಷಿ ಟೀಚರ್ ಕ್ರೀಡೋತ್ಸವವನ್ನು ಉದ್ಘಾಟಿಸಿದರು. ವಾರ್ಡ್ ಸದಸ್ಯರಾದ ಯಾದವ್ ಬಡಾಜೆ, ಪಿಟಿಎ ಅಧ್ಯಕ್ಷ ಯಾಕೂಬ್, ನೂರನೇ ವರ್ಷದ ಸಮಿತಿಯ ಅಧ್ಯಕ್ಷ ರಝಾಕ್ ಕಿಟ್ಟಗುಂಡಿ, ಕಾರ್ಯದರ್ಶಿ ಮುಸ್ತಫಾ ಕೋಡಿ, ಯವರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ…

Read More

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದ ಪ್ರಕರಣ.ಆರೋಪಿಗೆ ಮೂರು ವರ್ಷ ಕಠಿಣ ಸಜೆ ಹಾಗೂ ದಂಡ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದ ಪ್ರಕರಣದ‌ ಆರೋಪಿ ಉಮೇಶ್ ಗೌಡ ಎಂಬುವವರಿಗೆ ಬೆಳ್ತಂಗಡಿ ನ್ಯಾಯಾಲಯವು ಮೂರು ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿದೆ. 2024 ಡಿಸೆಂಬರ್ 9ರಂದು ಕೊಯ್ಯೂರು ಗ್ರಾಮದ ಪಾಂಬೇಲು ಎಂಬಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಆರೋಪಿ ಉಮೇಶ್ ಗೌಡ ಚಿನ್ನದ ಸರವನ್ನು ಎಳೆದು ತುಂಡರಿಸಿ ಸರದೊಂದಿಗೆ ತಪ್ಪಿಸಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು. ಆರೋಪಿಯನ್ನು ‌ಅದೇ…

Read More

ಕುಂಜತ್ತೂರಿನ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ವಾರ್ಷಿಕ ಶಾಲಾ ಕ್ರೀಡೋತ್ಸವ.

ಮಂಜೇಶ್ವರ : ಕುಂಜತ್ತೂರಿನ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ಶುಕ್ರವಾರದಂದು ವಿಜೃಂಭಣೆಯಿಂದ ವಾರ್ಷಿಕ ಶಾಲಾ ಕ್ರೀಡೋತ್ಸವ ನಡೆಯಿತು. ಶಾಲೆಯ ಆವರಣವೇ ಕ್ರಿಯಾಶೀಲತೆಯಿಂದ ತುಂಬಿ ತುಳುಕುತ್ತಿತ್ತು. ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನೀತಾ ಕೆ.ಬಿ ಅವರು ಧ್ವಜಾರೋಹಣದ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಸಮೂಹ ಗಾಯನದಿಂದ ಉದ್ವೇಗಕಾರಿ ವಾತಾವರಣ ನಿರ್ಮಾಣವಾಯಿತು. ಆತಿಥ್ಯ ವಹಿಸಿದ್ದ ಶ್ರೀನಿವಾಸ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಹಾಗೂ ಎಸ್‌ಪಿಸಿ ಘಟಕದ ಶ್ರೀ ರಂಜಿತ್…

Read More

ಕ್ರಿಶ್ಚಿಯನ್ ಬ್ರಾಹ್ಮಣ ಎಂದರೆ ಯಾವ ಜಾತಿ ಹೇಳಿ ಎಂಬ ಶಾಸಕ ಡಾ ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರ ಹೇಳಲಾಗದೇ ತೊದಲಿದ ಮಂಗಳೂರು ಜಿಲ್ಲಾಧಿಕಾರಿ …. !

ಮಂಗಳೂರು: ಕ್ರಿಶ್ಚಿಯನ್ ಬ್ರಾಹ್ಮಣ ಎಂದರೆ ಯಾವ ಜಾತಿ ಹೇಳಿ ಎಂದು ಮಂಗಳೂರು ನಗರ ಶಾಸಕ ಡಾ ಭರತ್ ಶೆಟ್ಟಿ ಪ್ರಶ್ನೆಗೆ ಡಿಸಿ ಉತ್ತರ ಹೇಳಲಾಗದೇ ತೊದಲಿದ್ದಾರೆ. ಈ ವಿಡಿಯೋವನ್ನು ಖುದ್ದು ಭರತ್ ಶೆಟ್ಟಿ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ . ಜಾತಿಗಣತಿ ಬಗ್ಗೆ ನಗರದಲ್ಲಿ ಸಭೆಯಲ್ಲಿ ಸ್ಪೀಕರ್ ಯುಟಿ ಖಾದ‌ರ್, ಮಂಗಳೂರು ಡಿಸಿ ಸೇರಿದಂತೆ ಜನಪ್ರತಿನಿಧಿಗಳು, ನಾಗರಿಕರು ಸೇರಿದ್ದರು. ಈ ವೇಳೆ ಸಭೆಯಲ್ಲಿ ಡಾ ಭರತ್ ಶೆಟ್ಟಿ ಜಾತಿ ಕಾಲಂನಲ್ಲಿ ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ಕುರುಬ ಎಂದೆಲ್ಲಾ…

Read More

ರಾಜ್ಯದಲ್ಲಿರುವ ಮರಾಠ ಸಮುದಾಯ ಬಾಂಧವರು ಜಾತಿಯನ್ನು ಮರಾಠವೆಂದು ಕೊಡಿ ; ಮುಖಂಡ ಸುರೇಶ್ ರಾವ್

ಮಂಗಳೂರು: ರಾಜ್ಯದಲ್ಲಿ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು ರಾಜ್ಯದಲ್ಲಿರುವ ಮರಾಠ ಸಮುದಾಯ ಬಾಂಧವರು ಧರ್ಮವನ್ನು ಹಿಂದು ಎಂದು, ಜಾತಿಯನ್ನು ಮರಾಠವೆಂದು , ಉಪ ಜಾತಿಯನ್ನು ಕುಣುಬಿ ಎಂದು , ಮಾತೃ ಭಾಷೆಯನ್ನು ಮರಾಠಿ ಎಂದು ಸಮೀಕ್ಷೆಗೆ ಬರುವಾಗ ನಮೂದಿಸಬೇಕೆಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ರಾವ್ ಕೋರಿಕೊಂಡರು. ಅವರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ,…

Read More

ಜನಗಣತಿ ಸಮೀಕ್ಷೆಯಲ್ಲಿ ಬೆಲ್ಚಡ ಮತ್ತು ಮಲಯಾಳಿ ಬಿಲ್ಲವ ಸಮಾಜದವರು ‘ತೀಯಾ’ ಜಾತಿಯೆಂದು ನಮೂದಿಸಿ : ತಿಯಾ ಸಮಾಜ್ ನ ಅಧ್ಯಕ್ಷ ಸದಾಶಿವ ಉಳ್ಳಾಲ್

ಮಂಗಳೂರು: ಕರ್ನಾಟಕ ರಾಜ್ಯ ಸರಕಾರದಿಂದ ಇದೇ ತಿಂಗಳ 22 ರಿಂದ ಅಕ್ಟೋಬರ್ 7 ರ ವರೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಜ್ಯಾತೀಯ ಜನಗಣತಿ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ . ಈ ಸಮಯದಲ್ಲಿ ಪ್ರತಿ ಮನೆಮನೆಗೆ ಆಶಾ ಕಾರ್ಯಕರ್ತರು, ಶಿಕ್ಷಕರು ಭೇಟಿ ನೀಡಿ ಜಾತಿ ಪಂಗಡಗಳನ್ನು ಕೇಳುವಾಗ ನಾವು ತೀಯಾ ಎಂದು ಮಾತ್ರ ಜಾತಿ ನಮೂದಿಸುವ ಕಾಲಂ ಸಂಖ್ಯೆ 9 ರಲ್ಲಿ ನಮೂದಿಸಬೇಕು ಎಂದು ಭಾರತೀಯ ತಿಯಾ ಸಮಾಜ್ ನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ತಿಳಿಸಿದರು. ಅವರು ನಗರದ…

Read More
error: Content is protected !!