ಅಭಿವೃದ್ಧಿ ಬಿಟ್ಟಿಯಾಗಿ ಪಡೆದು ದೇಶ ನಾಶ ಮಾಡಬೇಡಿ -ಆದರ್ಶ ಬಿ .ಎಂ
ಕಾಸರಗೋಡು:ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಗುತ್ತಿರುವಾಗ ಇದು ನಮ್ಮ ಸಾಧನೆ ಎಂದ ಎಡರಂಗ ಸರಕಾರ, pwd ಸಚಿವ ರಿಯಾಜ್, ಕಾಸರಗೋಡು ಸಂಸದ ಉಣ್ಣಿತನ್, ಮಂಜೇಶ್ವರ, ಕಾಸರಗೋಡು ಶಾಸಕರು ಗಳು ರಸ್ತೆಯಲ್ಲಿ ನಿಂತು ಫೋಟೋ ತೇಗದದ್ದೇ ತೆಗೆದದ್ದು, ಬಿಜೆಪಿ ಜಿಲ್ಲಾ ಸಮಿತಿಯ ಪ್ರಯತ್ನ ದ ಫಲವಾಗಿ ಕೆಲವು ಕಡೆ ಅಂಡರ್ ಪಾಸ್, ಫುಟ್ ಓವರ್ ಬ್ರಿಡ್ಜ್, ಲಭಿಸಿದಾಗ ಅದು ನಮ್ಮ ಸಾಧನೆ ಎಂದು ಬಿಂಬಿಸಲು ಫ್ಲೆಕ್ಸ್ ಹಾಕಿಸಿದ ಶಾಸಕರುಗಳುಈಗ ಕುಂಬ್ಳೆ ಯಲ್ಲಿ ತಾತ್ಕಾಲಿಕ ಟೋಲ್ ಬರುತ್ತೆ ಅಂತ ರಸ್ತೆ…
