ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ- ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು
ಕಾಸರಗೋಡು :ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ ಎಂದು ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಹೇಳಿದರು. ಕನ್ನಡ ಭವನದ ರಜತ ವರ್ಷಾಚರಣೆ ಪ್ರಯುಕ್ತ ಕನ್ನಡ ಭವನ ವೇದಿಕೆಯಲ್ಲಿ ನಡೆದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮದಲ್ಲಿ “ರಾಷ್ಟ್ರಕವಿ ಗೋವಿಂದ…
