ಯುವಶಕ್ತಿ ಫ್ರೆಂಡ್ಷ್ ಸರ್ಕಲ್ ಮತ್ತು ಲೈಬ್ರೆರಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಉತ್ಸವ ದ ಅಂಗವಾಗಿ ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ
ಯುವಶಕ್ತಿ ಫ್ರೆಂಡ್ಷ್ ಸರ್ಕಲ್ ಮತ್ತು ಲೈಬ್ರೆರಿ (ರಿ) K.G.D 6412ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಉತ್ಸವದ ಅಂಗವಾಗಿ ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆ ಯನ್ನು ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಮಾಡಿ ಮಾತನಾಡಿದರು.ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಶಕ್ತಿಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾದ ಮನೋಜ್ ಕುಮಾರ್ ವಹಿಸಿದರು. ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತಾ ಯು ಶೆಟ್ಟಿ. ಯುವಶಕ್ತಿ ಲೈಬ್ರೆರಿ ಅಧ್ಯಕ್ಷರಾದ ಲಕ್ಷ್ಮಣ ಪೂಜಾರಿ,ಯುವಶಕ್ತಿ ಲೈಬ್ರೆರಿ ಕಾರ್ಯದರ್ಶಿ…
