ನಮ್ಮ ಕುಡ್ಲ ವಾಹಿನಿಯ ಬೊಳ್ಳಿ ಪರ್ಬ 2025 ಸಮಾರೋಪ ಮಾತೃಭಾಷೆಯಲ್ಲಿ ತುಳುವಾರ್ತೆ ಬಂದಾಗ ಬಾರೀ ಸಂತೋಷ : ಡಾ. ಡಿ. ವೀರೇಂದ್ರ ಹೆಗ್ಗಡೆ
ಮಂಗಳೂರು, ಆಗಸ್ಟ್ 13: ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮಕುಡ್ಲ ಬೇಕೇ ಬೇಕು. ಶ್ರೀ ಕಾಂತರಾವ್ ರಂಥ ಅದ್ಭುತ ಟೀಮ್ ಇದೆ. ಮಾತೃಭಾಷೆ ನಮಗೆ ಬಹಳ ಪ್ರಿಯವಾದುದು. ಮಾತೃಭಾಷೆಯಲ್ಲಿ ತುಳುವಾರ್ತೆ, ಕಾರ್ಯಕ್ರಮ ಬಂದಾಗ ಭಾರೀ ಸಂತೋಷ ಎಂದು ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು. ಮಂಗಳೂರಿನ ಪುರಭವನದಲ್ಲಿ ಆಗಸ್ಟ್ 12 ರಂದು ನಡೆದ ಪ್ರಥಮ ತುಳು ವಾರ್ತಾವಾಹಿನಿ ‘ನಮ್ಮಕುಡ್ಲ’ದ ಬೊಳ್ಳಿ ಪರ್ಬ 2025 ರ ಸಮಾರೋಪ ಸಮಾರಂಭದಲ್ಲಿ…
