ಕಣ್ವತೀರ್ಥ ಶ್ರೀ ಆಂಜನೇಯ ಫ್ರೆಂಡ್ಸ್ ಕ್ಲಬ್ ನ ನೂತನ ಪಧಾಧಿಕಾರಿಗಳ ಆಯ್ಕೆ
ಮಂಜೇಶ್ವರ: ಕಣ್ವತೀರ್ಥ ಶ್ರೀ ಆಂಜನೇಯ ಫ್ರೆಂಡ್ಸ್ ಕ್ಲಬ್ ನ 2025 -26 ನೇ ಸಾಲಿನ ನೂತನ ಪಧಾಧಿಕಾರಿಗಳನ್ನು ಆರಿಸಲಾಯಿತು. ಗೌರವ ಅಧ್ಯಕ್ಷರಾಗಿ ಗಣೇಶ್ ಅಪ್ಪಿ , ಗೌರವ ಸಲಹೆಗಾರರಾಗಿ ಹರೀಶ್ ಕೊಳಕೆ , ಅಧ್ಯಕ್ಷರಾಗಿ ಸುನಿಲ್ ಕಣ್ವತೀರ್ಥ , ಉಪಾಧ್ಯಕ್ಷರಾಗಿ ಧನರಾಜ್ ಮಂಜೇಶ್ವರ ಪ್ರ. ಕಾರ್ಯದರ್ಶಿಯಾಗಿ ಲತೀಶ್ , ಜೊತೆ ಕಾರ್ಯದರ್ಶಿಯಾಗಿ ನಿಖಿಲ್ , ಕೋಶಾಧಿಕಾರಿಯಾಗಿ ಅಶ್ವಿನ್ , ಲೆಕ್ಕ ಪರಿಶೋಧಕರಾಗಿ ಧೀರಜ್ , ಕ್ರೀಡಾ ಕಾರ್ಯದರ್ಶಿಯಾಗಿ ಸೂರಜ್ , ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಕಿಶೋರ್ ,…
