ಸುಳ್ಯ : ಮನೆ ಮನೆಗೆ ಚುನಾವಣಾ ಪ್ರಚಾರ ಅಭಿಮಾನ
ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ನ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6ರ ಚುನಾವಣೆಯ ಪ್ರಚಾರದಲ್ಲಿ ಬಾಗಿಯಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕರಾದ ಭಾಗಿರತಿ ಮುರುಳ್ಯ, ವಾರ್ಡ್ ನಂಬರ್ 5ರ ಅಭ್ಯರ್ಥಿ ಮತ್ತು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಎನ್ ಕೆ, ವಿದ್ಯಾನಗರ…
