ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಮುಕ್ತಾಯ
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಬಾನುವಾರದಂದು ನೀಲೇಶ್ವರ ಹೌಸ್ ಬೋಟ್ನಲ್ಲಿ ಕನ್ನಡ ಪತ್ರಿಕಾ ದಿನಾಚ ರಣೆ ಹಾಗೂ ಕನ್ನಡ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಜರಗಿತು. ಕರ್ನಾಟಕ ಸರಕಾರದ ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ವೇಳೆ ಕೆ.ಯು. ಡಬ್ಲ್ಯು.ಜೆ ರಾಜ್ಯ ಘಟಕ ಅಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ದಿನ ಸಂದೇಶ ನೀಡಿದರು. ಹಿರಿಯ ಪತ್ರಕರ್ತ…
