‘ಯುವಜನರು ತಂತ್ರಜ್ಞಾನ ಬೆಳವಣಿಗೆಗೆ ಸಂಶೋಧನೆಗೆ ಒತ್ತು ನೀಡಬೇಕು”

ಮಂಗಳೂರು,ಭಾರತದಲ್ಲಿ ತಂತ್ರಜ್ಞಾನ ಅತೀ ವೇಗವಾಗಿ ಬೆಳೆಯುತ್ತಿದ್ದು, ಅದರಂತೆ ಸಮಾಜ ಬದಲಾಗಬೇಕಾಗಿದೆ. ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಬೆಳೆವಣಿಗೆ ಹೆಚ್ಚು ಪ್ರಾಮುಖ್ಯತೆ ವಹಿಸಿದ್ದು ಯುವಜನರು ಇನ್ನಷ್ಟು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಿ ಹೊಸ ಆವಿಷ್ಕಾರ ಮಾಡಬೇಕಾಗಿದೆ ಎಂದು ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ ಹೇಳಿದರು. ಅವರು ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು, ರಾಷ್ಟ್ರೀಯ ಸೇವಾ ಯೋಜನೆ ಮತ್ತು…

Read More

ವಲ್ಲಿ ವಗ್ಗ ಸಂಬಂದಗಳನ್ನು ಬೆಸೆಯುವ ದರ್ಜಿಯಂತೆ – ಮೆಲ್ವಿನ್ ರೊಡ್ರಿಗಸ್

“ನಾನು ಕೊಂಕಣಿಯಲ್ಲಿ ಬರೆಯಲು ಆರಂಭಿಸುವಾಗಲೂ ವಲ್ಲಿ ವಗ್ಗ ಬರೆಯುತ್ತಿದ್ದರು, ಈಗಲೂ ಸಾತತ್ಯದಿಂದ ಬರೆಯುತ್ತಿದ್ದಾರೆ. ಕಿರಿಯರಾದ ನಮಗೆ ವಲ್ಲಿ ವಗ್ಗ ದೊಡ್ಡಣ್ಣನಂತೆ ಮಾತ್ರವಲ್ಲ, ಅಭಿಪ್ರಾಯ ಭೇದಗಳಿರುವ ಕೊಂಕಣಿ ಲೇಖಕರನ್ನು ಒಗ್ಗೂಡಿಸಿ, ಸಂಬಂದಗಳನ್ನು ದಾರದಲ್ಲಿ ಪೋಣಿಸುವ ದರ್ಜಿಯಂತೆ. ಕೊಂಕಣಿ ಸಾಹಿತ್ಯ ಮತ್ತು ಸಂಘಟನೆಗೆ ಅವರ ಸೇವೆ ಸ್ತುತರ್ಹ್ಯ. ಆರು ದಶಕಗಳಿಂದ ಸತತವಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಅವರ ಸಾಹಿತ್ಯವನ್ನು ಸಂಭ್ರಮಿಸುವುದೇ ಅವರಿಗೆ ನಾವು ಸಲ್ಲಿಸಬಹುದಾದ ಶ್ರೇಷ್ಠ ಗೌರವ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಕಾರ್ಯಕಾರಿ ಸಮಿತಿಯ ಸದಸ್ಯರೂ,…

Read More

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಐವರು ಆರೋಪಿಗಳಿಗೆ ಮತ್ತೆ 7 ದಿನ ಸಿಬಿಐ ಕಸ್ಟಡಿ

ಹೊಸದಿಲ್ಲಿ, NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಐವರು ಆರೋಪಿಗಳನ್ನು ಮತ್ತೆ ಏಳು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿ ದಿಲ್ಲಿಯ ವಿಶೇಷ ನ್ಯಾಯಾಲಯ ಗುರುವಾರ ಆದೇಶ ನೀಡಿದೆ. ನಾಸಿಕ್‌ನ ಶುಭಂ ಖೈರ್ನಾರ್, ಜೈಪುರದ ಮಂಗಿಲಾಲ್ ಬಿವಾಲ್, ವಿಕಾಸ್ ಬಿವಾಲ್, ದಿನೇಶ್ ಬಿವಾಲ್ ಹಾಗೂ ಗುರುಗ್ರಾಮದ ಯಶ್ ಯಾದವ್ ಬಂಧಿತ ಆರೋಪಿಗಳಾಗಿದ್ದಾರೆ. ಮೇ 3ರಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ನಡೆಸಿದ NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ…

Read More

ಇಂಧನ ದರ ಶಾಕ್: ಬೆಂಗಳೂರಿನಲ್ಲಿ ಪೆಟ್ರೋಲ್ ₹106 ದಾಟಿತು, ಡೀಸೆಲ್ ದರದಲ್ಲೂ ಭಾರೀ ಏರಿಕೆ

ಬೆಂಗಳೂರು, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು ₹3ರಷ್ಟು ಹೆಚ್ಚಳ ಮಾಡಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಹೊಸ ದರಗಳನ್ನು ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹94.77ರಿಂದ ₹97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ₹87.67ರಿಂದ ₹90.67ಕ್ಕೆ ಹೆಚ್ಚಳವಾಗಿದೆ.ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹3.27 ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್‌ಗೆ ₹3.12 ಹೆಚ್ಚಳವಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.90…

Read More

2026-27 ಶೈಕ್ಷಣಿಕ ಸಾಲು: ಬಂಟ್ವಾಳದಲ್ಲಿ ‘ದಾಖಲಾತಿ ಅಂದೋಲನ’ ಆರಂಭ — ಮೇ 15ರಿಂದ ಹಂತ ಹಂತವಾಗಿ ಅಭಿಯಾನ

ಬಂಟ್ವಾಳ: 2026-2027 ನೇ ಶೈಕ್ಷಣಿಕ ಸಾಲಿಗೆ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಮಕ್ಕಳ ದಾಖಲಾತಿ ಜಾಗೃತಿ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಂಟ್ವಾಳ ತಾಲೂಕು ಶಿಕ್ಷಣಾಧಿಕಾರಿ ಮಾಲತಿ ಹೇಳಿದರು. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ವಲಯದಲ್ಲಿ ಬ್ಲಾಕ್ ಮಟ್ಟ, ಹೋಬಳಿ ಮಟ್ಟ ಹಾಗೂ ಕ್ಲಸ್ಟರ್ ಮಟ್ಟ ಎಂಬ ಮೂರು ವಿಭಾಗದಲ್ಲಿ ದಾಖಲಾತಿಯನ್ನು ಕೈಗೊಂಡಿದ್ದು, ಮೇ.15 ರಂದು ಬ್ಲಾಕ್ ಮಟ್ಟದ, ಮೇ. 18 ರಂದು ಹೋಬಳಿ ಮಟ್ಟ ಹಾಗೂ ಮೇ. 20 ರಂದು…

Read More

ಸರಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪುತ್ತೂರಿನಲ್ಲಿ ಆಂದೋಲನ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಪುತ್ತೂರು ತಾಲೂಕು ಮಟ್ಟದಲ್ಲಿ ದಾಖಲಾತಿ ಆಂದೋಲನವನ್ನು ಆಯೋಜಿಸಲಾಗುತ್ತಿದ್ದು, ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ 5 ಶೇ. ಹೆಚ್ಚು ದಾಖಲಾತಿಯ ಗುರಿ ಹೊಂದಲಾಗಿದೆ ಎಂದು ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ತಿಳಿಸಿದರು. ಅವರು ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು ಹಾಗೂ ಸರಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸರಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ…

Read More

ಮೋದಿ ಮಿತವ್ಯಯ ಕರೆಗೆ ಸ್ಪಂದನೆ: ಬಸ್‌ನಲ್ಲಿ ಪುತ್ತೂರಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆದ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೀಡಿರುವ ಮಿತವ್ಯಯ ಕರೆ ಪಾಲನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮೇ.14ರಂದು ಸಾರಿಗೆ ಬಸ್‌ನಲ್ಲಿ ಪುತ್ತೂರಿಗೆ ಆಗಮಿಸಿದರು. ಪುತ್ತೂರು ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿರುವ ಮಣಿಕಂಠ ಅವರ ವಿವಾಹದ ಅತಿಥಿ ಸತ್ಕಾರಕ್ಕೆ ಆಗಮಿಸಿದ ಅವರು ಮಂಗಳೂರು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಸಾರಿಗೆ ಬಸ್‌ನಲ್ಲಿ ಪದಾಧಿಕಾರಿಗಳು ಸಾಮೂಹಿಕವಾಗಿ ಪುತ್ತೂರಿಗೆ ಆಗಮಿಸಿದ್ದಾರೆ. ಬಸ್ ನಿಲ್ದಾಣದಿಂದ ಆಟೋ ರಿಕ್ಷಾದಲ್ಲಿ ಅತಿಥಿ…

Read More

ಮಂಜೇಶ್ವರ ಗೋವಿಂದ ಪೈ-ಕೆದಂಬಾಡಿ ರಸ್ತೆಯಲ್ಲಿ ಗುಂಡಿ, ನೀರು ನಿಂತು ಜನರ ಆಕ್ರೋಶ

​ಮಂಜೇಶ್ವರ: ರಾಜ್ಯ ಸರ್ಕಾರದ ಕಿಫ್ಬಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಜೇಶ್ವರ ಗೋವಿಂದ ಪೈ – ಕೆದಂಬಾಡಿ ರಸ್ತೆ ಕಾಮಗಾರಿ ಮುಗಿದ ಬೆನ್ನಲ್ಲೇ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. 2027ರ ತನಕ ರಸ್ತೆಯ ನಿರ್ವಹಣಾ ವಾರಂಟಿ ಅವಧಿ ಇದ್ದರೂ, ಗುತ್ತಿಗೆದಾರನ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ಮೌನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಿಫ್ಬಿ ಫಂಡ್‌ನಿಂದ ಮಂಜೂರಾದ 5 ಕೋಟಿ 24 ಲಕ್ಷ ರೂ. ವೆಚ್ಚದಲ್ಲಿ ಈ ರಸ್ತೆಯ ಕಾಮಗಾರಿಯು 2024ರಲ್ಲಿ ಪೂರ್ಣಗೊಂಡಿತ್ತು. ನಿಯಮದಂತೆ ಸತತ ಮೂರು ವರ್ಷಗಳ ಕಾಲ…

Read More

ದಕ್ಷಿಣ ಕನ್ನಡದಲ್ಲಿ ರಬ್ಬರ್ ಬೆಲೆ ಗರಿಗೆದರಿಕೆ: ಬೆಳೆಗಾರರಲ್ಲಿ ಹೊಸ ನಿರೀಕ್ಷೆ

ದಕ್ಷಿಣ ಕನ್ನಡ :ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನುತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ ಮತ್ತೆ ಗರಿಷ್ಠ ಮಟ್ಟ ದಾಖಲಿಸಿದೆ. ಈಗಿನ ಧಾರಣೆ 2012ರ ಬಳಿಕ ದಾಖಲಾದ ಗರಿಷ್ಠ ಮಟ್ಟ ಎನ್ನುತ್ತವೆ ಮಾರುಕಟ್ಟೆ ಮೂಲಗಳು.ರಬ್ಬರ್ ಖರೀದಿ ಕೇಂದ್ರಗಳಲ್ಲಿ 254 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 256 ರೂ. ತನಕ ಬೇಡಿಕೆ…

Read More

ಮೇ 17ರಂದು ಕಾರ್ಕಳದಲ್ಲಿ ‘ನಾರಿ ಶಕ್ತಿ ವಂದನಾ’ ಅಭಿನಂದನಾ ಕಾರ್ಯಕ್ರಮ …. !

ಕಾರ್ಕಳ:ಮಹಿಳೆಯರ ಸಬಲೀಕರಣ, ಸಮಾಜ ನಿರ್ಮಾಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ “ನಾರಿ ಶಕ್ತಿ ವಂದನಾ” ಅಭಿನಂದನಾ ಕಾರ್ಯಕ್ರಮವನ್ನು ಮೇ 17ರಂದು ಮಂಜುನಾಥ್ ಪೈ ಹಾಲ್ ಕಾರ್ಕಳದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವು ಮಧ್ಯಾಹ್ನ 3 ಗಂಟೆಯಿಂದ ಮಹಿಳಾ ಸಂಘಟನಾ ವತಿಯಿಂದ ನಡೆಯಲಿದೆ . ಕಾರ್ಯಕ್ರಮದ ಗೌರವ ಉಪಸ್ಥಿತಿಯನ್ನು ಒಡಿಯೂರು ಮಠದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More
error: Content is protected !!